AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನಿಗದಿತ ದಿನಾಂಕದಂದು ಕೆಕೆಆರ್- ರಾಜಸ್ಥಾನ್ ಪಂದ್ಯ ನಡೆಯುವುದು ಡೌಟ್..!

IPL 2024: ಐಪಿಎಲ್ 17ನೇ ಆವೃತ್ತಿಯಲ್ಲಿ ಏಪ್ರಿಲ್ 17 ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯವುದು ಅನುಮಾನ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Apr 01, 2024 | 6:38 PM

ಐಪಿಎಲ್ 17ನೇ ಆವೃತ್ತಿಯಲ್ಲಿ ಏಪ್ರಿಲ್ 17 ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯವುದು ಅನುಮಾನ ಎಂದು ವರದಿಯಾಗಿದೆ.

ಐಪಿಎಲ್ 17ನೇ ಆವೃತ್ತಿಯಲ್ಲಿ ಏಪ್ರಿಲ್ 17 ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯವುದು ಅನುಮಾನ ಎಂದು ವರದಿಯಾಗಿದೆ.

1 / 7
ನಿಗದಿತ ವೇಳಾಪಟ್ಟಿಯ ಪ್ರಕಾರ ಉಭಯ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿತ್ತು. ಆದರೆ ಈಗ ಈ ಪಂದ್ಯವನ್ನು ಮರು ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ವರದಿಯಾಗಿದೆ ಪ್ರಕಾರ ಈ ಪಂದ್ಯವನ್ನು ಬೇರೆಡೆ ಆಯೋಜಿಸಬಹುದು ಅಥವಾ ಬೇರೆ ದಿನಾಂಕದಂದು ಆಡಬಹುದು ಎಂದು ಹೇಳಲಾಗುತ್ತಿದೆ.

ನಿಗದಿತ ವೇಳಾಪಟ್ಟಿಯ ಪ್ರಕಾರ ಉಭಯ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿತ್ತು. ಆದರೆ ಈಗ ಈ ಪಂದ್ಯವನ್ನು ಮರು ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ವರದಿಯಾಗಿದೆ ಪ್ರಕಾರ ಈ ಪಂದ್ಯವನ್ನು ಬೇರೆಡೆ ಆಯೋಜಿಸಬಹುದು ಅಥವಾ ಬೇರೆ ದಿನಾಂಕದಂದು ಆಡಬಹುದು ಎಂದು ಹೇಳಲಾಗುತ್ತಿದೆ.

2 / 7
ಫ್ರಾಂಚೈಸ್ ತಂಡಗಳು, ರಾಜ್ಯ ಸಂಘಗಳು ಮತ್ತು ಪ್ರಸಾರಕರಿಗೆ ಈ ಬಗ್ಗೆ ಈಗಾಗಲೇ ತಿಳಿಸಲಾಗಿದೆ ಎಂದು ವರದಿಯಾಗಿದೆ. ಅಷ್ಟಕ್ಕೂ ಈ ಪಂದ್ಯವನ್ನು ನಿಗದಿತ ದಿನಾಂಕದಂದು ನಡೆಸದಿರಲು ಕಾರಣ. ಆ ದಿನದಂದು ರಾಮನವಮಿ ಇದೆ. ಹೀಗಾಗಿ ಈ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ ಎಂಬ ಕಾರಣಕ್ಕೆ ಕೋಲ್ಕತ್ತಾ ಹಾಗೂ ರಾಜಸ್ಥಾನ ನಡುವಿನ ಪಂದ್ಯವನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಫ್ರಾಂಚೈಸ್ ತಂಡಗಳು, ರಾಜ್ಯ ಸಂಘಗಳು ಮತ್ತು ಪ್ರಸಾರಕರಿಗೆ ಈ ಬಗ್ಗೆ ಈಗಾಗಲೇ ತಿಳಿಸಲಾಗಿದೆ ಎಂದು ವರದಿಯಾಗಿದೆ. ಅಷ್ಟಕ್ಕೂ ಈ ಪಂದ್ಯವನ್ನು ನಿಗದಿತ ದಿನಾಂಕದಂದು ನಡೆಸದಿರಲು ಕಾರಣ. ಆ ದಿನದಂದು ರಾಮನವಮಿ ಇದೆ. ಹೀಗಾಗಿ ಈ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ ಎಂಬ ಕಾರಣಕ್ಕೆ ಕೋಲ್ಕತ್ತಾ ಹಾಗೂ ರಾಜಸ್ಥಾನ ನಡುವಿನ ಪಂದ್ಯವನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

3 / 7
ರಾಮ ನವಮಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ದುರ್ಗಾ ಪೂಜೆ ಕೋಲ್ಕತ್ತಾ ಮತ್ತು ಇಡೀ ಪಶ್ಚಿಮ ಬಂಗಾಳದಲ್ಲಿ ಬಹಳ ಜನಪ್ರಿಯವಾಗಿದೆ. ಹಾಗಾಗಿ ಪೊಲೀಸ್ ಭದ್ರತೆ ಸಿಗುತ್ತದೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಹೀಗಾಗಿ ಪಂದ್ಯವನ್ನು ಮುಂದೂಡಲು ಬಿಸಿಸಿಐ ಚಿಂತನೆ ನಡೆಸಿದೆ.

ರಾಮ ನವಮಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ದುರ್ಗಾ ಪೂಜೆ ಕೋಲ್ಕತ್ತಾ ಮತ್ತು ಇಡೀ ಪಶ್ಚಿಮ ಬಂಗಾಳದಲ್ಲಿ ಬಹಳ ಜನಪ್ರಿಯವಾಗಿದೆ. ಹಾಗಾಗಿ ಪೊಲೀಸ್ ಭದ್ರತೆ ಸಿಗುತ್ತದೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಹೀಗಾಗಿ ಪಂದ್ಯವನ್ನು ಮುಂದೂಡಲು ಬಿಸಿಸಿಐ ಚಿಂತನೆ ನಡೆಸಿದೆ.

4 / 7
ESPNcricinfo ವರದಿಯ ಪ್ರಕಾರ, ಬಿಸಿಸಿಐ ಮತ್ತು ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ ಕೋಲ್ಕತ್ತಾ ಪೊಲೀಸರೊಂದಿಗೆ ಸಂಪರ್ಕದಲ್ಲಿವೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ ಪಂದ್ಯದ ವೇಳಾಪಟ್ಟಿಯಲ್ಲಿ ಸಂಭವನೀಯ ಬದಲಾವಣೆಯ ಬಗ್ಗೆ ಬಿಸಿಸಿಐ ಎರಡೂ ಫ್ರಾಂಚೈಸಿಗಳು ಮತ್ತು ಪ್ರಸಾರಕರಿಗೆ ತಿಳಿಸಿದೆ.

ESPNcricinfo ವರದಿಯ ಪ್ರಕಾರ, ಬಿಸಿಸಿಐ ಮತ್ತು ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ ಕೋಲ್ಕತ್ತಾ ಪೊಲೀಸರೊಂದಿಗೆ ಸಂಪರ್ಕದಲ್ಲಿವೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ ಪಂದ್ಯದ ವೇಳಾಪಟ್ಟಿಯಲ್ಲಿ ಸಂಭವನೀಯ ಬದಲಾವಣೆಯ ಬಗ್ಗೆ ಬಿಸಿಸಿಐ ಎರಡೂ ಫ್ರಾಂಚೈಸಿಗಳು ಮತ್ತು ಪ್ರಸಾರಕರಿಗೆ ತಿಳಿಸಿದೆ.

5 / 7
ಈ ಬಾರಿ, ದೇಶದಲ್ಲಿ ಲೋಕಸಭೆ ಚುನಾವಣೆಯ ಕಾರಣ, ಬಿಸಿಸಿಐ ಐಪಿಎಲ್ 2024 ರ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಿತ್ತು. ಮಂಡಳಿಯು ಮೊದಲ ಹಂತದಲ್ಲಿ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು ಮತ್ತು ನಂತರ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಮಾರ್ಚ್ 22 ರಿಂದ ಪ್ರಾರಂಭವಾದ ಐಪಿಎಲ್ 2024 ರಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಲಾಗಿದೆ.

ಈ ಬಾರಿ, ದೇಶದಲ್ಲಿ ಲೋಕಸಭೆ ಚುನಾವಣೆಯ ಕಾರಣ, ಬಿಸಿಸಿಐ ಐಪಿಎಲ್ 2024 ರ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಿತ್ತು. ಮಂಡಳಿಯು ಮೊದಲ ಹಂತದಲ್ಲಿ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು ಮತ್ತು ನಂತರ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಮಾರ್ಚ್ 22 ರಿಂದ ಪ್ರಾರಂಭವಾದ ಐಪಿಎಲ್ 2024 ರಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಲಾಗಿದೆ.

6 / 7
ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಈಗಾಗಲೇ ಐಪಿಎಲ್ 2024ರ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕೋಲ್ಕತ್ತಾ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಏಪ್ರಿಲ್ 3 ರಂದು ವಿಶಾಖಪಟ್ಟಣದಲ್ಲಿ ಆಡಬೇಕಾಗಿದೆ.

ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಈಗಾಗಲೇ ಐಪಿಎಲ್ 2024ರ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕೋಲ್ಕತ್ತಾ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಏಪ್ರಿಲ್ 3 ರಂದು ವಿಶಾಖಪಟ್ಟಣದಲ್ಲಿ ಆಡಬೇಕಾಗಿದೆ.

7 / 7
Follow us
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್