Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 19ನೇ ಓವರ್​ನಲ್ಲಿ ಕುಣಿದು ಕುಪ್ಪಳಿಸಿದ ಕಾವ್ಯ: 20ನೇ ಓವರ್​ನಲ್ಲಿ ಪೆಚ್ಚು ಮೊರೆ ಹಾಕಿ ನಿಂತರು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಮೂರನೇ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 208 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 204 ರನ್​ಗಳಿಸಿ 4 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on:Mar 24, 2024 | 11:42 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 3ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿದ್ದವು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 3ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದ ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಹಾಗೂ ಅವರ ತಂದೆ ಕಲಾನಿತಿ ಮಾರನ್ ಈಡನ್ ಗಾರ್ಡನ್ಸ್ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ರಣರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ಹೊರಹಾಕಿದ್ದರು.

ಈ ಪಂದ್ಯದ ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಹಾಗೂ ಅವರ ತಂದೆ ಕಲಾನಿತಿ ಮಾರನ್ ಈಡನ್ ಗಾರ್ಡನ್ಸ್ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ರಣರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ಹೊರಹಾಕಿದ್ದರು.

2 / 6
ಅದರಲ್ಲೂ ಕೆಕೆಆರ್ ಪರ ವಾಲಿದ್ದ ಪಂದ್ಯವನ್ನು ಕೊನೆಯ 5 ಓವರ್​ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಎಸ್​ಆರ್​ಹೆಚ್ ಪರ ವಾಲುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಮಿಚೆಲ್ ಸ್ಟಾರ್ಕ್ ಎಸೆದ 19ನೇ ಓವರ್​ನಲ್ಲಿ ಕ್ಲಾಸೆನ್-ಶಹಬಾಝ್ ಜೊತೆಗೂಡಿ 26 ರನ್ ಚಚ್ಚಿದ್ದರು.

ಅದರಲ್ಲೂ ಕೆಕೆಆರ್ ಪರ ವಾಲಿದ್ದ ಪಂದ್ಯವನ್ನು ಕೊನೆಯ 5 ಓವರ್​ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಎಸ್​ಆರ್​ಹೆಚ್ ಪರ ವಾಲುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಮಿಚೆಲ್ ಸ್ಟಾರ್ಕ್ ಎಸೆದ 19ನೇ ಓವರ್​ನಲ್ಲಿ ಕ್ಲಾಸೆನ್-ಶಹಬಾಝ್ ಜೊತೆಗೂಡಿ 26 ರನ್ ಚಚ್ಚಿದ್ದರು.

3 / 6
ಅತ್ತ ಹೆನ್ರಿಕ್ ಕ್ಲಾಸೆನ್ ನಿರ್ಣಾಯಕ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುತ್ತಿದ್ದಂತೆ ಎಸ್​ಆರ್​ಹೆಚ್ ತಂಡ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು. ಅಲ್ಲದೆ ಕೊನೆಯ ಓವರ್​ನಲ್ಲಿ 13 ರನ್​ಗಳ ಟಾರ್ಗೆಟ್ ಪಡೆದಿದ್ದಾಗ ಗೆಲುವು ತಮ್ಮದೇ ಎಂಬ ವಿಶ್ವಾಸದಲ್ಲಿದ್ದರು.

ಅತ್ತ ಹೆನ್ರಿಕ್ ಕ್ಲಾಸೆನ್ ನಿರ್ಣಾಯಕ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುತ್ತಿದ್ದಂತೆ ಎಸ್​ಆರ್​ಹೆಚ್ ತಂಡ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು. ಅಲ್ಲದೆ ಕೊನೆಯ ಓವರ್​ನಲ್ಲಿ 13 ರನ್​ಗಳ ಟಾರ್ಗೆಟ್ ಪಡೆದಿದ್ದಾಗ ಗೆಲುವು ತಮ್ಮದೇ ಎಂಬ ವಿಶ್ವಾಸದಲ್ಲಿದ್ದರು.

4 / 6
ಆದರೆ ಕೊನೆಯ ಓವರ್​ನಲ್ಲಿ ಹರ್ಷಿತ್ ರಾಣಾ ಕೇವಲ 8 ರನ್ ನೀಡುವ ಮೂಲಕ ಕೆಕೆಆರ್ ತಂಡಕ್ಕೆ ಗೆಲುವು ತಂದುಕೊಟ್ಟರು. ಇತ್ತ 19ನೇ ಓವರ್​ನಲ್ಲಿ ಕುಣಿದು ಕುಪ್ಪಳಿಸಿದ್ದ ಕಾವ್ಯ ಮಾರನ್ 20ನೇ ಓವರ್​ ವೇಳೆಗೆ ಸಪ್ಪೆ ಮುಖದೊಂದಿಗೆ ಕಾಣಿಸಿಕೊಂಡರು. ಇದೀಗ ಕಾವ್ಯ ಮಾರನ್ ಅವರ ಫೋಟೋಗಳು ವೈರಲ್ ಆಗಿದೆ.

ಆದರೆ ಕೊನೆಯ ಓವರ್​ನಲ್ಲಿ ಹರ್ಷಿತ್ ರಾಣಾ ಕೇವಲ 8 ರನ್ ನೀಡುವ ಮೂಲಕ ಕೆಕೆಆರ್ ತಂಡಕ್ಕೆ ಗೆಲುವು ತಂದುಕೊಟ್ಟರು. ಇತ್ತ 19ನೇ ಓವರ್​ನಲ್ಲಿ ಕುಣಿದು ಕುಪ್ಪಳಿಸಿದ್ದ ಕಾವ್ಯ ಮಾರನ್ 20ನೇ ಓವರ್​ ವೇಳೆಗೆ ಸಪ್ಪೆ ಮುಖದೊಂದಿಗೆ ಕಾಣಿಸಿಕೊಂಡರು. ಇದೀಗ ಕಾವ್ಯ ಮಾರನ್ ಅವರ ಫೋಟೋಗಳು ವೈರಲ್ ಆಗಿದೆ.

5 / 6
ಅಂದಹಾಗೆ ಕಾವ್ಯ ಮಾರನ್ ಈ ರೀತಿ ಗೆಲ್ಲುವ ಮುನ್ನವೇ ಸಂಭ್ರಮಿಸಿ ಪೇಚಿಗೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ವಿಜಯಕ್ಕೂ ಮುನ್ನ ಸಖತ್​ ಆಗಿ ಸಂಭ್ರಮಿಸಿ, ಸೋತ ಬಳಿಕ ಪೆಚ್ಚು ಮೊರೆ ಹಾಕಿಕೊಂಡಿದ್ದರು. ಇದೀಗ ಅದರ ಪುನರಾರ್ತನೆ ಎಂಬಂತೆ ಕಾವ್ಯ ಮಾರನ್ ಮತ್ತೊಮ್ಮೆ ಅದೇ ರೀತಿ ಕಾಣಿಸಿಕೊಂಡಿದ್ದಾರೆ.

ಅಂದಹಾಗೆ ಕಾವ್ಯ ಮಾರನ್ ಈ ರೀತಿ ಗೆಲ್ಲುವ ಮುನ್ನವೇ ಸಂಭ್ರಮಿಸಿ ಪೇಚಿಗೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ವಿಜಯಕ್ಕೂ ಮುನ್ನ ಸಖತ್​ ಆಗಿ ಸಂಭ್ರಮಿಸಿ, ಸೋತ ಬಳಿಕ ಪೆಚ್ಚು ಮೊರೆ ಹಾಕಿಕೊಂಡಿದ್ದರು. ಇದೀಗ ಅದರ ಪುನರಾರ್ತನೆ ಎಂಬಂತೆ ಕಾವ್ಯ ಮಾರನ್ ಮತ್ತೊಮ್ಮೆ ಅದೇ ರೀತಿ ಕಾಣಿಸಿಕೊಂಡಿದ್ದಾರೆ.

6 / 6

Published On - 11:41 am, Sun, 24 March 24

Follow us
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್