AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈ ತಂಡದಿಂದ ಹೊರಬಿದ್ದ ಸ್ಟಾರ್ ವೇಗಿ! ಬದಲಿಯಾಗಿ ಬಂದಿದ್ಯಾರು?

IPL 2024: ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಜೇಸನ್ ಬೆಹ್ರೆಂಡಾರ್ಫ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಆಟಗಾರರಾಗಿದ್ದ ಬೆಹ್ರೆಂಡಾರ್ಫ್ ಅಲಭ್ಯತೆ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ಪೃಥ್ವಿಶಂಕರ
|

Updated on: Mar 18, 2024 | 9:35 PM

Share
ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಜೇಸನ್ ಬೆಹ್ರೆಂಡಾರ್ಫ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಆಟಗಾರರಾಗಿದ್ದ ಬೆಹ್ರೆಂಡಾರ್ಫ್ ಅಲಭ್ಯತೆ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಜೇಸನ್ ಬೆಹ್ರೆಂಡಾರ್ಫ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಆಟಗಾರರಾಗಿದ್ದ ಬೆಹ್ರೆಂಡಾರ್ಫ್ ಅಲಭ್ಯತೆ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

1 / 6
ಗಾಯದ ಕಾರಣದಿಂದಾಗಿ ಜೇಸನ್ ಬೆಹ್ರೆಂಡಾರ್ಫ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಅಲ್ಲದೆ ಬೆಹ್ರೆಂಡಾರ್ಫ್ ಬದಲಿಗೆ ಮುಂಬೈ ಇಂಡಿಯನ್ಸ್ ಇಂಗ್ಲೆಂಡ್‌ನ ಲ್ಯೂಕ್ ವುಡ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಗಾಯದ ಕಾರಣದಿಂದಾಗಿ ಜೇಸನ್ ಬೆಹ್ರೆಂಡಾರ್ಫ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಅಲ್ಲದೆ ಬೆಹ್ರೆಂಡಾರ್ಫ್ ಬದಲಿಗೆ ಮುಂಬೈ ಇಂಡಿಯನ್ಸ್ ಇಂಗ್ಲೆಂಡ್‌ನ ಲ್ಯೂಕ್ ವುಡ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

2 / 6
ಇದೀಗ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿರುವ ಲ್ಯೂಕ್ ವುಡ್​ಗೆ ಇದು ಮೊದಲ ಐಪಿಎಲ್ ಸೀಸನ್ ಆಗಿದೆ. ಚೊಚ್ಚಲ ಐಪಿಎಲ್ ಆಡುತ್ತಿರುವ ಈ ಇಂಗ್ಲೆಂಡ್‌ ವೇಗಿಯನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಅವರ ಮೂಲ ಬೆಲೆ 50 ಲಕ್ಷಕ್ಕೆ ತಂಡಕ್ಕೆ ಸೇರಿಸಿಕೊಂಡಿದೆ.

ಇದೀಗ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿರುವ ಲ್ಯೂಕ್ ವುಡ್​ಗೆ ಇದು ಮೊದಲ ಐಪಿಎಲ್ ಸೀಸನ್ ಆಗಿದೆ. ಚೊಚ್ಚಲ ಐಪಿಎಲ್ ಆಡುತ್ತಿರುವ ಈ ಇಂಗ್ಲೆಂಡ್‌ ವೇಗಿಯನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಅವರ ಮೂಲ ಬೆಲೆ 50 ಲಕ್ಷಕ್ಕೆ ತಂಡಕ್ಕೆ ಸೇರಿಸಿಕೊಂಡಿದೆ.

3 / 6
ಲ್ಯೂಕ್ ವುಡ್ ಇದುವರೆಗೆ ಇಂಗ್ಲೆಂಡ್ ಪರ ಕೇವಲ 2 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ ಒಂದೇ ಒಂದು ವಿಕೆಟ್ ಪಡೆಯದ ಲ್ಯೂಕ್ ವುಡ್ ಟಿ20 ಯಲ್ಲಿ 9.66 ರ ಎಕಾನಮಿಯೊಂದಿಗೆ 8 ವಿಕೆಟ್​ಗಳನ್ನು ಪಡೆದಿದ್ದಾರೆ.

ಲ್ಯೂಕ್ ವುಡ್ ಇದುವರೆಗೆ ಇಂಗ್ಲೆಂಡ್ ಪರ ಕೇವಲ 2 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ ಒಂದೇ ಒಂದು ವಿಕೆಟ್ ಪಡೆಯದ ಲ್ಯೂಕ್ ವುಡ್ ಟಿ20 ಯಲ್ಲಿ 9.66 ರ ಎಕಾನಮಿಯೊಂದಿಗೆ 8 ವಿಕೆಟ್​ಗಳನ್ನು ಪಡೆದಿದ್ದಾರೆ.

4 / 6
ಮತ್ತೊಂದೆಡೆ, ಜೇಸನ್ ಬೆಹ್ರೆನ್‌ಡಾರ್ಫ್ ಐಪಿಎಲ್‌ನಲ್ಲಿ ಇದುವರೆಗೆ 17 ಪಂದ್ಯಗಳನ್ನು ಆಡಿದ್ದು 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನ ಕೊನೆಯ ಸೀಸನ್​ನಲ್ಲಿ ಅವರು ಮುಂಬೈ ಪರ 12 ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 14 ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಮತ್ತೊಂದೆಡೆ, ಜೇಸನ್ ಬೆಹ್ರೆನ್‌ಡಾರ್ಫ್ ಐಪಿಎಲ್‌ನಲ್ಲಿ ಇದುವರೆಗೆ 17 ಪಂದ್ಯಗಳನ್ನು ಆಡಿದ್ದು 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನ ಕೊನೆಯ ಸೀಸನ್​ನಲ್ಲಿ ಅವರು ಮುಂಬೈ ಪರ 12 ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 14 ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

5 / 6
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ಪಿಯೂಷ್ ಚಾವ್ಲಾ, ರೊಮಾರಿಯೊ ಶೆಫರ್ಡ್, ಜೆರಾಲ್ಡ್ ಕೋಟ್ಝಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ಅನ್ಶುಲ್ ಕಾಂಬೋಜ್, ನಮನ್ ಧೀರ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ, ಲ್ಯೂಕ್ ವುಡ್.

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ಪಿಯೂಷ್ ಚಾವ್ಲಾ, ರೊಮಾರಿಯೊ ಶೆಫರ್ಡ್, ಜೆರಾಲ್ಡ್ ಕೋಟ್ಝಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ಅನ್ಶುಲ್ ಕಾಂಬೋಜ್, ನಮನ್ ಧೀರ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ, ಲ್ಯೂಕ್ ವುಡ್.

6 / 6
Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?