AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಕೆಆರ್ ತಂಡಕ್ಕೆ ಬಿಗ್ ಶಾಕ್; ಕ್ವಾಲಿಫೈಯರ್ ಪಂದ್ಯಕ್ಕೆ ಸ್ಟಾರ್ ಓಪನರ್ ಅಲಭ್ಯ..!

IPL 2024: ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ತವರಿಗೆ ಅಂದರೆ ಇಂಗ್ಲೆಂಡ್‌ಗೆ ವಾಪಸ್ಸಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ್ಟ್ ಜಾಗದಲ್ಲಿ ಆರಂಭಿಕ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಕೆಕೆಆರ್ ಆಡಳಿತದ ಮುಂದಿರುವ ದೊಡ್ಡ ಪ್ರಶ್ನೆಯಾಗಿದೆ.

ಪೃಥ್ವಿಶಂಕರ
|

Updated on: May 21, 2024 | 3:42 PM

Share
ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಕೆಕೆಆರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ.

ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಕೆಕೆಆರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ.

1 / 6
ಲೀಗ್​ನಲ್ಲಿ ಉಭಯ ತಂಡಗಳು ಬ್ಯಾಟಿಂಗ್ ವಿಭಾಗದಲ್ಲಿ ಅತಿ ಹೆಚ್ಚು ಯಶಸ್ಸು ಗಳಿಸಿದ್ದವು. ಅದರಲ್ಲೂ ಎರಡೂ ತಂಡಗಳ ಆರಂಭಿಕ ಜೋಡಿಗಳು ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರನಿರ್ವಹಿಸಿದ್ದರು. ಕೆಕೆಆರ್ ಪರ ಸುನಿಲ್ ನರೈನ್- ಫಿಲ್ ಸಾಲ್ಟ್ ಜೋಡಿ ಅಬ್ಬರಿಸಿದ್ದರೆ, ಎಸ್​ಆರ್​ಹೆಚ್ ಪರ ಅಭಿಷೇಕ್ ಶರ್ಮಾ- ಟ್ರಾವಿಸ್ ಹೆಡ್ ಜೋಡಿ ಮ್ಯಾಜಿಕ್ ಮಾಡಿತ್ತು.

ಲೀಗ್​ನಲ್ಲಿ ಉಭಯ ತಂಡಗಳು ಬ್ಯಾಟಿಂಗ್ ವಿಭಾಗದಲ್ಲಿ ಅತಿ ಹೆಚ್ಚು ಯಶಸ್ಸು ಗಳಿಸಿದ್ದವು. ಅದರಲ್ಲೂ ಎರಡೂ ತಂಡಗಳ ಆರಂಭಿಕ ಜೋಡಿಗಳು ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರನಿರ್ವಹಿಸಿದ್ದರು. ಕೆಕೆಆರ್ ಪರ ಸುನಿಲ್ ನರೈನ್- ಫಿಲ್ ಸಾಲ್ಟ್ ಜೋಡಿ ಅಬ್ಬರಿಸಿದ್ದರೆ, ಎಸ್​ಆರ್​ಹೆಚ್ ಪರ ಅಭಿಷೇಕ್ ಶರ್ಮಾ- ಟ್ರಾವಿಸ್ ಹೆಡ್ ಜೋಡಿ ಮ್ಯಾಜಿಕ್ ಮಾಡಿತ್ತು.

2 / 6
ಆದರೀಗ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ತವರಿಗೆ ಅಂದರೆ ಇಂಗ್ಲೆಂಡ್‌ಗೆ ವಾಪಸ್ಸಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ್ಟ್ ಜಾಗದಲ್ಲಿ ಆರಂಭಿಕ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಕೆಕೆಆರ್ ಆಡಳಿತದ ಮುಂದಿರುವ ದೊಡ್ಡ ಪ್ರಶ್ನೆಯಾಗಿದೆ.

ಆದರೀಗ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ತವರಿಗೆ ಅಂದರೆ ಇಂಗ್ಲೆಂಡ್‌ಗೆ ವಾಪಸ್ಸಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲ್ಟ್ ಜಾಗದಲ್ಲಿ ಆರಂಭಿಕ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬುದು ಕೆಕೆಆರ್ ಆಡಳಿತದ ಮುಂದಿರುವ ದೊಡ್ಡ ಪ್ರಶ್ನೆಯಾಗಿದೆ.

3 / 6
ಫಿಲ್ ಸಾಲ್ಟ್ ಈ ಸೀಸನ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ ಒಟ್ಟು 435 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು. ಆದರೆ ಟಿ20 ವಿಶ್ವಕಪ್‌ಗೂ ಮುನ್ನ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಸರಣಿ ಆಡಲಿರುವ ಕಾರಣ ಅವರು ಇಂಗ್ಲೆಂಡ್​ಗೆ ತೆರಳಿದ್ದಾರೆ.

ಫಿಲ್ ಸಾಲ್ಟ್ ಈ ಸೀಸನ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ ಒಟ್ಟು 435 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು. ಆದರೆ ಟಿ20 ವಿಶ್ವಕಪ್‌ಗೂ ಮುನ್ನ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧ ಸರಣಿ ಆಡಲಿರುವ ಕಾರಣ ಅವರು ಇಂಗ್ಲೆಂಡ್​ಗೆ ತೆರಳಿದ್ದಾರೆ.

4 / 6
ಸದ್ಯ ಫಿಲ್ ಸಾಲ್ಟ್ ಬದಲಿಗೆ ಓಪನಿಂಗ್ ಜವಾಬ್ದಾರಿ ಅಫ್ಘಾನಿಸ್ತಾನದ ಯುವ ಬ್ಯಾಟ್ಸ್‌ಮನ್ ರಹಮಾನುಲ್ಲಾ ಗುರ್ಬಾಜ್ ಮೇಲೆ ಬೀಳುವ ಸಾಧ್ಯತೆಗಳಿವೆ. ಗುರ್ಬಾಜ್​ಗೆ ಈ ಸೀಸನ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿಲ್ಲ. ಆದರೆ ಕಳೆದ ಸೀಸನ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆ ಸೀಸನ್‌ನಲ್ಲಿ ಒಟ್ಟು 227 ರನ್ ಬಾರಿಸಿದ್ದರು. ಹೀಗಾಗಿ ಗುರ್ಬಾಜ್ ಅವರೇ ಸುನಿಲ್ ನರೈನ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.

ಸದ್ಯ ಫಿಲ್ ಸಾಲ್ಟ್ ಬದಲಿಗೆ ಓಪನಿಂಗ್ ಜವಾಬ್ದಾರಿ ಅಫ್ಘಾನಿಸ್ತಾನದ ಯುವ ಬ್ಯಾಟ್ಸ್‌ಮನ್ ರಹಮಾನುಲ್ಲಾ ಗುರ್ಬಾಜ್ ಮೇಲೆ ಬೀಳುವ ಸಾಧ್ಯತೆಗಳಿವೆ. ಗುರ್ಬಾಜ್​ಗೆ ಈ ಸೀಸನ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಕ್ಕಿಲ್ಲ. ಆದರೆ ಕಳೆದ ಸೀಸನ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆ ಸೀಸನ್‌ನಲ್ಲಿ ಒಟ್ಟು 227 ರನ್ ಬಾರಿಸಿದ್ದರು. ಹೀಗಾಗಿ ಗುರ್ಬಾಜ್ ಅವರೇ ಸುನಿಲ್ ನರೈನ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.

5 / 6
ಐಪಿಎಲ್ ಇತಿಹಾಸದಲ್ಲಿ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ಇದೇ ಮೊದಲು. ಪ್ರಸಕ್ತ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸುವ ಮೂಲಕ ತಂಡವು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

ಐಪಿಎಲ್ ಇತಿಹಾಸದಲ್ಲಿ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ಇದೇ ಮೊದಲು. ಪ್ರಸಕ್ತ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸುವ ಮೂಲಕ ತಂಡವು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!