AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​​ಗೆ ಸೂರ್ಯ ದಾದಾ ಎಂಟ್ರಿ..!

Suryakumar Yadav: ಸೂರ್ಯಕುಮಾರ್ ಯಾದವ್ ಕಳೆದ ತಿಂಗಳು ಸ್ಪೋರ್ಟ್ಸ್​ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಅವರು ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ IPL 2024 ಕ್ಕೆ ಎಂಟ್ರಿ ಕೊಟ್ಟಿರುವ ಸೂರ್ಯ ನಾಳೆ (ಏ.7) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

TV9 Web
| Edited By: |

Updated on: Apr 06, 2024 | 9:24 AM

Share
ಐಪಿಎಲ್ (IPL 2024) ಸೀಸನ್ 17 ಗೆ ಸೂರ್ಯಕುಮಾರ್ ಯಾದವ್ (Suryakumar Yadav) ಎಂಟ್ರಿ ಕೊಟ್ಟಿದ್ದಾರೆ. ಕಳೆದ 2 ವಾರಗಳಿಂದ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದ ಸೂರ್ಯ, ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಿದ್ದಾರೆ. ಅಲ್ಲದೆ ಶುಕ್ರವಾರ ಮುಂಬೈ ಇಂಡಿಯನ್ಸ್ ಬಳಗವನ್ನು ಸೇರಿಕೊಂಡಿದ್ದಾರೆ.

ಐಪಿಎಲ್ (IPL 2024) ಸೀಸನ್ 17 ಗೆ ಸೂರ್ಯಕುಮಾರ್ ಯಾದವ್ (Suryakumar Yadav) ಎಂಟ್ರಿ ಕೊಟ್ಟಿದ್ದಾರೆ. ಕಳೆದ 2 ವಾರಗಳಿಂದ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದ ಸೂರ್ಯ, ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಿದ್ದಾರೆ. ಅಲ್ಲದೆ ಶುಕ್ರವಾರ ಮುಂಬೈ ಇಂಡಿಯನ್ಸ್ ಬಳಗವನ್ನು ಸೇರಿಕೊಂಡಿದ್ದಾರೆ.

1 / 6
ಇನ್ನು ಶುಕ್ರವಾರ ಮುಂಬೈ ಇಂಡಿಯನ್ಸ್ ಕ್ಯಾಂಪ್ ಸೇರಿರುವ ಸೂರ್ಯಕುಮಾರ್ ಅದೇ ದಿನ ಅಭ್ಯಾಸಕ್ಕೂ ಇಳಿದಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.

ಇನ್ನು ಶುಕ್ರವಾರ ಮುಂಬೈ ಇಂಡಿಯನ್ಸ್ ಕ್ಯಾಂಪ್ ಸೇರಿರುವ ಸೂರ್ಯಕುಮಾರ್ ಅದೇ ದಿನ ಅಭ್ಯಾಸಕ್ಕೂ ಇಳಿದಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.

2 / 6
ಅತ್ತ ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರ ಆಗಮನ, ಹೊಸ ಬಲವನ್ನು ನೀಡಲಿದೆ. ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲೂ ಮುಂಬೈ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಅತ್ತ ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರ ಆಗಮನ, ಹೊಸ ಬಲವನ್ನು ನೀಡಲಿದೆ. ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲೂ ಮುಂಬೈ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

3 / 6
ಇದೀಗ ಟಿ20 ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸೂರ್ಯಕುಮಾರ್ ಯಾದವ್ ಅವರ ಆಗಮನವು ಮುಂಬೈ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಇನ್ಮುಂದೆ ಬಿರುಸಿನ ಬ್ಯಾಟಿಂಗ್ ನಿರೀಕ್ಷಿಸಬಹುದು.

ಇದೀಗ ಟಿ20 ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸೂರ್ಯಕುಮಾರ್ ಯಾದವ್ ಅವರ ಆಗಮನವು ಮುಂಬೈ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಇನ್ಮುಂದೆ ಬಿರುಸಿನ ಬ್ಯಾಟಿಂಗ್ ನಿರೀಕ್ಷಿಸಬಹುದು.

4 / 6
ಮುಂಬೈ ಇಂಡಿಯನ್ಸ್ ಪರ ಇದುವರೆಗೆ 85 ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ 2688 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 20 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅಷ್ಟೇ ಅಲ್ಲದೆ ಮುಂಬೈ ಇಂಡಿಯನ್ಸ್ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ಪರ ಇದುವರೆಗೆ 85 ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ 2688 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 20 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅಷ್ಟೇ ಅಲ್ಲದೆ ಮುಂಬೈ ಇಂಡಿಯನ್ಸ್ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
 ಈ ಎಲ್ಲಾ ಕಾರಣಗಳಿಂದ ಸೂರ್ಯಕುಮಾರ್ ಯಾದವ್ ಅವರ ಎಂಟ್ರಿಯು ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರುವುದರಲ್ಲಿ ಅನುಮಾನವೇ ಇಲ್ಲ. ಅದರಂತೆ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯಲಿದೆಯಾ ಕಾದು ನೋಡಬೇಕಿದೆ.

ಈ ಎಲ್ಲಾ ಕಾರಣಗಳಿಂದ ಸೂರ್ಯಕುಮಾರ್ ಯಾದವ್ ಅವರ ಎಂಟ್ರಿಯು ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರುವುದರಲ್ಲಿ ಅನುಮಾನವೇ ಇಲ್ಲ. ಅದರಂತೆ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯಲಿದೆಯಾ ಕಾದು ನೋಡಬೇಕಿದೆ.

6 / 6
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!