AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಧೋನಿ..!

MS Dhoni: ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2024 | 11:10 PM

Share
ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.

ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.

1 / 6
ವಾಸ್ತವವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಪೃಥ್ವಿ ಶಾ ಅವರ ಅದ್ಭುತ ಕ್ಯಾಚ್ ಹಿಡಿದ ಧೋನಿ ಟಿ20 ಕ್ರಿಕೆಟ್​ನಲ್ಲಿ ವಿಕೆಟ್‌ಕೀಪರ್ ಆಗಿ 300ನೇ ವಿಕೆಟ್ ಉರುಳಿಸಿದ (ಕ್ಯಾಚ್ + ಸ್ಟಂಪ್) ಮೊದಲ ವಿಕೆಟ್‌ಕೀಪರ್ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ.

ವಾಸ್ತವವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಪೃಥ್ವಿ ಶಾ ಅವರ ಅದ್ಭುತ ಕ್ಯಾಚ್ ಹಿಡಿದ ಧೋನಿ ಟಿ20 ಕ್ರಿಕೆಟ್​ನಲ್ಲಿ ವಿಕೆಟ್‌ಕೀಪರ್ ಆಗಿ 300ನೇ ವಿಕೆಟ್ ಉರುಳಿಸಿದ (ಕ್ಯಾಚ್ + ಸ್ಟಂಪ್) ಮೊದಲ ವಿಕೆಟ್‌ಕೀಪರ್ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ.

2 / 6
ಧೋನಿ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್​ಸಿಬಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಚುಟುಕು ಮಾದರಿಯಲ್ಲಿ ಇದುವರೆಗೆ 276 ಔಟ್ ಮಾಡಿದ್ದಾರೆ. ಇದರಲ್ಲಿ 207 ವಿಕೆಟ್​ಗಳು ಕ್ಯಾಚ್‌ಗಳಿಂದ ಬಂದಿವೆ.

ಧೋನಿ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್​ಸಿಬಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಚುಟುಕು ಮಾದರಿಯಲ್ಲಿ ಇದುವರೆಗೆ 276 ಔಟ್ ಮಾಡಿದ್ದಾರೆ. ಇದರಲ್ಲಿ 207 ವಿಕೆಟ್​ಗಳು ಕ್ಯಾಚ್‌ಗಳಿಂದ ಬಂದಿವೆ.

3 / 6
ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್ ಕಮ್ರಾನ್ ಅಕ್ಮಲ್ 274 ವಿಕೆಟ್​ಗಳನ್ನು ಉರುಸಿದ್ದರೆ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ 269 ವಿಕೆಟ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್ ಕಮ್ರಾನ್ ಅಕ್ಮಲ್ 274 ವಿಕೆಟ್​ಗಳನ್ನು ಉರುಸಿದ್ದರೆ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ 269 ವಿಕೆಟ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

4 / 6
ಇದಲ್ಲದೆ ಈ ಆವೃತ್ತಿಯ ಮೂರು ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಕ್ಯಾಚ್‌ಗಳನ್ನು ಹಿಡಿದಿರುವ ಧೋನಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಕ್ವಿಂಟನ್ ಡಿ ಕಾಕ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

ಇದಲ್ಲದೆ ಈ ಆವೃತ್ತಿಯ ಮೂರು ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಕ್ಯಾಚ್‌ಗಳನ್ನು ಹಿಡಿದಿರುವ ಧೋನಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಕ್ವಿಂಟನ್ ಡಿ ಕಾಕ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

5 / 6
ಡಿ ಕಾಕ್ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 220 ಕ್ಯಾಚ್‌ಗಳನ್ನು ಹಿಡಿದು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.  ಧೋನಿ ಇದುವರೆಗೆ 213 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಧೋನಿ, ಡಿ ಕಾಕ್ ಅವರನ್ನು ಹಿಂದಿಕ್ಕಲು ಕೇವಲ 8 ಕ್ಯಾಚ್‌ಗಳನ್ನು ಹಿಡಿಯಬೇಕಿದೆ.

ಡಿ ಕಾಕ್ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 220 ಕ್ಯಾಚ್‌ಗಳನ್ನು ಹಿಡಿದು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಧೋನಿ ಇದುವರೆಗೆ 213 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಧೋನಿ, ಡಿ ಕಾಕ್ ಅವರನ್ನು ಹಿಂದಿಕ್ಕಲು ಕೇವಲ 8 ಕ್ಯಾಚ್‌ಗಳನ್ನು ಹಿಡಿಯಬೇಕಿದೆ.

6 / 6

Published On - 11:06 pm, Sun, 31 March 24

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!