AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಹೀನಾಯವಾಗಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಕೊನೆಗೂ ಶುಭ ಸುದ್ದಿಯೊಂದು ಸಿಕ್ಕಿದೆ. ಅದು ಕೂಡ ಟಿ20 ಸ್ಪೆಷಲಿಸ್ಟ್​ ಸೂರ್ಯಕುಮಾರ್ ಯಾದವ್ ಅವರ ಆಗಮನದ ಸಿಹಿ ಸುದ್ದಿ ಎಂಬುದು ವಿಶೇಷ.

TV9 Web
| Edited By: |

Updated on: Apr 04, 2024 | 2:18 PM

Share
ಟಿ20 ಕ್ರಿಕೆಟ್​ನ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ (Suryakumar Yadav) ಇದೀಗ ಸಂಪೂರ್ಣ ಫಿಟ್​​ನೆಸ್ ಸಾಧಿಸಿದ್ದಾರೆ. ಅಷ್ಟೇ ಅಲ್ಲದೆ ಶುಕ್ರವಾರ ಅವರು ಮುಂಬೈ ಇಂಡಿಯನ್ಸ್ ಕ್ಯಾಂಪ್ ಸೇರಲಿದ್ದಾರೆ. ಇದರೊಂದಿಗೆ ಮುಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ.

ಟಿ20 ಕ್ರಿಕೆಟ್​ನ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ (Suryakumar Yadav) ಇದೀಗ ಸಂಪೂರ್ಣ ಫಿಟ್​​ನೆಸ್ ಸಾಧಿಸಿದ್ದಾರೆ. ಅಷ್ಟೇ ಅಲ್ಲದೆ ಶುಕ್ರವಾರ ಅವರು ಮುಂಬೈ ಇಂಡಿಯನ್ಸ್ ಕ್ಯಾಂಪ್ ಸೇರಲಿದ್ದಾರೆ. ಇದರೊಂದಿಗೆ ಮುಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ.

1 / 5
ಸೂರ್ಯಕುಮಾರ್ ಯಾದವ್ ಕಳೆದ ತಿಂಗಳು ಸ್ಪೋರ್ಟ್ಸ್​ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಅವರು ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು.

ಸೂರ್ಯಕುಮಾರ್ ಯಾದವ್ ಕಳೆದ ತಿಂಗಳು ಸ್ಪೋರ್ಟ್ಸ್​ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಅವರು ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು.

2 / 5
ಇದೀಗ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಪಡೆದಿರುವ ಸೂರ್ಯಕುಮಾರ್ ಯಾದವ್ ಏಪ್ರಿಲ್ 5 ರಂದು ಮುಂಬೈ ಇಂಡಿಯನ್ಸ್ ಬಳಗವನ್ನು ಸೇರಿಕೊಳ್ಳಲಿದ್ದಾರೆ. ಈ ಮೂಲಕ ಮುಂದಿನ ಪಂದ್ಯಕ್ಕಾಗಿ ಭರ್ಜರಿ ತಾಲೀಮು ನಡೆಸಲಿದ್ದಾರೆ.

ಇದೀಗ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಪಡೆದಿರುವ ಸೂರ್ಯಕುಮಾರ್ ಯಾದವ್ ಏಪ್ರಿಲ್ 5 ರಂದು ಮುಂಬೈ ಇಂಡಿಯನ್ಸ್ ಬಳಗವನ್ನು ಸೇರಿಕೊಳ್ಳಲಿದ್ದಾರೆ. ಈ ಮೂಲಕ ಮುಂದಿನ ಪಂದ್ಯಕ್ಕಾಗಿ ಭರ್ಜರಿ ತಾಲೀಮು ನಡೆಸಲಿದ್ದಾರೆ.

3 / 5
ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 7 ರಂದು ಆಡಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳುತ್ತಿರುವುದು ಶುಭ ಸೂಚನೆ ಎನ್ನಬಹುದು.

ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 7 ರಂದು ಆಡಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳುತ್ತಿರುವುದು ಶುಭ ಸೂಚನೆ ಎನ್ನಬಹುದು.

4 / 5
ಇನ್ನು ಸೂರ್ಯಕುಮಾರ್ ಯಾದವ್ ಆಗಮನದಿಂದಾಗಿ ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರಲಿದೆ. ಅದರಂತೆ ಕಳೆದ ಮೂರು ಪಂದ್ಯಗಳಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದ ಯುವ ದಾಂಡಿಗ ನಮನ್ ಧೀರ್ ಆಡುವ ಬಳಗದಿಂದ ಹೊರಬೀಳಲಿದ್ದು, ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.

ಇನ್ನು ಸೂರ್ಯಕುಮಾರ್ ಯಾದವ್ ಆಗಮನದಿಂದಾಗಿ ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರಲಿದೆ. ಅದರಂತೆ ಕಳೆದ ಮೂರು ಪಂದ್ಯಗಳಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದ ಯುವ ದಾಂಡಿಗ ನಮನ್ ಧೀರ್ ಆಡುವ ಬಳಗದಿಂದ ಹೊರಬೀಳಲಿದ್ದು, ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ