AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?

Suresh Raina: ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 28, 2023 | 9:57 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮೂಲಕ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಅದು ಕೂಡ ಲಕ್ನೋ ಸೂಪರ್ ಜೈಂಟ್ಸ್ ಪರ ಎಂಬುದು ವಿಶೇಷ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದಷ್ಟೇ ಇಲ್ಲಿ ವ್ಯತ್ಯಾಸ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮೂಲಕ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಅದು ಕೂಡ ಲಕ್ನೋ ಸೂಪರ್ ಜೈಂಟ್ಸ್ ಪರ ಎಂಬುದು ವಿಶೇಷ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದಷ್ಟೇ ಇಲ್ಲಿ ವ್ಯತ್ಯಾಸ.

1 / 5
ಅಂದರೆ ಐಪಿಎಲ್ 2024 ರಲ್ಲಿ ಸುರೇಶ್ ರೈನಾ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 2021 ರ ಬಳಿಕ ಐಪಿಎಲ್​ನಿಂದ ದೂರವಾಗಿದ್ದ ರೈನಾ ಇದೀಗ ಹೊಸ ಪಾತ್ರದೊಂದಿಗೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅಂದರೆ ಐಪಿಎಲ್ 2024 ರಲ್ಲಿ ಸುರೇಶ್ ರೈನಾ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 2021 ರ ಬಳಿಕ ಐಪಿಎಲ್​ನಿಂದ ದೂರವಾಗಿದ್ದ ರೈನಾ ಇದೀಗ ಹೊಸ ಪಾತ್ರದೊಂದಿಗೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 5
ಏಕೆಂದರೆ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಸಿಕೊಂಡಿದ್ದಾರೆ. ಅತ್ತ LSG ತಂಡದ ಮೆಂಟರ್ ಹುದ್ದೆ ಖಾಲಿಯಿದ್ದು. ಹೀಗಾಗಿ ಲಕ್ನೋ ಫ್ರಾಂಚೈಸಿಯು ಉತ್ತರ ಪ್ರದೇಶ ಮೂಲದ ರೈನಾ ಅವರನ್ನು ಮಾರ್ಗದರ್ಶಕರಾಗಿ ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಏಕೆಂದರೆ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಸಿಕೊಂಡಿದ್ದಾರೆ. ಅತ್ತ LSG ತಂಡದ ಮೆಂಟರ್ ಹುದ್ದೆ ಖಾಲಿಯಿದ್ದು. ಹೀಗಾಗಿ ಲಕ್ನೋ ಫ್ರಾಂಚೈಸಿಯು ಉತ್ತರ ಪ್ರದೇಶ ಮೂಲದ ರೈನಾ ಅವರನ್ನು ಮಾರ್ಗದರ್ಶಕರಾಗಿ ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

3 / 5
ಇದಾಗ್ಯೂ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲು ರೈನಾಗೆ ಅವಕಾಶವಿಲ್ಲ. ಏಕೆಂದರೆ ಸುರೇಶ್ ರೈನಾ ಈಗಾಗಲೇ ಬಿಸಿಸಿಐಯಿಂದ ಎನ್​ಒಸಿ ಪಡೆದು ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ ಇತರೆ ಲೀಗ್​ನಲ್ಲಿ ಕಾಣಿಸಿಕೊಂಡ ಭಾರತೀಯರಿಗೆ ಐಪಿಎಲ್​ನಲ್ಲಿ ಅವಕಾಶವಿಲ್ಲ. ಇದೇ ಕಾರಣದಿಂದ 2022 ರಿಂದ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ಮೆಂಟರ್ ಹುದ್ದೆಯೊಂದಿಗೆ ಸುರೇಶ್ ರೈನಾ ಐಪಿಎಲ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

ಇದಾಗ್ಯೂ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲು ರೈನಾಗೆ ಅವಕಾಶವಿಲ್ಲ. ಏಕೆಂದರೆ ಸುರೇಶ್ ರೈನಾ ಈಗಾಗಲೇ ಬಿಸಿಸಿಐಯಿಂದ ಎನ್​ಒಸಿ ಪಡೆದು ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ ಇತರೆ ಲೀಗ್​ನಲ್ಲಿ ಕಾಣಿಸಿಕೊಂಡ ಭಾರತೀಯರಿಗೆ ಐಪಿಎಲ್​ನಲ್ಲಿ ಅವಕಾಶವಿಲ್ಲ. ಇದೇ ಕಾರಣದಿಂದ 2022 ರಿಂದ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ಮೆಂಟರ್ ಹುದ್ದೆಯೊಂದಿಗೆ ಸುರೇಶ್ ರೈನಾ ಐಪಿಎಲ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

4 / 5
ಅಂದಹಾಗೆ ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದರು.

ಅಂದಹಾಗೆ ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದರು.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ