AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇನ್ನೂ ಆಗಮಿಸದ RCB ಆಟಗಾರ..!

IPL 2024 RCB: ಐಪಿಎಲ್​ 17ನೇ ಆವೃತ್ತಿಗಾಗಿ ನಡೆಯುತ್ತಿರುವ ಆರ್​ಸಿಬಿ ತಂಡದ ಅಭ್ಯಾಸ ಶಿಬಿರದಲ್ಲಿ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಪ್ರಮುಖ ಆಟಗಾರರು ಕಾಣಿಸಿಕೊಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಸೋಮವಾರ ಅಥವಾ ಮಂಗಳವಾರ ಆರ್​​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

TV9 Web
| Edited By: |

Updated on: Mar 16, 2024 | 7:28 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು ಸಮರಭ್ಯಾಸವನ್ನು ಶುರು ಮಾಡಿದೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಹುತೇಕ ಆಟಗಾರರು ಈಗಾಗಲೇ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು ಸಮರಭ್ಯಾಸವನ್ನು ಶುರು ಮಾಡಿದೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಹುತೇಕ ಆಟಗಾರರು ಈಗಾಗಲೇ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಅದರಲ್ಲೂ ಇಂಗ್ಲೆಂಡ್ ಆಟಗಾರರಾದ ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಶುಕ್ರವಾರ ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದಾರೆ. ಆದರೆ ಮತ್ತೋರ್ವ ಇಂಗ್ಲೆಂಡ್ ಆಟಗಾರ ಟಾಮ್ ಕರನ್ ಇನ್ನೂ ಕೂಡ ಆಗಮಿಸಿಲ್ಲ.

ಅದರಲ್ಲೂ ಇಂಗ್ಲೆಂಡ್ ಆಟಗಾರರಾದ ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಶುಕ್ರವಾರ ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದಾರೆ. ಆದರೆ ಮತ್ತೋರ್ವ ಇಂಗ್ಲೆಂಡ್ ಆಟಗಾರ ಟಾಮ್ ಕರನ್ ಇನ್ನೂ ಕೂಡ ಆಗಮಿಸಿಲ್ಲ.

2 / 6
ಸಾಮಾನ್ಯವಾಗಿ ಒಂದೇ ದೇಶದ ಆಟಗಾರರು ಜೊತೆಯಾಗಿಯೇ ಆಗಮಿಸುತ್ತಾರೆ. ಅದರಂತೆ ಇಂಗ್ಲೆಂಡ್ ತಂಡದ ಆಟಗಾರರಾದ ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಜೊತೆಯಾಗಿಯೇ ಬಂದಿದ್ದರೂ, ಇವರ ಜೊತೆ ಟಾಮ್ ಕರನ್ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಇಂಗ್ಲೆಂಡ್ ಆಲ್​ರೌಂಡರ್ ಐಪಿಎಲ್​ಗೆ ಅಲಭ್ಯರಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಸಾಮಾನ್ಯವಾಗಿ ಒಂದೇ ದೇಶದ ಆಟಗಾರರು ಜೊತೆಯಾಗಿಯೇ ಆಗಮಿಸುತ್ತಾರೆ. ಅದರಂತೆ ಇಂಗ್ಲೆಂಡ್ ತಂಡದ ಆಟಗಾರರಾದ ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಜೊತೆಯಾಗಿಯೇ ಬಂದಿದ್ದರೂ, ಇವರ ಜೊತೆ ಟಾಮ್ ಕರನ್ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಇಂಗ್ಲೆಂಡ್ ಆಲ್​ರೌಂಡರ್ ಐಪಿಎಲ್​ಗೆ ಅಲಭ್ಯರಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 6
ಏಕೆಂದರೆ ಜನವರಿ 11 ರಂದು ಟಾಮ್ ಕರನ್ ಗಾಯಗೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಅರ್ಧದಲ್ಲೇ ಬಿಬಿಎಲ್​ ತೊರೆದಿದ್ದರು. ಇದಾದ ಬಳಿಕ ಅವರು ಯಾವುದೇ ಪಂದ್ಯವಾಡಿಲ್ಲ.

ಏಕೆಂದರೆ ಜನವರಿ 11 ರಂದು ಟಾಮ್ ಕರನ್ ಗಾಯಗೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಅರ್ಧದಲ್ಲೇ ಬಿಬಿಎಲ್​ ತೊರೆದಿದ್ದರು. ಇದಾದ ಬಳಿಕ ಅವರು ಯಾವುದೇ ಪಂದ್ಯವಾಡಿಲ್ಲ.

4 / 6
ಇದೀಗ ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಟಗಾರರು ಆಗಮಿಸಿದರೂ, ಅತ್ತ ಟಾಮ್ ಕರನ್ ಅವರ ಆಗಮನದ ಬಗ್ಗೆ ಯಾವುದೇ ಸುಳಿವಿಲ್ಲ. ಇತ್ತ ಐಪಿಎಲ್ ಶುರುವಾಗಲು ಇನ್ನು ಉಳಿದಿರುವುದು ಕೇವಲ 5 ದಿನಗಳು ಮಾತ್ರ. ಇದಾಗ್ಯೂ ಟಾಮ್ ಕರನ್ ಅವರು ಆರ್​ಸಿಬಿ ಬಳಗವನ್ನು ಕೂಡಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಇಂಗ್ಲೆಂಡ್ ಆಲ್​ರೌಂಡರ್ ಹೊರಗುಳಿದರೂ ಅಚ್ಚರಿಪಡಬೇಕಿಲ್ಲ.

ಇದೀಗ ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಟಗಾರರು ಆಗಮಿಸಿದರೂ, ಅತ್ತ ಟಾಮ್ ಕರನ್ ಅವರ ಆಗಮನದ ಬಗ್ಗೆ ಯಾವುದೇ ಸುಳಿವಿಲ್ಲ. ಇತ್ತ ಐಪಿಎಲ್ ಶುರುವಾಗಲು ಇನ್ನು ಉಳಿದಿರುವುದು ಕೇವಲ 5 ದಿನಗಳು ಮಾತ್ರ. ಇದಾಗ್ಯೂ ಟಾಮ್ ಕರನ್ ಅವರು ಆರ್​ಸಿಬಿ ಬಳಗವನ್ನು ಕೂಡಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಇಂಗ್ಲೆಂಡ್ ಆಲ್​ರೌಂಡರ್ ಹೊರಗುಳಿದರೂ ಅಚ್ಚರಿಪಡಬೇಕಿಲ್ಲ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6
Web contact
Web contact

TV9 Kannada

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!