AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಲ್ಲಿ ಇಂದು 2 ಪಂದ್ಯ: RCB ಮ್ಯಾಚ್ ಎಷ್ಟು ಗಂಟೆಗೆ ಶುರು?

IPL 2024: ಐಪಿಎಲ್​ 2024ರ 36ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2024 | 8:44 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ​ (IPL 2024) ಇಂದು ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದೆ. ಈ ಪಂದ್ಯಗಳ ಮೂಲಕ ಐಪಿಎಲ್​ 2024 ರ ಮೊದಲಾರ್ಧ ಪೂರ್ಣಗೊಳ್ಳಲಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕವೇ ಆರ್​ಸಿಬಿ ತನ್ನ ದ್ವಿತೀಯಾರ್ಧವನ್ನು ಆರಂಭಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ​ (IPL 2024) ಇಂದು ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದೆ. ಈ ಪಂದ್ಯಗಳ ಮೂಲಕ ಐಪಿಎಲ್​ 2024 ರ ಮೊದಲಾರ್ಧ ಪೂರ್ಣಗೊಳ್ಳಲಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕವೇ ಆರ್​ಸಿಬಿ ತನ್ನ ದ್ವಿತೀಯಾರ್ಧವನ್ನು ಆರಂಭಿಸಲಿದೆ.

1 / 5
ಅಂದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಲಿದೆ. ಸಂಜೆ 3.30 ರಿಂದ ಶುರುವಾಗಲಿರುವ ಈ ಪಂದ್ಯವು ಕೆಕೆಆರ್​ ಪಾಲಿಗೆ 7ನೇ ಪಂದ್ಯವಾದರೆ, ಆರ್​ಸಿಬಿ ಪಾಲಿಗೆ 8ನೇ ಪಂದ್ಯ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಜಯಗಳಿಸುವ ಇರಾದೆಯಲ್ಲಿದೆ. ಇತ್ತ ಆರ್​ಸಿಬಿ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ.

ಅಂದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಲಿದೆ. ಸಂಜೆ 3.30 ರಿಂದ ಶುರುವಾಗಲಿರುವ ಈ ಪಂದ್ಯವು ಕೆಕೆಆರ್​ ಪಾಲಿಗೆ 7ನೇ ಪಂದ್ಯವಾದರೆ, ಆರ್​ಸಿಬಿ ಪಾಲಿಗೆ 8ನೇ ಪಂದ್ಯ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಜಯಗಳಿಸುವ ಇರಾದೆಯಲ್ಲಿದೆ. ಇತ್ತ ಆರ್​ಸಿಬಿ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ.

2 / 5
ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ ಉಭಯ ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಕೆಕೆಆರ್​ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಪೈಪೋಟಿಯನ್ನು ಎದುರು ನೋಡಬಹುದು.

ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ ಉಭಯ ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಕೆಕೆಆರ್​ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಪೈಪೋಟಿಯನ್ನು ಎದುರು ನೋಡಬಹುದು.

3 / 5
ಇನ್ನು ರಾತ್ರಿ 7.30 ರಿಂದ ಶುರುವಾಗಲಿರುವ ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇನ್ನು ರಾತ್ರಿ 7.30 ರಿಂದ ಶುರುವಾಗಲಿರುವ ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

4 / 5
ಪ್ರಸ್ತುತ ಅಂಕಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 3ನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ ತಂಡ 10ನೇ ಸ್ಥಾನದಲ್ಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡ 8ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ 9ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯಗಳ ಫಲಿತಾಂಶಗಳ ಬಳಿಕ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

ಪ್ರಸ್ತುತ ಅಂಕಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 3ನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ ತಂಡ 10ನೇ ಸ್ಥಾನದಲ್ಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡ 8ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ 9ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯಗಳ ಫಲಿತಾಂಶಗಳ ಬಳಿಕ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

5 / 5
Follow us
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​