Virat Kohli: RCB ಅಭಿಮಾನಿಗಳೇ, ನಿಮ್ಮ ಬೆಂಬಲಕ್ಕೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ..!

IPL 2024: ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. 15 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ ಒಟ್ಟು 741 ರನ್ ಬಾರಿಸಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅದರಂತೆ ಇದೀಗ ಆರೆಂಜ್ ಕ್ಯಾಪ್ ರೇಸ್​ನಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

|

Updated on: May 23, 2024 | 11:02 AM

IPL 2024: ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

IPL 2024: ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

1 / 6
ಆದರೆ ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ 7 ಮ್ಯಾಚ್​ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಆದರೆ ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ 7 ಮ್ಯಾಚ್​ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

2 / 6
ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್​ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್​ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

3 / 6
ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್​ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್​ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

4 / 6
ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 15 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 1 ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಈ ಸಲ ಆರೆಂಜ್ ಕ್ಯಾಪ್ ಕಿಂಗ್ ಕೊಹ್ಲಿಯ ಪಾಲಾಗುವ ನಿರೀಕ್ಷೆಯಿದೆ.

ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 15 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 1 ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಈ ಸಲ ಆರೆಂಜ್ ಕ್ಯಾಪ್ ಕಿಂಗ್ ಕೊಹ್ಲಿಯ ಪಾಲಾಗುವ ನಿರೀಕ್ಷೆಯಿದೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್