IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

IPL 2024: 2018 ರಲ್ಲಿ ಮಿಚೆಲ್ ಸ್ಟಾರ್ಕ್ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 9.40 ಕೋಟಿಗೆ ಕೆಕೆಆರ್​ ತಂಡವೇ ಖರೀದಿಸಿತ್ತು. ಆದರೆ ಗಾಯದ ಕಾರಣ ಅವರು ಟೂರ್ನಿ ಆಡಿರಲಿಲ್ಲ. ಇದೀಗ ಮತ್ತೆ ಆಸೀಸ್ ವೇಗಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

| Updated By: ಝಾಹಿರ್ ಯೂಸುಫ್

Updated on: Dec 23, 2023 | 9:28 AM

ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿದೆ. ಅದು ಕೂಡ ಬರೋಬ್ಬರಿ 24.75 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎಂಬ ಹಿರಿಮೆಗೆ ಸ್ಟಾರ್ಕ್​ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿದೆ. ಅದು ಕೂಡ ಬರೋಬ್ಬರಿ 24.75 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎಂಬ ಹಿರಿಮೆಗೆ ಸ್ಟಾರ್ಕ್​ ಪಾತ್ರರಾಗಿದ್ದಾರೆ.

1 / 6
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಮಿಚೆಲ್ ಸ್ಟಾರ್ಕ್ ಆಲ್​ರೌಂಡರ್ ಅಲ್ಲ ಎಂಬುದು. ಅಂದರೆ ಪ್ರಮುಖ ಬೌಲರ್​ ಆಗಿಯೇ ಆಸೀಸ್ ವೇಗಿಯನ್ನು ದುಬಾರಿ ವೆಚ್ಚಕ್ಕೆ ಕೆಕೆಆರ್ ಖರೀದಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಮಿಚೆಲ್ ಸ್ಟಾರ್ಕ್​ 14 ಪಂದ್ಯಗಳನ್ನಾಡುವುದು ಬಹುತೇಕ ಖಚಿತ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಮಿಚೆಲ್ ಸ್ಟಾರ್ಕ್ ಆಲ್​ರೌಂಡರ್ ಅಲ್ಲ ಎಂಬುದು. ಅಂದರೆ ಪ್ರಮುಖ ಬೌಲರ್​ ಆಗಿಯೇ ಆಸೀಸ್ ವೇಗಿಯನ್ನು ದುಬಾರಿ ವೆಚ್ಚಕ್ಕೆ ಕೆಕೆಆರ್ ಖರೀದಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಮಿಚೆಲ್ ಸ್ಟಾರ್ಕ್​ 14 ಪಂದ್ಯಗಳನ್ನಾಡುವುದು ಬಹುತೇಕ ಖಚಿತ.

2 / 6
ಒಂದು ವೇಳೆ ಸ್ಟಾರ್ಕ್​ 14 ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರ ಪ್ರತಿ ಎಸೆತದ ಬೆಲೆ 7.40 ಲಕ್ಷ ರೂ. ಅಂದರೆ 14 ಪಂದ್ಯಗಳಲ್ಲಿ ಅವರು ತಲಾ 4 ಓವರ್​ಗಳಂತೆ ಒಟ್ಟು 336 ಎಸೆತಗಳನ್ನು ಎಸೆಯಲಿದ್ದಾರೆ. ಇಲ್ಲಿ ಪ್ರತಿ ಬಾಲ್​ಗೆ ಸ್ಟಾರ್ಕ್ 7.40 ಲಕ್ಷ ರೂ. ಪಡೆಯಲಿದ್ದಾರೆ.

ಒಂದು ವೇಳೆ ಸ್ಟಾರ್ಕ್​ 14 ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರ ಪ್ರತಿ ಎಸೆತದ ಬೆಲೆ 7.40 ಲಕ್ಷ ರೂ. ಅಂದರೆ 14 ಪಂದ್ಯಗಳಲ್ಲಿ ಅವರು ತಲಾ 4 ಓವರ್​ಗಳಂತೆ ಒಟ್ಟು 336 ಎಸೆತಗಳನ್ನು ಎಸೆಯಲಿದ್ದಾರೆ. ಇಲ್ಲಿ ಪ್ರತಿ ಬಾಲ್​ಗೆ ಸ್ಟಾರ್ಕ್ 7.40 ಲಕ್ಷ ರೂ. ಪಡೆಯಲಿದ್ದಾರೆ.

3 / 6
ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಫೈನಲ್ ತಲುಪಿದರೆ, ಮಿಚೆಲ್ ಸ್ಟಾರ್ಕ್ ಗರಿಷ್ಠ 17 ಪಂದ್ಯಗಳನ್ನು ಆಡಬಹುದು. ಅಂದರೆ ಅವರು 408 ಎಸೆತಗಳನ್ನು ಬೌಲ್ ಮಾಡಬಹುದು. ಅದರಂತೆ ಕೆಕೆಆರ್ ಫೈನಲ್​ಗೆ ಆಡಿದ್ರೆ ಮಿಚೆಲ್ ಸ್ಟಾರ್ಕ್ ಅವರ  1 ಎಸೆತದ ಬೆಲೆ 6.1 ಲಕ್ಷ ರೂ. ಆಗಿರಲಿದೆ.

ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಫೈನಲ್ ತಲುಪಿದರೆ, ಮಿಚೆಲ್ ಸ್ಟಾರ್ಕ್ ಗರಿಷ್ಠ 17 ಪಂದ್ಯಗಳನ್ನು ಆಡಬಹುದು. ಅಂದರೆ ಅವರು 408 ಎಸೆತಗಳನ್ನು ಬೌಲ್ ಮಾಡಬಹುದು. ಅದರಂತೆ ಕೆಕೆಆರ್ ಫೈನಲ್​ಗೆ ಆಡಿದ್ರೆ ಮಿಚೆಲ್ ಸ್ಟಾರ್ಕ್ ಅವರ 1 ಎಸೆತದ ಬೆಲೆ 6.1 ಲಕ್ಷ ರೂ. ಆಗಿರಲಿದೆ.

4 / 6
ಒಟ್ಟಿನಲ್ಲಿ ಐಪಿಎಲ್ ಇತಿಹಾಸ ದುಬಾರಿ ಆಟಗಾರ ಎನಿಸಿಕೊಂಡಿರುವ ಮಿಚೆಲ್ ಸ್ಟಾರ್ಕ್​ ಲಕ್ಷಗಳ ಎಸೆತಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಎಷ್ಟು ಪಂದ್ಯಗಳನ್ನು ಗೆಲ್ಲಿಸಿಕೊಡಲಿದ್ದಾರೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್ ಇತಿಹಾಸ ದುಬಾರಿ ಆಟಗಾರ ಎನಿಸಿಕೊಂಡಿರುವ ಮಿಚೆಲ್ ಸ್ಟಾರ್ಕ್​ ಲಕ್ಷಗಳ ಎಸೆತಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಎಷ್ಟು ಪಂದ್ಯಗಳನ್ನು ಗೆಲ್ಲಿಸಿಕೊಡಲಿದ್ದಾರೆ ಕಾದು ನೋಡಬೇಕಿದೆ.

5 / 6
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಝ್, ಜೇಸನ್ ರಾಯ್, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯ್ಯಾಶ್ ಶರ್ಮಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ, ಕೆಎಸ್ ಭರತ್,

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಝ್, ಜೇಸನ್ ರಾಯ್, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯ್ಯಾಶ್ ಶರ್ಮಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ, ಕೆಎಸ್ ಭರತ್,

6 / 6
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ