AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹರಾಜಿಗೂ ಮುನ್ನ ಲಕ್ನೋ ತೊರೆದು ಮುಂಬೈ ಸೇರಿಕೊಂಡ ವಿಂಡೀಸ್ ಆಲ್​ರೌಂಡರ್..!

IPL 2024: 2024 ರ ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ ಧಾರಣೆ ಮಾಡಿಕೊಳ್ಳಲು ಐಪಿಎಲ್ ಮಂಡಳಿ ಅವಕಾಶ ನೀಡಿದೆ. ಅದರ ಫಲವಾಗಿ ಇದೀಗ ಲಕ್ನೋ ತಂಡದಿಂದ, ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಲ್​ರೌಂಡರ್​ನನ್ನು ಟ್ರೇಡಿಂಗ್ ಮೂಲಕ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

ಪೃಥ್ವಿಶಂಕರ
|

Updated on: Nov 04, 2023 | 11:24 AM

Share
2024 ರ ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ ಧಾರಣೆ ಮಾಡಿಕೊಳ್ಳಲು ಐಪಿಎಲ್ ಮಂಡಳಿ ಅವಕಾಶ ನೀಡಿದೆ. ಅದರ ಫಲವಾಗಿ ಇದೀಗ ಲಕ್ನೋ ತಂಡದಿಂದ, ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಲ್​ರೌಂಡರ್​ನನ್ನು ಟ್ರೇಡಿಂಗ್ ಮೂಲಕ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

2024 ರ ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ ಧಾರಣೆ ಮಾಡಿಕೊಳ್ಳಲು ಐಪಿಎಲ್ ಮಂಡಳಿ ಅವಕಾಶ ನೀಡಿದೆ. ಅದರ ಫಲವಾಗಿ ಇದೀಗ ಲಕ್ನೋ ತಂಡದಿಂದ, ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಲ್​ರೌಂಡರ್​ನನ್ನು ಟ್ರೇಡಿಂಗ್ ಮೂಲಕ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

1 / 7
ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ ಪರ ಆಡಿದ್ದರು. ಆದರೀಗ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಟ್ರೇಡಿಂಗ್ ಮೂಲಕ ಖರೀದಿಸಿದೆ.

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ ಪರ ಆಡಿದ್ದರು. ಆದರೀಗ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಟ್ರೇಡಿಂಗ್ ಮೂಲಕ ಖರೀದಿಸಿದೆ.

2 / 7
ವೆಸ್ಟ್ ಇಂಡೀಸ್​ನ ಈ ಬೌಲಿಂಗ್ ಆಲ್​ರೌಂಡರ್ ಐಪಿಎಲ್​ನಲ್ಲಿ ಇದುವರೆಗೆ ಕೇವಲ 4 ಪಂದ್ಯಗಳನ್ನು ಆಡಿದ್ದಾರೆ.  ಲಕ್ನೋ ತಂಡವನ್ನು ಸೇರುವ ಮೊದಲು 2022 ರಲ್ಲಿ, ಶೆಫರ್ಡ್ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಭಾಗವಾಗಿದ್ದರು. ಹೈದರಾಬಾದ್ ತಂಡವು 2022 ರ ಐಪಿಎಲ್‌ ಹರಾಜಿನಲ್ಲಿ ಈ ವೆಸ್ಟ್ ಇಂಡೀಸ್ ಆಲ್‌ರೌಂಡರ್ನನ್ನು 7.75 ಕೋಟಿ ರೂಪಾಯಿಗೆ ಖರೀದಿಸಿತ್ತು.

ವೆಸ್ಟ್ ಇಂಡೀಸ್​ನ ಈ ಬೌಲಿಂಗ್ ಆಲ್​ರೌಂಡರ್ ಐಪಿಎಲ್​ನಲ್ಲಿ ಇದುವರೆಗೆ ಕೇವಲ 4 ಪಂದ್ಯಗಳನ್ನು ಆಡಿದ್ದಾರೆ. ಲಕ್ನೋ ತಂಡವನ್ನು ಸೇರುವ ಮೊದಲು 2022 ರಲ್ಲಿ, ಶೆಫರ್ಡ್ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಭಾಗವಾಗಿದ್ದರು. ಹೈದರಾಬಾದ್ ತಂಡವು 2022 ರ ಐಪಿಎಲ್‌ ಹರಾಜಿನಲ್ಲಿ ಈ ವೆಸ್ಟ್ ಇಂಡೀಸ್ ಆಲ್‌ರೌಂಡರ್ನನ್ನು 7.75 ಕೋಟಿ ರೂಪಾಯಿಗೆ ಖರೀದಿಸಿತ್ತು.

3 / 7
ಇದರ ನಂತರ ಲಕ್ನೋ ಸೂಪರ್ ಜೈಂಟ್ಸ್ ಅವರನ್ನು ಐಪಿಎಲ್ 2023 ರ ಹರಾಜಿನಲ್ಲಿ 50 ಲಕ್ಷ ರೂಪಾಯಿಗಳಿಗೆ ಖರೀದಿಸಿತ್ತು. ಶೆಫರ್ಡ್ ಇಲ್ಲಿಯವರೆಗೆ ಒಟ್ಟು 4 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು ಬ್ಯಾಟಿಂಗ್​ನಲ್ಲಿ 58 ರನ್ ಮತ್ತು ಬೌಲಿಂಗ್‌ನೊಂದಿಗೆ 3 ವಿಕೆಟ್ ಪಡೆದಿದ್ದಾರೆ.

ಇದರ ನಂತರ ಲಕ್ನೋ ಸೂಪರ್ ಜೈಂಟ್ಸ್ ಅವರನ್ನು ಐಪಿಎಲ್ 2023 ರ ಹರಾಜಿನಲ್ಲಿ 50 ಲಕ್ಷ ರೂಪಾಯಿಗಳಿಗೆ ಖರೀದಿಸಿತ್ತು. ಶೆಫರ್ಡ್ ಇಲ್ಲಿಯವರೆಗೆ ಒಟ್ಟು 4 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು ಬ್ಯಾಟಿಂಗ್​ನಲ್ಲಿ 58 ರನ್ ಮತ್ತು ಬೌಲಿಂಗ್‌ನೊಂದಿಗೆ 3 ವಿಕೆಟ್ ಪಡೆದಿದ್ದಾರೆ.

4 / 7
ಇನ್ನುಳಿದಂತೆ 2024 ರ ಐಪಿಎಲ್  ಹರಾಜಿಗೂ ಮೊದಲು ತಂಡಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.  ಇದಲ್ಲದೇ, ತಂಡಗಳು ಹರಾಜಿಗೆ ಸುಮಾರು ಒಂದು ತಿಂಗಳ ಮೊದಲು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಘೋಷಿಸಬೇಕಿದೆ.

ಇನ್ನುಳಿದಂತೆ 2024 ರ ಐಪಿಎಲ್ ಹರಾಜಿಗೂ ಮೊದಲು ತಂಡಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ. ಇದಲ್ಲದೇ, ತಂಡಗಳು ಹರಾಜಿಗೆ ಸುಮಾರು ಒಂದು ತಿಂಗಳ ಮೊದಲು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಘೋಷಿಸಬೇಕಿದೆ.

5 / 7
ವರದಿಗಳ ಪ್ರಕಾರ, ನವೆಂಬರ್ 26 ರೊಳಗೆ ಐಪಿಎಲ್ ತಂಡಗಳು ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಸಮಿತಿಗೆ ಸಲ್ಲಿಸಬೇಕಾಗುತ್ತದೆ.  2024 ರ ಪಂದ್ಯಾವಳಿಯ ಹರಾಜು ಸುಮಾರು ಒಂದು ತಿಂಗಳ ನಂತರ ನಡೆಯುತ್ತದೆ.

ವರದಿಗಳ ಪ್ರಕಾರ, ನವೆಂಬರ್ 26 ರೊಳಗೆ ಐಪಿಎಲ್ ತಂಡಗಳು ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಸಮಿತಿಗೆ ಸಲ್ಲಿಸಬೇಕಾಗುತ್ತದೆ. 2024 ರ ಪಂದ್ಯಾವಳಿಯ ಹರಾಜು ಸುಮಾರು ಒಂದು ತಿಂಗಳ ನಂತರ ನಡೆಯುತ್ತದೆ.

6 / 7
ವರದಿಗಳನ್ನು ನಂಬುವುದಾದರೆ ಐಪಿಎಲ್ 2024 ರ ಹರಾಜು ದಿನಾಂಕವನ್ನು ಡಿಸೆಂಬರ್ 19 ರಂದು ನಿಗದಿಪಡಿಸಲಾಗಿದ್ದು, ಈ ಹರಾಜು ದುಬೈನಲ್ಲಿ ನಡೆಯಲ್ಲಿದೆ ಎಂದು ವರದಿಯಾಗಿದೆ.

ವರದಿಗಳನ್ನು ನಂಬುವುದಾದರೆ ಐಪಿಎಲ್ 2024 ರ ಹರಾಜು ದಿನಾಂಕವನ್ನು ಡಿಸೆಂಬರ್ 19 ರಂದು ನಿಗದಿಪಡಿಸಲಾಗಿದ್ದು, ಈ ಹರಾಜು ದುಬೈನಲ್ಲಿ ನಡೆಯಲ್ಲಿದೆ ಎಂದು ವರದಿಯಾಗಿದೆ.

7 / 7
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು