AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Mallya: ಅಭಿನಂದನೆಯೊಂದಿಗೆ RCB ಗೆ ಸ್ಪಷ್ಟ ಸಂದೇಶ ನೀಡಿದ ವಿಜಯ ಮಲ್ಯ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಐಪಿಎಲ್​ 2024 ರ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಉಳಿದ ಮ್ಯಾಚ್​ಗಳ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಬಿಸಿಸಿಐ ತಿಳಿಸಿದೆ. ಅದರಂತೆ ಮೊದಲ ಸುತ್ತಿನಲ್ಲಿ 21 ಐಪಿಎಲ್ ಪಂದ್ಯಗಳು ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 18, 2024 | 10:05 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ದೆಹಲಿಯಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ಫ್ರಾಂಚೈಸಿಯ 16 ವರ್ಷಗಳ ಕನಸನ್ನು ರಾಯಲ್ ಚಾಲೆಂಜರ್ಸ್​ ವುಮೆನ್ ಟೀಮ್ ಈಡೇರಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ದೆಹಲಿಯಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ಫ್ರಾಂಚೈಸಿಯ 16 ವರ್ಷಗಳ ಕನಸನ್ನು ರಾಯಲ್ ಚಾಲೆಂಜರ್ಸ್​ ವುಮೆನ್ ಟೀಮ್ ಈಡೇರಿಸಿದೆ.

1 / 6
ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕರಾದ ವಿಜಯ ಮಲ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. WPL ಗೆದ್ದ RCB ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. RCB ಪುರುಷರ ತಂಡ ಐಪಿಎಲ್ ಗೆದ್ದರೆ ಈ ಖುಷಿ ಡಬಲ್ ಆಗಲಿದೆ. ಒಳ್ಳೆಯದಾಗಲಿ ಎಂದು ಮಲ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕರಾದ ವಿಜಯ ಮಲ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. WPL ಗೆದ್ದ RCB ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. RCB ಪುರುಷರ ತಂಡ ಐಪಿಎಲ್ ಗೆದ್ದರೆ ಈ ಖುಷಿ ಡಬಲ್ ಆಗಲಿದೆ. ಒಳ್ಳೆಯದಾಗಲಿ ಎಂದು ಮಲ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2 / 6
ಈ ಮೂಲಕ ಐಪಿಎಲ್ ಸೀಸನ್ 17 ರಲ್ಲಿ ಕಣಕ್ಕಿಳಿಯಲಿರುವ ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿಜಯ ಮಲ್ಯ ಕಪ್ ಗೆದ್ದು, ಆರ್​ಸಿಬಿ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸುವಂತೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಈ ಮೂಲಕ ಐಪಿಎಲ್ ಸೀಸನ್ 17 ರಲ್ಲಿ ಕಣಕ್ಕಿಳಿಯಲಿರುವ ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿಜಯ ಮಲ್ಯ ಕಪ್ ಗೆದ್ದು, ಆರ್​ಸಿಬಿ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸುವಂತೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

3 / 6
ಅಂದಹಾಗೆ ವಿಜಯ್ ಮಲ್ಯ ಆರ್​ಸಿಬಿ ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.

ಅಂದಹಾಗೆ ವಿಜಯ್ ಮಲ್ಯ ಆರ್​ಸಿಬಿ ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.

4 / 6
ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ  ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

5 / 6
ಐಪಿಎಲ್ ಯಾವಾಗ ಶುರು?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿ ಆರಂಭವಾಗಲಿದೆ.

ಐಪಿಎಲ್ ಯಾವಾಗ ಶುರು?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿ ಆರಂಭವಾಗಲಿದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!