AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಯಾರು ಗೊತ್ತಾ?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದಾರೆ. ಆಡಿರುವ 6 ಪಂದ್ಯಗಳಿಂದ ಒಟ್ಟು 319 ರನ್ ಕಲೆಹಾಕುವ ಮೂಲಕ ಕೊಹ್ಲಿ IPL 2024 ರ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ 8ನೇ ಶತಕವನ್ನೂ ಸಹ ಪೂರೈಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 14, 2024 | 10:10 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಯಾರೆಂದರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ (Virat Kohli). ಕಿಂಗ್ ಕೊಹ್ಲಿ ಇದುವರೆಗೆ 8 ಶತಕಗಳೊಂದಿಗೆ 7582 ರನ್ ಪೇರಿಸಿದ್ದಾರೆ. ಹೀಗೆ ರನ್ ಮೇಲೆ ರನ್ ಪೇರಿಸುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಕೆಲ ಬೌಲರ್​ಗಳ ವಿರುದ್ಧ ಆಡಲು ಪರದಾಡಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಯಾರೆಂದರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ (Virat Kohli). ಕಿಂಗ್ ಕೊಹ್ಲಿ ಇದುವರೆಗೆ 8 ಶತಕಗಳೊಂದಿಗೆ 7582 ರನ್ ಪೇರಿಸಿದ್ದಾರೆ. ಹೀಗೆ ರನ್ ಮೇಲೆ ರನ್ ಪೇರಿಸುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಕೆಲ ಬೌಲರ್​ಗಳ ವಿರುದ್ಧ ಆಡಲು ಪರದಾಡಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

1 / 5
ಅಂದರೆ ಐಪಿಎಲ್​ ಇತಿಹಾಸದಲ್ಲಿ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್​ಗಳ ಪಟ್ಟಿಯನ್ನು ತೆಗೆದುಕೊಂಡರೆ, ಸಂದೀಪ್ ಶರ್ಮಾ ಹೆಸರು ಮುಂಚೂಣಿಯಲ್ಲಿ ಕಾಣಸಿಗುತ್ತದೆ. 15 ಇನಿಂಗ್ಸ್​ಗಳಲ್ಲಿ ಕೊಹ್ಲಿ ಹಾಗೂ ಸಂದೀಪ್ ಶರ್ಮಾ ಮುಖಾಮುಖಿಯಾಗಿದ್ದಾರೆ. ಈ ವೇಳೆ 7 ಬಾರಿ ಔಟ್ ಮಾಡುವಲ್ಲಿ ಸಂದೀಪ್ ಶರ್ಮಾ ಯಶಸ್ವಿಯಾಗಿದ್ದಾರೆ. ಇದೇ ವೇಳೆ ಎದುರಿಸಿದ 67 ಎಸೆತಗಳಲ್ಲಿ ಕೊಹ್ಲಿ ಕಲೆಹಾಕಿದ್ದು ಕೇವಲ 87 ರನ್​ಗಳು ಮಾತ್ರ. ಅಂದರೆ ಕೊಹ್ಲಿ ವಿರುದ್ಧ ಸಂದೀಪ್ ಶರ್ಮಾ ಎಲ್ಲಾ ರೀತಿಯಲ್ಲೂ ಮೇಲುಗೈ ಸಾಧಿಸುತ್ತಾ ಬಂದಿದ್ದಾರೆ.

ಅಂದರೆ ಐಪಿಎಲ್​ ಇತಿಹಾಸದಲ್ಲಿ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್​ಗಳ ಪಟ್ಟಿಯನ್ನು ತೆಗೆದುಕೊಂಡರೆ, ಸಂದೀಪ್ ಶರ್ಮಾ ಹೆಸರು ಮುಂಚೂಣಿಯಲ್ಲಿ ಕಾಣಸಿಗುತ್ತದೆ. 15 ಇನಿಂಗ್ಸ್​ಗಳಲ್ಲಿ ಕೊಹ್ಲಿ ಹಾಗೂ ಸಂದೀಪ್ ಶರ್ಮಾ ಮುಖಾಮುಖಿಯಾಗಿದ್ದಾರೆ. ಈ ವೇಳೆ 7 ಬಾರಿ ಔಟ್ ಮಾಡುವಲ್ಲಿ ಸಂದೀಪ್ ಶರ್ಮಾ ಯಶಸ್ವಿಯಾಗಿದ್ದಾರೆ. ಇದೇ ವೇಳೆ ಎದುರಿಸಿದ 67 ಎಸೆತಗಳಲ್ಲಿ ಕೊಹ್ಲಿ ಕಲೆಹಾಕಿದ್ದು ಕೇವಲ 87 ರನ್​ಗಳು ಮಾತ್ರ. ಅಂದರೆ ಕೊಹ್ಲಿ ವಿರುದ್ಧ ಸಂದೀಪ್ ಶರ್ಮಾ ಎಲ್ಲಾ ರೀತಿಯಲ್ಲೂ ಮೇಲುಗೈ ಸಾಧಿಸುತ್ತಾ ಬಂದಿದ್ದಾರೆ.

2 / 5
ಇನ್ನು ವಿರಾಟ್ ಕೊಹ್ಲಿಯನ್ನು ಕಾಡಿದ 2ನೇ ಬೌಲರ್ ಆಶಿಶ್ ನೆಹ್ರಾ. ಕಿಂಗ್ ಕೊಹ್ಲಿ ಹಾಗೂ ನೆಹ್ರಾ ಐಪಿಎಲ್​ನಲ್ಲಿ 10 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 6 ಸಲ ಕೊಹ್ಲಿಯನ್ನು ಔಟ್ ಮಾಡುವಲ್ಲಿ ನೆಹ್ರಾ ಯಶಸ್ವಿಯಾಗಿದ್ದಾರೆ. ಇನ್ನು ನೆಹ್ರಾ ಅವರ 54 ಎಸೆತಗಳನ್ನು ಎದುರಿಸಿ ಕೊಹ್ಲಿ ಕಲೆಹಾಕಿದ್ದು ಕೇವಲ 60 ರನ್​ಗಳು ಮಾತ್ರ.

ಇನ್ನು ವಿರಾಟ್ ಕೊಹ್ಲಿಯನ್ನು ಕಾಡಿದ 2ನೇ ಬೌಲರ್ ಆಶಿಶ್ ನೆಹ್ರಾ. ಕಿಂಗ್ ಕೊಹ್ಲಿ ಹಾಗೂ ನೆಹ್ರಾ ಐಪಿಎಲ್​ನಲ್ಲಿ 10 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 6 ಸಲ ಕೊಹ್ಲಿಯನ್ನು ಔಟ್ ಮಾಡುವಲ್ಲಿ ನೆಹ್ರಾ ಯಶಸ್ವಿಯಾಗಿದ್ದಾರೆ. ಇನ್ನು ನೆಹ್ರಾ ಅವರ 54 ಎಸೆತಗಳನ್ನು ಎದುರಿಸಿ ಕೊಹ್ಲಿ ಕಲೆಹಾಕಿದ್ದು ಕೇವಲ 60 ರನ್​ಗಳು ಮಾತ್ರ.

3 / 5
ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಜಸ್​ಪ್ರೀತ್ ಬುಮ್ರಾ ಇದ್ದಾರೆ. ವಿರಾಟ್ ಕೊಹ್ಲಿ ಹಾಗೂ ಬುಮ್ರಾ ಒಟ್ಟು 16 ಇನಿಂಗ್ಸ್​ಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 95 ಎಸೆತಗಳನ್ನು ಎದುರಿಸಿರುವ ಕೊಹ್ಲಿ 140 ರನ್​ ಕಲೆಹಾಕಿದ್ದಾರೆ. ಇದೇ ವೇಳೆ ಕೊಹ್ಲಿಯನ್ನು 5 ಬಾರಿ ಔಟ್ ಮಾಡುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಜಸ್​ಪ್ರೀತ್ ಬುಮ್ರಾ ಇದ್ದಾರೆ. ವಿರಾಟ್ ಕೊಹ್ಲಿ ಹಾಗೂ ಬುಮ್ರಾ ಒಟ್ಟು 16 ಇನಿಂಗ್ಸ್​ಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 95 ಎಸೆತಗಳನ್ನು ಎದುರಿಸಿರುವ ಕೊಹ್ಲಿ 140 ರನ್​ ಕಲೆಹಾಕಿದ್ದಾರೆ. ಇದೇ ವೇಳೆ ಕೊಹ್ಲಿಯನ್ನು 5 ಬಾರಿ ಔಟ್ ಮಾಡುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ.

4 / 5
ಹಾಗೆಯೇ ಮೊಹಮ್ಮದ್ ಶಮಿ ಕೂಡ ವಿರಾಟ್ ಕೊಹ್ಲಿಯನ್ನು 5 ಬಾರಿ ಔಟ್ ಮಾಡಿದ್ದಾರೆ. 12 ಪಂದ್ಯಗಳಲ್ಲಿ ಕೊಹ್ಲಿ-ಶಮಿ ಮುಖಾಮುಖಿಯಾಗಿದ್ದು, ಈ ವೇಳೆ 77 ಎಸೆತಗಳನ್ನು ಎದುರಿಸಿರುವ ವಿರಾಟ್ 107 ರನ್​ ಗಳಿಸಿದ್ದಾರೆ.

ಹಾಗೆಯೇ ಮೊಹಮ್ಮದ್ ಶಮಿ ಕೂಡ ವಿರಾಟ್ ಕೊಹ್ಲಿಯನ್ನು 5 ಬಾರಿ ಔಟ್ ಮಾಡಿದ್ದಾರೆ. 12 ಪಂದ್ಯಗಳಲ್ಲಿ ಕೊಹ್ಲಿ-ಶಮಿ ಮುಖಾಮುಖಿಯಾಗಿದ್ದು, ಈ ವೇಳೆ 77 ಎಸೆತಗಳನ್ನು ಎದುರಿಸಿರುವ ವಿರಾಟ್ 107 ರನ್​ ಗಳಿಸಿದ್ದಾರೆ.

5 / 5

Published On - 10:09 am, Sun, 14 April 24

Follow us
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ