AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹರಾಜಿಗೂ ಮುನ್ನ ಲಕ್ನೋ ತೊರೆದು ಮುಂಬೈ ಸೇರಿಕೊಂಡ ವಿಂಡೀಸ್ ಆಲ್​ರೌಂಡರ್..!

IPL 2024: 2024 ರ ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ ಧಾರಣೆ ಮಾಡಿಕೊಳ್ಳಲು ಐಪಿಎಲ್ ಮಂಡಳಿ ಅವಕಾಶ ನೀಡಿದೆ. ಅದರ ಫಲವಾಗಿ ಇದೀಗ ಲಕ್ನೋ ತಂಡದಿಂದ, ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಲ್​ರೌಂಡರ್​ನನ್ನು ಟ್ರೇಡಿಂಗ್ ಮೂಲಕ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

ಪೃಥ್ವಿಶಂಕರ
|

Updated on: Nov 04, 2023 | 11:24 AM

Share
2024 ರ ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ ಧಾರಣೆ ಮಾಡಿಕೊಳ್ಳಲು ಐಪಿಎಲ್ ಮಂಡಳಿ ಅವಕಾಶ ನೀಡಿದೆ. ಅದರ ಫಲವಾಗಿ ಇದೀಗ ಲಕ್ನೋ ತಂಡದಿಂದ, ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಲ್​ರೌಂಡರ್​ನನ್ನು ಟ್ರೇಡಿಂಗ್ ಮೂಲಕ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

2024 ರ ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ ಧಾರಣೆ ಮಾಡಿಕೊಳ್ಳಲು ಐಪಿಎಲ್ ಮಂಡಳಿ ಅವಕಾಶ ನೀಡಿದೆ. ಅದರ ಫಲವಾಗಿ ಇದೀಗ ಲಕ್ನೋ ತಂಡದಿಂದ, ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಲ್​ರೌಂಡರ್​ನನ್ನು ಟ್ರೇಡಿಂಗ್ ಮೂಲಕ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

1 / 7
ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ ಪರ ಆಡಿದ್ದರು. ಆದರೀಗ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಟ್ರೇಡಿಂಗ್ ಮೂಲಕ ಖರೀದಿಸಿದೆ.

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ ಪರ ಆಡಿದ್ದರು. ಆದರೀಗ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಟ್ರೇಡಿಂಗ್ ಮೂಲಕ ಖರೀದಿಸಿದೆ.

2 / 7
ವೆಸ್ಟ್ ಇಂಡೀಸ್​ನ ಈ ಬೌಲಿಂಗ್ ಆಲ್​ರೌಂಡರ್ ಐಪಿಎಲ್​ನಲ್ಲಿ ಇದುವರೆಗೆ ಕೇವಲ 4 ಪಂದ್ಯಗಳನ್ನು ಆಡಿದ್ದಾರೆ.  ಲಕ್ನೋ ತಂಡವನ್ನು ಸೇರುವ ಮೊದಲು 2022 ರಲ್ಲಿ, ಶೆಫರ್ಡ್ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಭಾಗವಾಗಿದ್ದರು. ಹೈದರಾಬಾದ್ ತಂಡವು 2022 ರ ಐಪಿಎಲ್‌ ಹರಾಜಿನಲ್ಲಿ ಈ ವೆಸ್ಟ್ ಇಂಡೀಸ್ ಆಲ್‌ರೌಂಡರ್ನನ್ನು 7.75 ಕೋಟಿ ರೂಪಾಯಿಗೆ ಖರೀದಿಸಿತ್ತು.

ವೆಸ್ಟ್ ಇಂಡೀಸ್​ನ ಈ ಬೌಲಿಂಗ್ ಆಲ್​ರೌಂಡರ್ ಐಪಿಎಲ್​ನಲ್ಲಿ ಇದುವರೆಗೆ ಕೇವಲ 4 ಪಂದ್ಯಗಳನ್ನು ಆಡಿದ್ದಾರೆ. ಲಕ್ನೋ ತಂಡವನ್ನು ಸೇರುವ ಮೊದಲು 2022 ರಲ್ಲಿ, ಶೆಫರ್ಡ್ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಭಾಗವಾಗಿದ್ದರು. ಹೈದರಾಬಾದ್ ತಂಡವು 2022 ರ ಐಪಿಎಲ್‌ ಹರಾಜಿನಲ್ಲಿ ಈ ವೆಸ್ಟ್ ಇಂಡೀಸ್ ಆಲ್‌ರೌಂಡರ್ನನ್ನು 7.75 ಕೋಟಿ ರೂಪಾಯಿಗೆ ಖರೀದಿಸಿತ್ತು.

3 / 7
ಇದರ ನಂತರ ಲಕ್ನೋ ಸೂಪರ್ ಜೈಂಟ್ಸ್ ಅವರನ್ನು ಐಪಿಎಲ್ 2023 ರ ಹರಾಜಿನಲ್ಲಿ 50 ಲಕ್ಷ ರೂಪಾಯಿಗಳಿಗೆ ಖರೀದಿಸಿತ್ತು. ಶೆಫರ್ಡ್ ಇಲ್ಲಿಯವರೆಗೆ ಒಟ್ಟು 4 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು ಬ್ಯಾಟಿಂಗ್​ನಲ್ಲಿ 58 ರನ್ ಮತ್ತು ಬೌಲಿಂಗ್‌ನೊಂದಿಗೆ 3 ವಿಕೆಟ್ ಪಡೆದಿದ್ದಾರೆ.

ಇದರ ನಂತರ ಲಕ್ನೋ ಸೂಪರ್ ಜೈಂಟ್ಸ್ ಅವರನ್ನು ಐಪಿಎಲ್ 2023 ರ ಹರಾಜಿನಲ್ಲಿ 50 ಲಕ್ಷ ರೂಪಾಯಿಗಳಿಗೆ ಖರೀದಿಸಿತ್ತು. ಶೆಫರ್ಡ್ ಇಲ್ಲಿಯವರೆಗೆ ಒಟ್ಟು 4 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು ಬ್ಯಾಟಿಂಗ್​ನಲ್ಲಿ 58 ರನ್ ಮತ್ತು ಬೌಲಿಂಗ್‌ನೊಂದಿಗೆ 3 ವಿಕೆಟ್ ಪಡೆದಿದ್ದಾರೆ.

4 / 7
ಇನ್ನುಳಿದಂತೆ 2024 ರ ಐಪಿಎಲ್  ಹರಾಜಿಗೂ ಮೊದಲು ತಂಡಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.  ಇದಲ್ಲದೇ, ತಂಡಗಳು ಹರಾಜಿಗೆ ಸುಮಾರು ಒಂದು ತಿಂಗಳ ಮೊದಲು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಘೋಷಿಸಬೇಕಿದೆ.

ಇನ್ನುಳಿದಂತೆ 2024 ರ ಐಪಿಎಲ್ ಹರಾಜಿಗೂ ಮೊದಲು ತಂಡಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ. ಇದಲ್ಲದೇ, ತಂಡಗಳು ಹರಾಜಿಗೆ ಸುಮಾರು ಒಂದು ತಿಂಗಳ ಮೊದಲು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಘೋಷಿಸಬೇಕಿದೆ.

5 / 7
ವರದಿಗಳ ಪ್ರಕಾರ, ನವೆಂಬರ್ 26 ರೊಳಗೆ ಐಪಿಎಲ್ ತಂಡಗಳು ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಸಮಿತಿಗೆ ಸಲ್ಲಿಸಬೇಕಾಗುತ್ತದೆ.  2024 ರ ಪಂದ್ಯಾವಳಿಯ ಹರಾಜು ಸುಮಾರು ಒಂದು ತಿಂಗಳ ನಂತರ ನಡೆಯುತ್ತದೆ.

ವರದಿಗಳ ಪ್ರಕಾರ, ನವೆಂಬರ್ 26 ರೊಳಗೆ ಐಪಿಎಲ್ ತಂಡಗಳು ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಸಮಿತಿಗೆ ಸಲ್ಲಿಸಬೇಕಾಗುತ್ತದೆ. 2024 ರ ಪಂದ್ಯಾವಳಿಯ ಹರಾಜು ಸುಮಾರು ಒಂದು ತಿಂಗಳ ನಂತರ ನಡೆಯುತ್ತದೆ.

6 / 7
ವರದಿಗಳನ್ನು ನಂಬುವುದಾದರೆ ಐಪಿಎಲ್ 2024 ರ ಹರಾಜು ದಿನಾಂಕವನ್ನು ಡಿಸೆಂಬರ್ 19 ರಂದು ನಿಗದಿಪಡಿಸಲಾಗಿದ್ದು, ಈ ಹರಾಜು ದುಬೈನಲ್ಲಿ ನಡೆಯಲ್ಲಿದೆ ಎಂದು ವರದಿಯಾಗಿದೆ.

ವರದಿಗಳನ್ನು ನಂಬುವುದಾದರೆ ಐಪಿಎಲ್ 2024 ರ ಹರಾಜು ದಿನಾಂಕವನ್ನು ಡಿಸೆಂಬರ್ 19 ರಂದು ನಿಗದಿಪಡಿಸಲಾಗಿದ್ದು, ಈ ಹರಾಜು ದುಬೈನಲ್ಲಿ ನಡೆಯಲ್ಲಿದೆ ಎಂದು ವರದಿಯಾಗಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು