AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈ ಇಂಡಿಯನ್ಸ್ ಬಳಗಕ್ಕೆ ಮರಳಿದ ಲಸಿತ್ ಮಾಲಿಂಗ

Lasith Malinga: 2009 ರಿಂದ 2021 ರವರೆಗೆ ಒಟ್ಟು 139 ಪಂದ್ಯಗಳನ್ನಾಡಿದ್ದ ಮಾಲಿಂಗ 195 ವಿಕೆಟ್ ಪಡೆದಿದ್ದಾರೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಆಗಿತ್ತು ಎಂಬುದು ವಿಶೇಷ.

TV9 Web
| Edited By: |

Updated on: Aug 19, 2023 | 8:29 PM

Share
ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

1 / 6
2021 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದ ಲಸಿತ್ ಮಾಲಿಂಗ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಯಾರ್ಕರ್ ಸ್ಪೆಷಲಿಸ್ಟ್​ ಬೌಲರ್​ನನ್ನು ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಕರೆತರುವಲ್ಲಿ ಫ್ರಾಂಚೈಸಿ ಯಶಸ್ವಿಯಾಗಿದೆ.

2021 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದ ಲಸಿತ್ ಮಾಲಿಂಗ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಯಾರ್ಕರ್ ಸ್ಪೆಷಲಿಸ್ಟ್​ ಬೌಲರ್​ನನ್ನು ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಕರೆತರುವಲ್ಲಿ ಫ್ರಾಂಚೈಸಿ ಯಶಸ್ವಿಯಾಗಿದೆ.

2 / 6
ಅದರಂತೆ ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ಕೋಚ್ ಆಗಿ ಲಸಿತ್ ಮಾಲಿಂಗ ಕಾರ್ಯ ನಿರ್ವಹಿಸಲಿದ್ದಾರೆ. ಅಲ್ಲದೆ ಈ ಹಿಂದೆ ಬೌಲಿಂಗ್ ಕೋಚ್ ಆಗಿ ನ್ಯೂಝಿಲೆಂಡ್​ನ ಶೇನ್ ಬಾಂಡ್ ಅವರನ್ನು ಮುಂಬೈ ಫ್ರಾಂಚೈಸಿ ಕೈ ಬಿಟ್ಟಿದೆ.

ಅದರಂತೆ ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ಕೋಚ್ ಆಗಿ ಲಸಿತ್ ಮಾಲಿಂಗ ಕಾರ್ಯ ನಿರ್ವಹಿಸಲಿದ್ದಾರೆ. ಅಲ್ಲದೆ ಈ ಹಿಂದೆ ಬೌಲಿಂಗ್ ಕೋಚ್ ಆಗಿ ನ್ಯೂಝಿಲೆಂಡ್​ನ ಶೇನ್ ಬಾಂಡ್ ಅವರನ್ನು ಮುಂಬೈ ಫ್ರಾಂಚೈಸಿ ಕೈ ಬಿಟ್ಟಿದೆ.

3 / 6
ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

4 / 6
ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡಿದ ಕೆಲವೇ ಕೆಲ ಆಟಗಾರರಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಕೂಡ ಒಬ್ಬರು. 2009 ರಿಂದ 2021 ರವರೆಗೆ ಒಟ್ಟು 139 ಪಂದ್ಯಗಳನ್ನಾಡಿದ್ದ ಮಾಲಿಂಗ 195 ವಿಕೆಟ್ ಪಡೆದಿದ್ದಾರೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಆಗಿತ್ತು ಎಂಬುದು ವಿಶೇಷ.

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡಿದ ಕೆಲವೇ ಕೆಲ ಆಟಗಾರರಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಕೂಡ ಒಬ್ಬರು. 2009 ರಿಂದ 2021 ರವರೆಗೆ ಒಟ್ಟು 139 ಪಂದ್ಯಗಳನ್ನಾಡಿದ್ದ ಮಾಲಿಂಗ 195 ವಿಕೆಟ್ ಪಡೆದಿದ್ದಾರೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಆಗಿತ್ತು ಎಂಬುದು ವಿಶೇಷ.

5 / 6
ಆದರೆ ನಿವೃತ್ತಿ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಶ್ರೀಲಂಕಾದ ಕುಮಾರ್ ಸಂಗಾಕ್ಕರ ಅವರ ಒತ್ತಾಯದ ಮೇರೆಗೆ ಮಾಲಿಂಗ RR ತಂಡದ ಬೌಲಿಂಗ್ ಕೋಚ್ ಆಗಿದ್ದರು. ಈ ಒಪ್ಪಂದ ಕೊನೆಗೊಳ್ಳುತ್ತಿದ್ದಂತೆ ಮಾಜಿ ಆಟಗಾರನನ್ನು ಮತ್ತೆ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

ಆದರೆ ನಿವೃತ್ತಿ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಶ್ರೀಲಂಕಾದ ಕುಮಾರ್ ಸಂಗಾಕ್ಕರ ಅವರ ಒತ್ತಾಯದ ಮೇರೆಗೆ ಮಾಲಿಂಗ RR ತಂಡದ ಬೌಲಿಂಗ್ ಕೋಚ್ ಆಗಿದ್ದರು. ಈ ಒಪ್ಪಂದ ಕೊನೆಗೊಳ್ಳುತ್ತಿದ್ದಂತೆ ಮಾಜಿ ಆಟಗಾರನನ್ನು ಮತ್ತೆ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

6 / 6
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್