AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮುಗಿದ ಅಧ್ಯಾಯ… ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ

IPL 2024 RR vs RCB: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 172 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡವು 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್​ಗಳ ಜಯದೊಂದಿಗೆ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

TV9 Web
| Edited By: |

Updated on: May 23, 2024 | 7:51 AM

Share
ಈ ಬಾರಿಯ ಐಪಿಎಲ್​ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿರ್ಣಾಯಕ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ.

ಈ ಬಾರಿಯ ಐಪಿಎಲ್​ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿರ್ಣಾಯಕ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ.

1 / 5
ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು.

ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು.

2 / 5
ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್​ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್​ ಲೈನ್​ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್​ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್​ ಲೈನ್​ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್​ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್​ಗೇರುವ ನಿರೀಕ್ಷೆಯಿತ್ತು.

ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್​ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್​ಗೇರುವ ನಿರೀಕ್ಷೆಯಿತ್ತು.

4 / 5
ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!