Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli-Gautam Gambhir: ಏನಿಲ್ಲಾ… ಏನಿಲ್ಲಾ… ನಮ್ಮಿಬ್ಬರ ನಡುವೆ ಏನಿಲ್ಲ..!

ಐಪಿಎಲ್​ನ (IPL 2024) ಎಲ್ ಪ್ರೈಮೆರೊ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 182 ರನ್ ಕಲೆಹಾಕಿತು. ಈ ಗುರಿಯನ್ನು ಕೇವಲ 16.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಕೆಕೆಆರ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 30, 2024 | 2:11 PM

ವಿರಾಟ್ ಕೊಹ್ಲಿ (Virat Kohli) ಮತ್ತು ಗೌತಮ್ ಗಂಭೀರ್ (Gautam Gambhir) ಮುಖಾಮುಖಿಯಾದರೆ ಅಲ್ಲೊಂದಷ್ಟು ಕಿರಿಕ್, ಒಂದಷ್ಟು ದ್ವೇಷ... ಮತ್ತೊಂದಷ್ಟು ವಾಗ್ವಾದ... ಎಂಬುದು ಸಾಮಾನ್ಯವಾಗಿತ್ತು. ಹೀಗಾಗಿಯೇ RCB vs KKR ನಡುವಣ ಪಂದ್ಯವು ಎಲ್ ಪ್ರೈಮೆರೊ ಮ್ಯಾಚ್ ಆಗಿ ಗುರುತಿಸಿಕೊಂಡಿತ್ತು.

ವಿರಾಟ್ ಕೊಹ್ಲಿ (Virat Kohli) ಮತ್ತು ಗೌತಮ್ ಗಂಭೀರ್ (Gautam Gambhir) ಮುಖಾಮುಖಿಯಾದರೆ ಅಲ್ಲೊಂದಷ್ಟು ಕಿರಿಕ್, ಒಂದಷ್ಟು ದ್ವೇಷ... ಮತ್ತೊಂದಷ್ಟು ವಾಗ್ವಾದ... ಎಂಬುದು ಸಾಮಾನ್ಯವಾಗಿತ್ತು. ಹೀಗಾಗಿಯೇ RCB vs KKR ನಡುವಣ ಪಂದ್ಯವು ಎಲ್ ಪ್ರೈಮೆರೊ ಮ್ಯಾಚ್ ಆಗಿ ಗುರುತಿಸಿಕೊಂಡಿತ್ತು.

1 / 6
ಏಕೆಂದರೆ ಇದೇ ಮೈದಾನದಲ್ಲಿ ಕಳೆದ ವರ್ಷ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ LSG ತಂಡದ ಮೆಂಟರ್ ಆಗಿದ್ದ ಗಂಭೀರ್ ಅನುಚಿತವಾಗಿ ವರ್ತಿಸಿದ್ದರು. ರಣರೋಚಕ ಪಂದ್ಯದಲ್ಲಿ LSG ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳತ್ತ ಮುಖ ಮಾಡಿ ಗಂಭೀರ್ ಬಾಯಿ ಮುಚ್ಚಿಕೊಂಡಿರುವಂತೆ ಸನ್ನೆ ಮಾಡಿದ್ದರು.

ಏಕೆಂದರೆ ಇದೇ ಮೈದಾನದಲ್ಲಿ ಕಳೆದ ವರ್ಷ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ LSG ತಂಡದ ಮೆಂಟರ್ ಆಗಿದ್ದ ಗಂಭೀರ್ ಅನುಚಿತವಾಗಿ ವರ್ತಿಸಿದ್ದರು. ರಣರೋಚಕ ಪಂದ್ಯದಲ್ಲಿ LSG ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳತ್ತ ಮುಖ ಮಾಡಿ ಗಂಭೀರ್ ಬಾಯಿ ಮುಚ್ಚಿಕೊಂಡಿರುವಂತೆ ಸನ್ನೆ ಮಾಡಿದ್ದರು.

2 / 6
ಹೀಗಾಗಿ ಕೆಕೆಆರ್ ಮತ್ತು ಆರ್​ಸಿಬಿ ನಡುವಣ ಪಂದ್ಯದಲ್ಲೂ ರೋಚಕ ಪೈಪೋಟಿಯನ್ನು ನಿರೀಕ್ಷಿಸಲಾಗಿತ್ತು. ಆದರೆ ಕೆಕೆಆರ್ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದರು. ಅಲ್ಲದೆ ಅಭಿಮಾನಿಗಳಿಗೆ ಕ್ರೀಡಾಸ್ಫೂರ್ತಿಯ  ಸಂದೇಶ ಸಾರಿದ್ದಾರೆ.

ಹೀಗಾಗಿ ಕೆಕೆಆರ್ ಮತ್ತು ಆರ್​ಸಿಬಿ ನಡುವಣ ಪಂದ್ಯದಲ್ಲೂ ರೋಚಕ ಪೈಪೋಟಿಯನ್ನು ನಿರೀಕ್ಷಿಸಲಾಗಿತ್ತು. ಆದರೆ ಕೆಕೆಆರ್ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದರು. ಅಲ್ಲದೆ ಅಭಿಮಾನಿಗಳಿಗೆ ಕ್ರೀಡಾಸ್ಫೂರ್ತಿಯ ಸಂದೇಶ ಸಾರಿದ್ದಾರೆ.

3 / 6
ಆರ್​ಸಿಬಿ ಇನಿಂಗ್ಸ್​ನ​ ಸ್ಟ್ರಾಟರ್ಜಿಕ್ ಟೈಮ್ ಔಟ್ ವೇಳೆ ಮೈದಾನಕ್ಕೆ ಆಗಮಿಸಿದ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ವಿರಾಟ್ ಕೊಹ್ಲಿಗೆ ಹಸ್ತಲಾಘವ ನೀಡಿದರು. ಅಲ್ಲದೆ ಇಬ್ಬರು ಪರಸ್ಪರ ಆಲಿಂಗನೊಂದಿಗೆ ಮಾತುಕತೆ ನಡೆಸಿದರು.

ಆರ್​ಸಿಬಿ ಇನಿಂಗ್ಸ್​ನ​ ಸ್ಟ್ರಾಟರ್ಜಿಕ್ ಟೈಮ್ ಔಟ್ ವೇಳೆ ಮೈದಾನಕ್ಕೆ ಆಗಮಿಸಿದ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ವಿರಾಟ್ ಕೊಹ್ಲಿಗೆ ಹಸ್ತಲಾಘವ ನೀಡಿದರು. ಅಲ್ಲದೆ ಇಬ್ಬರು ಪರಸ್ಪರ ಆಲಿಂಗನೊಂದಿಗೆ ಮಾತುಕತೆ ನಡೆಸಿದರು.

4 / 6
Virat Kohli-Gautam Gambhir: ಏನಿಲ್ಲಾ… ಏನಿಲ್ಲಾ… ನಮ್ಮಿಬ್ಬರ ನಡುವೆ ಏನಿಲ್ಲ..!

5 / 6
ಇದೀಗ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಅಪ್ಪುಗೆಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಹಿರಿಯ ಕ್ರಿಕೆಟಿಗರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದೀಗ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಅಪ್ಪುಗೆಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಹಿರಿಯ ಕ್ರಿಕೆಟಿಗರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6

Published On - 6:58 am, Sat, 30 March 24

Follow us
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್