AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳೇ, ನಿಮ್ಮ ಬೆಂಬಲಕ್ಕೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ..!

IPL 2024: ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. 15 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ ಒಟ್ಟು 741 ರನ್ ಬಾರಿಸಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅದರಂತೆ ಇದೀಗ ಆರೆಂಜ್ ಕ್ಯಾಪ್ ರೇಸ್​ನಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: May 23, 2024 | 11:02 AM

Share
IPL 2024: ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

IPL 2024: ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

1 / 6
ಆದರೆ ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ 7 ಮ್ಯಾಚ್​ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಆದರೆ ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ 7 ಮ್ಯಾಚ್​ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

2 / 6
ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್​ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್​ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

3 / 6
ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್​ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್​ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

4 / 6
ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 15 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 1 ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಈ ಸಲ ಆರೆಂಜ್ ಕ್ಯಾಪ್ ಕಿಂಗ್ ಕೊಹ್ಲಿಯ ಪಾಲಾಗುವ ನಿರೀಕ್ಷೆಯಿದೆ.

ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 15 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 1 ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಈ ಸಲ ಆರೆಂಜ್ ಕ್ಯಾಪ್ ಕಿಂಗ್ ಕೊಹ್ಲಿಯ ಪಾಲಾಗುವ ನಿರೀಕ್ಷೆಯಿದೆ.

6 / 6
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?