Virat Kohli: ವಿರಾಟ್ ಕೊಹ್ಲಿ RCB ತಂಡವನ್ನು ತೊರೆಯಲು ಇದು ಸಕಾಲ: ಕೆವಿನ್ ಪೀಟರ್ಸನ್

IPL 2024 Virat Kohli: ಐಪಿಎಲ್ 2024ರಲ್ಲಿ ವಿರಾಟ್ ಕೊಹ್ಲಿ ಒಟ್ಟು 15 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಇದೀಗ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದಾಗ್ಯೂ ಫೈನಲ್​ ರೇಸ್​ನಲ್ಲಿ ಆರ್​​ಸಿಬಿ ತಂಡವಿಲ್ಲ ಎಂಬುದೇ ಬೇಸರ.

|

Updated on:May 23, 2024 | 1:10 PM

IPL 2024: ಸತತ 17 ವರ್ಷಗಳಿಂದ ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಇತ್ತ ಕಳೆದ ಹದಿನೇಳು ವರ್ಷಗಳಿಂದ ಒಂದೇ ಒಂದು ಟ್ರೋಫಿಗಾಗಿ ತನು ಮನ ಅರ್ಪಿಸಿ ಆಡುತ್ತಿರುವ ವಿರಾಟ್ ಕೊಹ್ಲಿಗೆ (Virat Kohli) ಈ ಬಾರಿ ಕೂಡ ನಿರಾಸೆಯಾಗಿದೆ. ಈ ನಿರಾಸೆಯ ಬೆನ್ನಲ್ಲೇ ಕಿಂಗ್ ಕೊಹ್ಲಿ ಆರ್​ಸಿಬಿ ತಂಡವನ್ನು ತೊರೆಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ ಮಾಜಿ ಆಟಗಾರ ಕೆವಿನ್ ಪೀಟರ್ಸನ್.

IPL 2024: ಸತತ 17 ವರ್ಷಗಳಿಂದ ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಇತ್ತ ಕಳೆದ ಹದಿನೇಳು ವರ್ಷಗಳಿಂದ ಒಂದೇ ಒಂದು ಟ್ರೋಫಿಗಾಗಿ ತನು ಮನ ಅರ್ಪಿಸಿ ಆಡುತ್ತಿರುವ ವಿರಾಟ್ ಕೊಹ್ಲಿಗೆ (Virat Kohli) ಈ ಬಾರಿ ಕೂಡ ನಿರಾಸೆಯಾಗಿದೆ. ಈ ನಿರಾಸೆಯ ಬೆನ್ನಲ್ಲೇ ಕಿಂಗ್ ಕೊಹ್ಲಿ ಆರ್​ಸಿಬಿ ತಂಡವನ್ನು ತೊರೆಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ ಮಾಜಿ ಆಟಗಾರ ಕೆವಿನ್ ಪೀಟರ್ಸನ್.

1 / 6
ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋತ ಬೆನ್ನಲ್ಲೇ, ವಿರಾಟ್ ಕೊಹ್ಲಿ ಇನ್ನಾದರೂ ಒಂದೇ ತಂಡದ ಪರ ಆಡುವುದನ್ನು ನಿಲ್ಲಿಸಬೇಕೆಂದು ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಒತ್ತಾಯಿಸಿದ್ದಾರೆ. ಅಲ್ಲದೆ ಹೊಸ ತಂಡದ ಪರ ಕಣಕ್ಕಿಳಿಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋತ ಬೆನ್ನಲ್ಲೇ, ವಿರಾಟ್ ಕೊಹ್ಲಿ ಇನ್ನಾದರೂ ಒಂದೇ ತಂಡದ ಪರ ಆಡುವುದನ್ನು ನಿಲ್ಲಿಸಬೇಕೆಂದು ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಒತ್ತಾಯಿಸಿದ್ದಾರೆ. ಅಲ್ಲದೆ ಹೊಸ ತಂಡದ ಪರ ಕಣಕ್ಕಿಳಿಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 6
ವಿರಾಟ್ ಕೊಹ್ಲಿ ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಆಡುತ್ತಿದ್ದಾರೆ. ಆದರೆ ಒಮ್ಮೆಯೂ ಅವರು ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಬೇರೊಂದು ತಂಡದ ಪರ ಕಣಕ್ಕಿಳಿಯುವುದು ಉತ್ತಮ. ಏಕೆಂದರೆ ವಿರಾಟ್ ಕೊಹ್ಲಿ ಪ್ರತಿ ಬಾರಿಯೂ ಉತ್ತಮ ಪ್ರದರ್ಶನ ನೀಡಿದರೂ ಪ್ರಶಸ್ತಿ ಗೆಲ್ಲಲಾಗುತ್ತಿಲ್ಲ. ಹೀಗಾಗಿ ಅವರು ಆರ್​ಸಿಬಿ ತಂಡದಿಂದ ಹೊರಬರುವುದು ಉತ್ತಮ ಎಂದು ಪೀಟರ್ಸನ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಆಡುತ್ತಿದ್ದಾರೆ. ಆದರೆ ಒಮ್ಮೆಯೂ ಅವರು ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಬೇರೊಂದು ತಂಡದ ಪರ ಕಣಕ್ಕಿಳಿಯುವುದು ಉತ್ತಮ. ಏಕೆಂದರೆ ವಿರಾಟ್ ಕೊಹ್ಲಿ ಪ್ರತಿ ಬಾರಿಯೂ ಉತ್ತಮ ಪ್ರದರ್ಶನ ನೀಡಿದರೂ ಪ್ರಶಸ್ತಿ ಗೆಲ್ಲಲಾಗುತ್ತಿಲ್ಲ. ಹೀಗಾಗಿ ಅವರು ಆರ್​ಸಿಬಿ ತಂಡದಿಂದ ಹೊರಬರುವುದು ಉತ್ತಮ ಎಂದು ಪೀಟರ್ಸನ್ ಹೇಳಿದ್ದಾರೆ.

3 / 6
ಒಂದು ವೇಳೆ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬಂದರೆ, ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಬಹುದು. ಈ ಮೂಲಕ ಮುಂಬರುವ ಸೀಸನ್​ಗಳಲ್ಲಿ ಕೊಹ್ಲಿ ತಮ್ಮ ತವರು ತಂಡದ ಪರ ಕಣಕ್ಕಿಳಿಯಬಹುದು. ಹೀಗಾಗಿ ನಾನು ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬರಬೇಕೆಂದು ಬಯಸುತ್ತೇನೆ ಎಂದು ಕೆವಿನ್ ಪೀಟರ್ಸನ್ ಹೇಳಿದ್ದಾರೆ.

ಒಂದು ವೇಳೆ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬಂದರೆ, ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಬಹುದು. ಈ ಮೂಲಕ ಮುಂಬರುವ ಸೀಸನ್​ಗಳಲ್ಲಿ ಕೊಹ್ಲಿ ತಮ್ಮ ತವರು ತಂಡದ ಪರ ಕಣಕ್ಕಿಳಿಯಬಹುದು. ಹೀಗಾಗಿ ನಾನು ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬರಬೇಕೆಂದು ಬಯಸುತ್ತೇನೆ ಎಂದು ಕೆವಿನ್ ಪೀಟರ್ಸನ್ ಹೇಳಿದ್ದಾರೆ.

4 / 6
ಇಲ್ಲಿ ತಂಡಗಳನ್ನು ಬದಲಿಸುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಬೇರೆ ತಂಡದ ಪರ ಕಣಕ್ಕಿಳಿಯಬೇಕೆಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

ಇಲ್ಲಿ ತಂಡಗಳನ್ನು ಬದಲಿಸುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಬೇರೆ ತಂಡದ ಪರ ಕಣಕ್ಕಿಳಿಯಬೇಕೆಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

5 / 6
ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

6 / 6

Published On - 1:07 pm, Thu, 23 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್