AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಈ ಸಲ RCB ಡಬಲ್ ಧಮಾಕ: ವಿರಾಟ್ ಕೊಹ್ಲಿ ಘೋಷಣೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರಲ್ಲಿ ಆರ್​ಸಿಬಿ ಕಪ್ ಗೆಲ್ಲಲಿದೆ ಎಂದು ವಿರಾಟ್ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದ್ದು, ಈ ಮೂಲಕ ಪುರುಷರ ತಂಡ ಕೂಡ ಕಪ್ ಗೆಲ್ಲಲಿದೆ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

TV9 Web
| Edited By: |

Updated on: Mar 20, 2024 | 12:01 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇಲು ಇನ್ನು ಉಳಿದಿರುವುದು ದಿನಗಳು ಮಾತ್ರ. ಶುಕ್ರವಾರದಿಂದ ಐಪಿಎಲ್ ಸೀಸನ್ 17 ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡುವ ಇರಾದೆಯಲ್ಲಿದೆ ಆರ್​ಸಿಬಿ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇಲು ಇನ್ನು ಉಳಿದಿರುವುದು ದಿನಗಳು ಮಾತ್ರ. ಶುಕ್ರವಾರದಿಂದ ಐಪಿಎಲ್ ಸೀಸನ್ 17 ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡುವ ಇರಾದೆಯಲ್ಲಿದೆ ಆರ್​ಸಿಬಿ.

1 / 6
ಇತ್ತ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಹೊಸ ಹುಮ್ಮಸ್ಸಿನಲ್ಲಿದ್ದಾರೆ. ಅಲ್ಲದೆ ಈ ಬಾರಿ ಐಪಿಎಲ್​ ಟ್ರೋಫಿಯನ್ನು ಎತ್ತಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡುವ ಸೂಚನೆ ನೀಡಿದ್ದಾರೆ.

ಇತ್ತ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಹೊಸ ಹುಮ್ಮಸ್ಸಿನಲ್ಲಿದ್ದಾರೆ. ಅಲ್ಲದೆ ಈ ಬಾರಿ ಐಪಿಎಲ್​ ಟ್ರೋಫಿಯನ್ನು ಎತ್ತಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡುವ ಸೂಚನೆ ನೀಡಿದ್ದಾರೆ.

2 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿಗೆ ಕಪ್ ಗೆಲ್ಲುವುದು ನನ್ನ ದೊಡ್ಡ ಕಸನು. ಟ್ರೋಫಿ ಗೆದ್ದಾಗ ಸಿಗುವ ಫೀಲ್ ಹೇಗಿರಲಿದೆ ಎಂಬುದನ್ನು ಅನುಭವಿಸುವ ಆಸೆಯಿದೆ. ಈ ವರ್ಷ ಅದು ಡಬಲ್ ಆಗುವ ವಿಶ್ವಾಸವಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿಗೆ ಕಪ್ ಗೆಲ್ಲುವುದು ನನ್ನ ದೊಡ್ಡ ಕಸನು. ಟ್ರೋಫಿ ಗೆದ್ದಾಗ ಸಿಗುವ ಫೀಲ್ ಹೇಗಿರಲಿದೆ ಎಂಬುದನ್ನು ಅನುಭವಿಸುವ ಆಸೆಯಿದೆ. ಈ ವರ್ಷ ಅದು ಡಬಲ್ ಆಗುವ ವಿಶ್ವಾಸವಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

3 / 6
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಇದೀಗ ನಾವು ಸಹ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಇದೀಗ ನಾವು ಸಹ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

4 / 6
ಈ ಮೂಲಕ ಆರ್​ಸಿಬಿ ಈ ಸಲ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಕಿಂಗ್ ಕೊಹ್ಲಿ ವ್ಯಕ್ತಪಡಿಸಿದ್ದು, ಅಲ್ಲದೆ ಈ ಗೆಲುವಿನೊಂದಿಗೆ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅದರಂತೆ ಈ ಸಲ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ಆರ್​ಸಿಬಿ ಈ ಸಲ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಕಿಂಗ್ ಕೊಹ್ಲಿ ವ್ಯಕ್ತಪಡಿಸಿದ್ದು, ಅಲ್ಲದೆ ಈ ಗೆಲುವಿನೊಂದಿಗೆ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅದರಂತೆ ಈ ಸಲ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6
Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ