AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಈ ಸಲ RCB ಡಬಲ್ ಧಮಾಕ: ವಿರಾಟ್ ಕೊಹ್ಲಿ ಘೋಷಣೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರಲ್ಲಿ ಆರ್​ಸಿಬಿ ಕಪ್ ಗೆಲ್ಲಲಿದೆ ಎಂದು ವಿರಾಟ್ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದ್ದು, ಈ ಮೂಲಕ ಪುರುಷರ ತಂಡ ಕೂಡ ಕಪ್ ಗೆಲ್ಲಲಿದೆ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

TV9 Web
| Edited By: |

Updated on: Mar 20, 2024 | 12:01 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇಲು ಇನ್ನು ಉಳಿದಿರುವುದು ದಿನಗಳು ಮಾತ್ರ. ಶುಕ್ರವಾರದಿಂದ ಐಪಿಎಲ್ ಸೀಸನ್ 17 ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡುವ ಇರಾದೆಯಲ್ಲಿದೆ ಆರ್​ಸಿಬಿ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇಲು ಇನ್ನು ಉಳಿದಿರುವುದು ದಿನಗಳು ಮಾತ್ರ. ಶುಕ್ರವಾರದಿಂದ ಐಪಿಎಲ್ ಸೀಸನ್ 17 ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡುವ ಇರಾದೆಯಲ್ಲಿದೆ ಆರ್​ಸಿಬಿ.

1 / 6
ಇತ್ತ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಹೊಸ ಹುಮ್ಮಸ್ಸಿನಲ್ಲಿದ್ದಾರೆ. ಅಲ್ಲದೆ ಈ ಬಾರಿ ಐಪಿಎಲ್​ ಟ್ರೋಫಿಯನ್ನು ಎತ್ತಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡುವ ಸೂಚನೆ ನೀಡಿದ್ದಾರೆ.

ಇತ್ತ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಹೊಸ ಹುಮ್ಮಸ್ಸಿನಲ್ಲಿದ್ದಾರೆ. ಅಲ್ಲದೆ ಈ ಬಾರಿ ಐಪಿಎಲ್​ ಟ್ರೋಫಿಯನ್ನು ಎತ್ತಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡುವ ಸೂಚನೆ ನೀಡಿದ್ದಾರೆ.

2 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿಗೆ ಕಪ್ ಗೆಲ್ಲುವುದು ನನ್ನ ದೊಡ್ಡ ಕಸನು. ಟ್ರೋಫಿ ಗೆದ್ದಾಗ ಸಿಗುವ ಫೀಲ್ ಹೇಗಿರಲಿದೆ ಎಂಬುದನ್ನು ಅನುಭವಿಸುವ ಆಸೆಯಿದೆ. ಈ ವರ್ಷ ಅದು ಡಬಲ್ ಆಗುವ ವಿಶ್ವಾಸವಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿಗೆ ಕಪ್ ಗೆಲ್ಲುವುದು ನನ್ನ ದೊಡ್ಡ ಕಸನು. ಟ್ರೋಫಿ ಗೆದ್ದಾಗ ಸಿಗುವ ಫೀಲ್ ಹೇಗಿರಲಿದೆ ಎಂಬುದನ್ನು ಅನುಭವಿಸುವ ಆಸೆಯಿದೆ. ಈ ವರ್ಷ ಅದು ಡಬಲ್ ಆಗುವ ವಿಶ್ವಾಸವಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

3 / 6
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಇದೀಗ ನಾವು ಸಹ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಇದೀಗ ನಾವು ಸಹ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

4 / 6
ಈ ಮೂಲಕ ಆರ್​ಸಿಬಿ ಈ ಸಲ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಕಿಂಗ್ ಕೊಹ್ಲಿ ವ್ಯಕ್ತಪಡಿಸಿದ್ದು, ಅಲ್ಲದೆ ಈ ಗೆಲುವಿನೊಂದಿಗೆ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅದರಂತೆ ಈ ಸಲ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ಆರ್​ಸಿಬಿ ಈ ಸಲ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಕಿಂಗ್ ಕೊಹ್ಲಿ ವ್ಯಕ್ತಪಡಿಸಿದ್ದು, ಅಲ್ಲದೆ ಈ ಗೆಲುವಿನೊಂದಿಗೆ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅದರಂತೆ ಈ ಸಲ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು