Virat Kohli: ಮುಗಿದ ಅಧ್ಯಾಯ… ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ

IPL 2024 RR vs RCB: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 172 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡವು 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್​ಗಳ ಜಯದೊಂದಿಗೆ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

| Updated By: ಝಾಹಿರ್ ಯೂಸುಫ್

Updated on: May 23, 2024 | 7:51 AM

ಈ ಬಾರಿಯ ಐಪಿಎಲ್​ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿರ್ಣಾಯಕ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ.

ಈ ಬಾರಿಯ ಐಪಿಎಲ್​ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿರ್ಣಾಯಕ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ.

1 / 5
ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು.

ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು.

2 / 5
ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್​ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್​ ಲೈನ್​ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್​ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್​ ಲೈನ್​ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್​ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್​ಗೇರುವ ನಿರೀಕ್ಷೆಯಿತ್ತು.

ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್​ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್​ಗೇರುವ ನಿರೀಕ್ಷೆಯಿತ್ತು.

4 / 5
ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್