AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 19ನೇ ಓವರ್​ನಲ್ಲಿ ಕುಣಿದು ಕುಪ್ಪಳಿಸಿದ ಕಾವ್ಯ: 20ನೇ ಓವರ್​ನಲ್ಲಿ ಪೆಚ್ಚು ಮೊರೆ ಹಾಕಿ ನಿಂತರು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಮೂರನೇ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 208 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 204 ರನ್​ಗಳಿಸಿ 4 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Edited By: |

Updated on:Mar 24, 2024 | 11:42 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 3ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿದ್ದವು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 3ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದ ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಹಾಗೂ ಅವರ ತಂದೆ ಕಲಾನಿತಿ ಮಾರನ್ ಈಡನ್ ಗಾರ್ಡನ್ಸ್ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ರಣರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ಹೊರಹಾಕಿದ್ದರು.

ಈ ಪಂದ್ಯದ ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಹಾಗೂ ಅವರ ತಂದೆ ಕಲಾನಿತಿ ಮಾರನ್ ಈಡನ್ ಗಾರ್ಡನ್ಸ್ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ರಣರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ಹೊರಹಾಕಿದ್ದರು.

2 / 6
ಅದರಲ್ಲೂ ಕೆಕೆಆರ್ ಪರ ವಾಲಿದ್ದ ಪಂದ್ಯವನ್ನು ಕೊನೆಯ 5 ಓವರ್​ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಎಸ್​ಆರ್​ಹೆಚ್ ಪರ ವಾಲುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಮಿಚೆಲ್ ಸ್ಟಾರ್ಕ್ ಎಸೆದ 19ನೇ ಓವರ್​ನಲ್ಲಿ ಕ್ಲಾಸೆನ್-ಶಹಬಾಝ್ ಜೊತೆಗೂಡಿ 26 ರನ್ ಚಚ್ಚಿದ್ದರು.

ಅದರಲ್ಲೂ ಕೆಕೆಆರ್ ಪರ ವಾಲಿದ್ದ ಪಂದ್ಯವನ್ನು ಕೊನೆಯ 5 ಓವರ್​ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಎಸ್​ಆರ್​ಹೆಚ್ ಪರ ವಾಲುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಮಿಚೆಲ್ ಸ್ಟಾರ್ಕ್ ಎಸೆದ 19ನೇ ಓವರ್​ನಲ್ಲಿ ಕ್ಲಾಸೆನ್-ಶಹಬಾಝ್ ಜೊತೆಗೂಡಿ 26 ರನ್ ಚಚ್ಚಿದ್ದರು.

3 / 6
ಅತ್ತ ಹೆನ್ರಿಕ್ ಕ್ಲಾಸೆನ್ ನಿರ್ಣಾಯಕ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುತ್ತಿದ್ದಂತೆ ಎಸ್​ಆರ್​ಹೆಚ್ ತಂಡ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು. ಅಲ್ಲದೆ ಕೊನೆಯ ಓವರ್​ನಲ್ಲಿ 13 ರನ್​ಗಳ ಟಾರ್ಗೆಟ್ ಪಡೆದಿದ್ದಾಗ ಗೆಲುವು ತಮ್ಮದೇ ಎಂಬ ವಿಶ್ವಾಸದಲ್ಲಿದ್ದರು.

ಅತ್ತ ಹೆನ್ರಿಕ್ ಕ್ಲಾಸೆನ್ ನಿರ್ಣಾಯಕ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುತ್ತಿದ್ದಂತೆ ಎಸ್​ಆರ್​ಹೆಚ್ ತಂಡ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು. ಅಲ್ಲದೆ ಕೊನೆಯ ಓವರ್​ನಲ್ಲಿ 13 ರನ್​ಗಳ ಟಾರ್ಗೆಟ್ ಪಡೆದಿದ್ದಾಗ ಗೆಲುವು ತಮ್ಮದೇ ಎಂಬ ವಿಶ್ವಾಸದಲ್ಲಿದ್ದರು.

4 / 6
ಆದರೆ ಕೊನೆಯ ಓವರ್​ನಲ್ಲಿ ಹರ್ಷಿತ್ ರಾಣಾ ಕೇವಲ 8 ರನ್ ನೀಡುವ ಮೂಲಕ ಕೆಕೆಆರ್ ತಂಡಕ್ಕೆ ಗೆಲುವು ತಂದುಕೊಟ್ಟರು. ಇತ್ತ 19ನೇ ಓವರ್​ನಲ್ಲಿ ಕುಣಿದು ಕುಪ್ಪಳಿಸಿದ್ದ ಕಾವ್ಯ ಮಾರನ್ 20ನೇ ಓವರ್​ ವೇಳೆಗೆ ಸಪ್ಪೆ ಮುಖದೊಂದಿಗೆ ಕಾಣಿಸಿಕೊಂಡರು. ಇದೀಗ ಕಾವ್ಯ ಮಾರನ್ ಅವರ ಫೋಟೋಗಳು ವೈರಲ್ ಆಗಿದೆ.

ಆದರೆ ಕೊನೆಯ ಓವರ್​ನಲ್ಲಿ ಹರ್ಷಿತ್ ರಾಣಾ ಕೇವಲ 8 ರನ್ ನೀಡುವ ಮೂಲಕ ಕೆಕೆಆರ್ ತಂಡಕ್ಕೆ ಗೆಲುವು ತಂದುಕೊಟ್ಟರು. ಇತ್ತ 19ನೇ ಓವರ್​ನಲ್ಲಿ ಕುಣಿದು ಕುಪ್ಪಳಿಸಿದ್ದ ಕಾವ್ಯ ಮಾರನ್ 20ನೇ ಓವರ್​ ವೇಳೆಗೆ ಸಪ್ಪೆ ಮುಖದೊಂದಿಗೆ ಕಾಣಿಸಿಕೊಂಡರು. ಇದೀಗ ಕಾವ್ಯ ಮಾರನ್ ಅವರ ಫೋಟೋಗಳು ವೈರಲ್ ಆಗಿದೆ.

5 / 6
ಅಂದಹಾಗೆ ಕಾವ್ಯ ಮಾರನ್ ಈ ರೀತಿ ಗೆಲ್ಲುವ ಮುನ್ನವೇ ಸಂಭ್ರಮಿಸಿ ಪೇಚಿಗೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ವಿಜಯಕ್ಕೂ ಮುನ್ನ ಸಖತ್​ ಆಗಿ ಸಂಭ್ರಮಿಸಿ, ಸೋತ ಬಳಿಕ ಪೆಚ್ಚು ಮೊರೆ ಹಾಕಿಕೊಂಡಿದ್ದರು. ಇದೀಗ ಅದರ ಪುನರಾರ್ತನೆ ಎಂಬಂತೆ ಕಾವ್ಯ ಮಾರನ್ ಮತ್ತೊಮ್ಮೆ ಅದೇ ರೀತಿ ಕಾಣಿಸಿಕೊಂಡಿದ್ದಾರೆ.

ಅಂದಹಾಗೆ ಕಾವ್ಯ ಮಾರನ್ ಈ ರೀತಿ ಗೆಲ್ಲುವ ಮುನ್ನವೇ ಸಂಭ್ರಮಿಸಿ ಪೇಚಿಗೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ವಿಜಯಕ್ಕೂ ಮುನ್ನ ಸಖತ್​ ಆಗಿ ಸಂಭ್ರಮಿಸಿ, ಸೋತ ಬಳಿಕ ಪೆಚ್ಚು ಮೊರೆ ಹಾಕಿಕೊಂಡಿದ್ದರು. ಇದೀಗ ಅದರ ಪುನರಾರ್ತನೆ ಎಂಬಂತೆ ಕಾವ್ಯ ಮಾರನ್ ಮತ್ತೊಮ್ಮೆ ಅದೇ ರೀತಿ ಕಾಣಿಸಿಕೊಂಡಿದ್ದಾರೆ.

6 / 6

Published On - 11:41 am, Sun, 24 March 24

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್