AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಆಯ್ಕೆಗೆ ಮಾನದಂಡವೇನು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17ರ ಪ್ರದರ್ಶನದ ಆಧಾರದ ಮೇಲೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿರುವುದು ಸ್ಪಷ್ಟ. ಇದಕ್ಕೆ ಸಾಕ್ಷಿ ಸಂಜು ಸ್ಯಾಮ್ಸನ್, ರಿಷಭ್ ಪಂತ್ ಹಾಗೂ ಶಿವಂ ದುಬೆಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿರುವುದು. ಆದರೆ ಇದೇ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯರನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ?

TV9 Web
| Edited By: |

Updated on:May 01, 2024 | 2:38 PM

Share
T20 World Cup 2024: ಟಿ20 ವಿಶ್ವಕಪ್​ಗಾಗಿ 15 ಸದಸ್ಯರ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದ ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡರೆ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ಆಯ್ಕೆಯಾಗಿದ್ದಾರೆ. ಅಚ್ಚರಿ ಎಂದರೆ ಕಳಪೆ ಫಾರ್ಮ್​​ನಲ್ಲಿರುವ ಪಾಂಡ್ಯ ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಡೌಟ್ ಎನ್ನಲಾಗಿತ್ತು.

T20 World Cup 2024: ಟಿ20 ವಿಶ್ವಕಪ್​ಗಾಗಿ 15 ಸದಸ್ಯರ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದ ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡರೆ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ಆಯ್ಕೆಯಾಗಿದ್ದಾರೆ. ಅಚ್ಚರಿ ಎಂದರೆ ಕಳಪೆ ಫಾರ್ಮ್​​ನಲ್ಲಿರುವ ಪಾಂಡ್ಯ ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಡೌಟ್ ಎನ್ನಲಾಗಿತ್ತು.

1 / 7
ಆದರೆ ಉಪನಾಯಕನ ಸ್ಥಾನದೊಂದಿಗೆ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪಾಂಡ್ಯ ಆಯ್ಕೆಗೆ ಮಾನದಂಡವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕಳಪೆ ಫಾರ್ಮ್​ನಲ್ಲಿರುವುದು.

ಆದರೆ ಉಪನಾಯಕನ ಸ್ಥಾನದೊಂದಿಗೆ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪಾಂಡ್ಯ ಆಯ್ಕೆಗೆ ಮಾನದಂಡವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕಳಪೆ ಫಾರ್ಮ್​ನಲ್ಲಿರುವುದು.

2 / 7
ಈ ಹಿಂದೆ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡು ಅರ್ಧದಲ್ಲೇ ಟೂರ್ನಿ ತೊರೆದಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದರು. ಇದರ ನಡುವೆ ಯಾವುದೇ ಸ್ಪರ್ಧಾತ್ಮಕ ಪಂದ್ಯವಾಡಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

ಈ ಹಿಂದೆ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡು ಅರ್ಧದಲ್ಲೇ ಟೂರ್ನಿ ತೊರೆದಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದರು. ಇದರ ನಡುವೆ ಯಾವುದೇ ಸ್ಪರ್ಧಾತ್ಮಕ ಪಂದ್ಯವಾಡಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 7
ಇನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ನೀಡಿರುವ ಪ್ರದರ್ಶನ ಕೂಡ ಅಷ್ಟಕಷ್ಟೇ. ಅಂದರೆ ಈವರೆಗೆ 10 ಪಂದ್ಯಗಳನ್ನಾಡಿರುವ ಪಾಂಡ್ಯ 131 ಎಸೆತಗಳನ್ನು ಎದುರಿಸಿ ಕಲೆಹಾಕಿರುವುದು ಕೇವಲ 197 ರನ್​ಗಳು ಮಾತ್ರ.

ಇನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ನೀಡಿರುವ ಪ್ರದರ್ಶನ ಕೂಡ ಅಷ್ಟಕಷ್ಟೇ. ಅಂದರೆ ಈವರೆಗೆ 10 ಪಂದ್ಯಗಳನ್ನಾಡಿರುವ ಪಾಂಡ್ಯ 131 ಎಸೆತಗಳನ್ನು ಎದುರಿಸಿ ಕಲೆಹಾಕಿರುವುದು ಕೇವಲ 197 ರನ್​ಗಳು ಮಾತ್ರ.

4 / 7
ಮತ್ತೊಂದೆಡೆ ಪರಿಪೂರ್ಣ ಆಲ್​ರೌಂಡರ್ ಆಗಿಯೂ ಕಾಣಿಸಿಕೊಂಡಿಲ್ಲ. ಅಂದರೆ 10 ಪಂದ್ಯಗಳಲ್ಲಿ ಪಾಂಡ್ಯ ಎಸೆದಿರುವುದು ಕೇವಲ 23 ಓವರ್​ಗಳನ್ನು ಮಾತ್ರ. ಈ ವೇಳೆ 253 ರನ್​ಗಳನ್ನು ನೀಡಿ ಕೇವಲ 6 ವಿಕೆಟ್ ಪಡೆದಿದ್ದಾರೆ.

ಮತ್ತೊಂದೆಡೆ ಪರಿಪೂರ್ಣ ಆಲ್​ರೌಂಡರ್ ಆಗಿಯೂ ಕಾಣಿಸಿಕೊಂಡಿಲ್ಲ. ಅಂದರೆ 10 ಪಂದ್ಯಗಳಲ್ಲಿ ಪಾಂಡ್ಯ ಎಸೆದಿರುವುದು ಕೇವಲ 23 ಓವರ್​ಗಳನ್ನು ಮಾತ್ರ. ಈ ವೇಳೆ 253 ರನ್​ಗಳನ್ನು ನೀಡಿ ಕೇವಲ 6 ವಿಕೆಟ್ ಪಡೆದಿದ್ದಾರೆ.

5 / 7
ಅಂದರೆ ಬ್ಯಾಟಿಂಗ್​ನಲ್ಲಿ ಕೇವಲ 21ರ ಸರಾಸರಿಯಲ್ಲಿ ರನ್ ಕಲೆಹಾಕಿರುವ ಹಾರ್ದಿಕ್ ಪಾಂಡ್ಯ, ಬೌಲಿಂಗ್​ನಲ್ಲಿ ಪ್ರತಿ ಓವರ್​ಗೆ 11 ರನ್​ಗಳನ್ನು ಬಿಟ್ಟು ಕೊಟ್ಟಿದ್ದಾರೆ. ಇಂತಹ ಕಳಪೆ ಫಾರ್ಮ್​ನಲ್ಲಿರುವ ಆಟಗಾರನನ್ನು ವಿಶ್ವಕಪ್​ ಟೂರ್ನಿಗೆ ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂಬುದೇ ಈಗ ಟೀಮ್ ಇಂಡಿಯಾ ಅಭಿಮಾನಿಗಳ ಪ್ರಶ್ನೆ.

ಅಂದರೆ ಬ್ಯಾಟಿಂಗ್​ನಲ್ಲಿ ಕೇವಲ 21ರ ಸರಾಸರಿಯಲ್ಲಿ ರನ್ ಕಲೆಹಾಕಿರುವ ಹಾರ್ದಿಕ್ ಪಾಂಡ್ಯ, ಬೌಲಿಂಗ್​ನಲ್ಲಿ ಪ್ರತಿ ಓವರ್​ಗೆ 11 ರನ್​ಗಳನ್ನು ಬಿಟ್ಟು ಕೊಟ್ಟಿದ್ದಾರೆ. ಇಂತಹ ಕಳಪೆ ಫಾರ್ಮ್​ನಲ್ಲಿರುವ ಆಟಗಾರನನ್ನು ವಿಶ್ವಕಪ್​ ಟೂರ್ನಿಗೆ ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂಬುದೇ ಈಗ ಟೀಮ್ ಇಂಡಿಯಾ ಅಭಿಮಾನಿಗಳ ಪ್ರಶ್ನೆ.

6 / 7
ಟಿ20 ವಿಶ್ವಕಪ್​ಗೆ ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಟಿ20 ವಿಶ್ವಕಪ್​ಗೆ ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

7 / 7

Published On - 2:38 pm, Wed, 1 May 24

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್