AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ವಿಶ್ವಕಪ್​ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಕನ್ಫರ್ಮ್​

IPL 2024: ಐಪಿಎಲ್ ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 5 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 216 ಎಸೆತಗಳನ್ನು ಎದುರಿಸಿ 316 ರನ್​ ಕಲೆಹಾಕಿದ್ದಾರೆ. ಇದರ ನಡುವೆ 1 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ IPL 2024 ರ ಟಾಪ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2024 | 5:30 PM

ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 6
ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

2 / 6
ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

3 / 6
ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

4 / 6
ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

5 / 6
ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ