AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಎಸ್​ಕೆಗೆ ಆಘಾತ; ಲಂಕಾಗೆ ಹಾರಿದ ಮ್ಯಾಚ್ ವಿನ್ನರ್ ಮತಿಶ ಪತಿರಾನ..!

IPL 2024: ಐಪಿಎಲ್ 2024 ರ 53 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗದ ಬೌಲರ್ ಮತಿಶ ಪತಿರಾನ ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಮರಳಿದ್ದಾರೆ.

ಪೃಥ್ವಿಶಂಕರ
|

Updated on: May 05, 2024 | 5:54 PM

Share
ಐಪಿಎಲ್ 2024 ರ 53 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗದ ಬೌಲರ್ ಮತಿಶ ಪತಿರಾನ ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಮರಳಿದ್ದಾರೆ.

ಐಪಿಎಲ್ 2024 ರ 53 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗದ ಬೌಲರ್ ಮತಿಶ ಪತಿರಾನ ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಮರಳಿದ್ದಾರೆ.

1 / 6
ಮತಿಶ ಪತಿರಾನ ಅಲಭ್ಯತೆ ಚೆನ್ನೈ ತಂಡಕ್ಕೆ ಸಾಕಷ್ಟು ಹಿನ್ನಡೆಯನ್ನುಂಟು ಮಾಡಿದೆ. ಏಕೆಂದರೆ ಪತಿರಾನಗೂ ಮುನ್ನ ತಂಡದ ಮತ್ತೊಬ್ಬ ಪ್ರಮುಖ ಬೌಲರ್ ಮುಸ್ತಾಫಿಜುರ್ ರೆಹಮಾನ್ ಕೂಡ ಐಪಿಎಲ್​ನಿಂದ ಹೊರಬಿದ್ದಿದ್ದರು. ಇದೀಗ ಪತಿರಾನ ಕೂಡ ಚೆನ್ನೈ ತಂಡವನ್ನು ತೊರೆದಿದ್ದಾರೆ.

ಮತಿಶ ಪತಿರಾನ ಅಲಭ್ಯತೆ ಚೆನ್ನೈ ತಂಡಕ್ಕೆ ಸಾಕಷ್ಟು ಹಿನ್ನಡೆಯನ್ನುಂಟು ಮಾಡಿದೆ. ಏಕೆಂದರೆ ಪತಿರಾನಗೂ ಮುನ್ನ ತಂಡದ ಮತ್ತೊಬ್ಬ ಪ್ರಮುಖ ಬೌಲರ್ ಮುಸ್ತಾಫಿಜುರ್ ರೆಹಮಾನ್ ಕೂಡ ಐಪಿಎಲ್​ನಿಂದ ಹೊರಬಿದ್ದಿದ್ದರು. ಇದೀಗ ಪತಿರಾನ ಕೂಡ ಚೆನ್ನೈ ತಂಡವನ್ನು ತೊರೆದಿದ್ದಾರೆ.

2 / 6
ಬಾಂಗ್ಲಾದೇಶ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ರಾಷ್ಟ್ರೀಯ ಕರ್ತವ್ಯದ ಕಾರಣ ತಾಯ್ನಾಡಿಗೆ ಮರಳಿದ್ದರು. ಈ ಇಬ್ಬರ ಅಲಭ್ಯತೆ ಚೆನ್ನೈ ಬೌಲಿಂಗ್ ವಿಭಾಗವನ್ನು ದುರ್ಬಲಗೊಳಿಸಿದೆ. ಈ ಇಬ್ಬರದಲ್ಲದೆ ತಂಡದ ಮತ್ತೊಬ್ಬ ವೇಗದ ಬೌಲರ್ ದೀಪಕ್ ಚಹಾರ್ ಕೂಡ ಗಾಯಗೊಂಡಿದ್ದಾರೆ.

ಬಾಂಗ್ಲಾದೇಶ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ರಾಷ್ಟ್ರೀಯ ಕರ್ತವ್ಯದ ಕಾರಣ ತಾಯ್ನಾಡಿಗೆ ಮರಳಿದ್ದರು. ಈ ಇಬ್ಬರ ಅಲಭ್ಯತೆ ಚೆನ್ನೈ ಬೌಲಿಂಗ್ ವಿಭಾಗವನ್ನು ದುರ್ಬಲಗೊಳಿಸಿದೆ. ಈ ಇಬ್ಬರದಲ್ಲದೆ ತಂಡದ ಮತ್ತೊಬ್ಬ ವೇಗದ ಬೌಲರ್ ದೀಪಕ್ ಚಹಾರ್ ಕೂಡ ಗಾಯಗೊಂಡಿದ್ದಾರೆ.

3 / 6
ಇನ್ನು ಪತಿರಾನ ಗಾಯದ ಬಗ್ಗೆ ಅಪ್‌ಡೇಟ್ ನೀಡಿರುವ ಸಿಎಸ್​​ಕೆ ಫ್ರಾಂಚೈಸಿ, ‘ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಮತಿಶಾ ಪತಿರಾನ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಮರಳಲಿದ್ದಾರೆ. ಪತಿರಾನ ಈ ಸೀಸನ್‌ನಲ್ಲಿ ಆರು ಪಂದ್ಯಗಳನ್ನು ಆಡಿದ್ದು, 13 ವಿಕೆಟ್ ಪಡೆದಿದ್ದರು. ಪತಿರಾನ ಶೀಘ್ರ ಗುಣಮುಖರಾಗಲಿ ಎಂದು ಫ್ರಾಂಚೈಸಿ ಹಾರೈಸುತ್ತದೆ ಎಂದಿದೆ

ಇನ್ನು ಪತಿರಾನ ಗಾಯದ ಬಗ್ಗೆ ಅಪ್‌ಡೇಟ್ ನೀಡಿರುವ ಸಿಎಸ್​​ಕೆ ಫ್ರಾಂಚೈಸಿ, ‘ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಮತಿಶಾ ಪತಿರಾನ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಮರಳಲಿದ್ದಾರೆ. ಪತಿರಾನ ಈ ಸೀಸನ್‌ನಲ್ಲಿ ಆರು ಪಂದ್ಯಗಳನ್ನು ಆಡಿದ್ದು, 13 ವಿಕೆಟ್ ಪಡೆದಿದ್ದರು. ಪತಿರಾನ ಶೀಘ್ರ ಗುಣಮುಖರಾಗಲಿ ಎಂದು ಫ್ರಾಂಚೈಸಿ ಹಾರೈಸುತ್ತದೆ ಎಂದಿದೆ

4 / 6
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪತಿರಾನ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ತಮ್ಮ ಖೋಟಾದ 4 ಓವರ್‌ಗಳಲ್ಲಿ 28 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಆದರೀಗ ಪತಿರಾನ ಅವರ ಇಂಜುರಿ ಟಿ20 ವಿಶ್ವಕಪ್ ಸನಿಹವಾಗುತ್ತಿರುವ ಬೆನ್ನಲ್ಲಿ ಶ್ರೀಲಂಕಾ ತಂಡಕ್ಕೆ ಆಘಾತವನ್ನುಂಟು ಮಾಡಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪತಿರಾನ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ತಮ್ಮ ಖೋಟಾದ 4 ಓವರ್‌ಗಳಲ್ಲಿ 28 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಆದರೀಗ ಪತಿರಾನ ಅವರ ಇಂಜುರಿ ಟಿ20 ವಿಶ್ವಕಪ್ ಸನಿಹವಾಗುತ್ತಿರುವ ಬೆನ್ನಲ್ಲಿ ಶ್ರೀಲಂಕಾ ತಂಡಕ್ಕೆ ಆಘಾತವನ್ನುಂಟು ಮಾಡಿದೆ.

5 / 6
ಇನ್ನು ಈ ಸೀಸನ್​ನಲ್ಲಿ ಚೆನ್ನೈ ಇದುವರೆಗೆ 10 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಒಟ್ಟು 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಚೆನ್ನೈ ಪ್ಲೇಆಫ್‌ಗೆ ಅರ್ಹತೆ ಪಡೆಯಬೇಕೆಂದರೆ ಮುಂಬರುವ ಎಲ್ಲಾ ಅಥವಾ ಕನಿಷ್ಠ 3 ಪಂದ್ಯಗಳನ್ನು ಗೆಲ್ಲಬೇಕು.

ಇನ್ನು ಈ ಸೀಸನ್​ನಲ್ಲಿ ಚೆನ್ನೈ ಇದುವರೆಗೆ 10 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಒಟ್ಟು 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಚೆನ್ನೈ ಪ್ಲೇಆಫ್‌ಗೆ ಅರ್ಹತೆ ಪಡೆಯಬೇಕೆಂದರೆ ಮುಂಬರುವ ಎಲ್ಲಾ ಅಥವಾ ಕನಿಷ್ಠ 3 ಪಂದ್ಯಗಳನ್ನು ಗೆಲ್ಲಬೇಕು.

6 / 6
Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!