IPL 2024: ಕೆಕೆಆರ್ ತಂಡಕ್ಕೆ ಬಿಗ್ ಶಾಕ್; ಕ್ವಾಲಿಫೈಯರ್ ಪಂದ್ಯಕ್ಕೆ ಸ್ಟಾರ್ ಓಪನರ್ ಅಲಭ್ಯ..!

IPL 2024: ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ತವರಿಗೆ ಅಂದರೆ ಇಂಗ್ಲೆಂಡ್‌ಗೆ ವಾಪಸ್ಸಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ್ಟ್ ಜಾಗದಲ್ಲಿ ಆರಂಭಿಕ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಕೆಕೆಆರ್ ಆಡಳಿತದ ಮುಂದಿರುವ ದೊಡ್ಡ ಪ್ರಶ್ನೆಯಾಗಿದೆ.

|

Updated on: May 21, 2024 | 3:42 PM

ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಕೆಕೆಆರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ.

ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಕೆಕೆಆರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ.

1 / 6
ಲೀಗ್​ನಲ್ಲಿ ಉಭಯ ತಂಡಗಳು ಬ್ಯಾಟಿಂಗ್ ವಿಭಾಗದಲ್ಲಿ ಅತಿ ಹೆಚ್ಚು ಯಶಸ್ಸು ಗಳಿಸಿದ್ದವು. ಅದರಲ್ಲೂ ಎರಡೂ ತಂಡಗಳ ಆರಂಭಿಕ ಜೋಡಿಗಳು ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರನಿರ್ವಹಿಸಿದ್ದರು. ಕೆಕೆಆರ್ ಪರ ಸುನಿಲ್ ನರೈನ್- ಫಿಲ್ ಸಾಲ್ಟ್ ಜೋಡಿ ಅಬ್ಬರಿಸಿದ್ದರೆ, ಎಸ್​ಆರ್​ಹೆಚ್ ಪರ ಅಭಿಷೇಕ್ ಶರ್ಮಾ- ಟ್ರಾವಿಸ್ ಹೆಡ್ ಜೋಡಿ ಮ್ಯಾಜಿಕ್ ಮಾಡಿತ್ತು.

ಲೀಗ್​ನಲ್ಲಿ ಉಭಯ ತಂಡಗಳು ಬ್ಯಾಟಿಂಗ್ ವಿಭಾಗದಲ್ಲಿ ಅತಿ ಹೆಚ್ಚು ಯಶಸ್ಸು ಗಳಿಸಿದ್ದವು. ಅದರಲ್ಲೂ ಎರಡೂ ತಂಡಗಳ ಆರಂಭಿಕ ಜೋಡಿಗಳು ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರನಿರ್ವಹಿಸಿದ್ದರು. ಕೆಕೆಆರ್ ಪರ ಸುನಿಲ್ ನರೈನ್- ಫಿಲ್ ಸಾಲ್ಟ್ ಜೋಡಿ ಅಬ್ಬರಿಸಿದ್ದರೆ, ಎಸ್​ಆರ್​ಹೆಚ್ ಪರ ಅಭಿಷೇಕ್ ಶರ್ಮಾ- ಟ್ರಾವಿಸ್ ಹೆಡ್ ಜೋಡಿ ಮ್ಯಾಜಿಕ್ ಮಾಡಿತ್ತು.

2 / 6
ಆದರೀಗ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ತವರಿಗೆ ಅಂದರೆ ಇಂಗ್ಲೆಂಡ್‌ಗೆ ವಾಪಸ್ಸಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ್ಟ್ ಜಾಗದಲ್ಲಿ ಆರಂಭಿಕ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಕೆಕೆಆರ್ ಆಡಳಿತದ ಮುಂದಿರುವ ದೊಡ್ಡ ಪ್ರಶ್ನೆಯಾಗಿದೆ.

ಆದರೀಗ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ತವರಿಗೆ ಅಂದರೆ ಇಂಗ್ಲೆಂಡ್‌ಗೆ ವಾಪಸ್ಸಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ್ಟ್ ಜಾಗದಲ್ಲಿ ಆರಂಭಿಕ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಕೆಕೆಆರ್ ಆಡಳಿತದ ಮುಂದಿರುವ ದೊಡ್ಡ ಪ್ರಶ್ನೆಯಾಗಿದೆ.

3 / 6
ಫಿಲ್ ಸಾಲ್ಟ್ ಈ ಸೀಸನ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ ಒಟ್ಟು 435 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು. ಆದರೆ ಟಿ20 ವಿಶ್ವಕಪ್‌ಗೂ ಮುನ್ನ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಸರಣಿ ಆಡಲಿರುವ ಕಾರಣ ಅವರು ಇಂಗ್ಲೆಂಡ್​ಗೆ ತೆರಳಿದ್ದಾರೆ.

ಫಿಲ್ ಸಾಲ್ಟ್ ಈ ಸೀಸನ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ ಒಟ್ಟು 435 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು. ಆದರೆ ಟಿ20 ವಿಶ್ವಕಪ್‌ಗೂ ಮುನ್ನ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಸರಣಿ ಆಡಲಿರುವ ಕಾರಣ ಅವರು ಇಂಗ್ಲೆಂಡ್​ಗೆ ತೆರಳಿದ್ದಾರೆ.

4 / 6
ಸದ್ಯ ಫಿಲ್ ಸಾಲ್ಟ್ ಬದಲಿಗೆ ಓಪನಿಂಗ್ ಜವಾಬ್ದಾರಿ ಅಫ್ಘಾನಿಸ್ತಾನದ ಯುವ ಬ್ಯಾಟ್ಸ್‌ಮನ್ ರಹಮಾನುಲ್ಲಾ ಗುರ್ಬಾಜ್ ಮೇಲೆ ಬೀಳುವ ಸಾಧ್ಯತೆಗಳಿವೆ. ಗುರ್ಬಾಜ್​ಗೆ ಈ ಸೀಸನ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿಲ್ಲ. ಆದರೆ ಕಳೆದ ಸೀಸನ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆ ಸೀಸನ್‌ನಲ್ಲಿ ಒಟ್ಟು 227 ರನ್ ಬಾರಿಸಿದ್ದರು. ಹೀಗಾಗಿ ಗುರ್ಬಾಜ್ ಅವರೇ ಸುನಿಲ್ ನರೈನ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.

ಸದ್ಯ ಫಿಲ್ ಸಾಲ್ಟ್ ಬದಲಿಗೆ ಓಪನಿಂಗ್ ಜವಾಬ್ದಾರಿ ಅಫ್ಘಾನಿಸ್ತಾನದ ಯುವ ಬ್ಯಾಟ್ಸ್‌ಮನ್ ರಹಮಾನುಲ್ಲಾ ಗುರ್ಬಾಜ್ ಮೇಲೆ ಬೀಳುವ ಸಾಧ್ಯತೆಗಳಿವೆ. ಗುರ್ಬಾಜ್​ಗೆ ಈ ಸೀಸನ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿಲ್ಲ. ಆದರೆ ಕಳೆದ ಸೀಸನ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆ ಸೀಸನ್‌ನಲ್ಲಿ ಒಟ್ಟು 227 ರನ್ ಬಾರಿಸಿದ್ದರು. ಹೀಗಾಗಿ ಗುರ್ಬಾಜ್ ಅವರೇ ಸುನಿಲ್ ನರೈನ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.

5 / 6
ಐಪಿಎಲ್ ಇತಿಹಾಸದಲ್ಲಿ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ಇದೇ ಮೊದಲು. ಪ್ರಸಕ್ತ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸುವ ಮೂಲಕ ತಂಡವು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

ಐಪಿಎಲ್ ಇತಿಹಾಸದಲ್ಲಿ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ಇದೇ ಮೊದಲು. ಪ್ರಸಕ್ತ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸುವ ಮೂಲಕ ತಂಡವು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

6 / 6
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್