AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 17ನೇ ಆವೃತ್ತಿಗೆ ಮಾರ್ಚ್ 22 ಕ್ಕೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲಿದ್ದಾರೆ. ಅಂದರೆ ಕಳೆದ ಒಂದು ತಿಂಗಳಿಂದ ಕಿಂಗ್ ಕೊಹ್ಲಿ ಯಾವುದೇ ಪಂದ್ಯವಾಡಿಲ್ಲ. ಇದೀಗ IPL 2024 ರ ಮೂಲಕ ಮೈದಾನಕ್ಕೆ ಮರಳಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ.

TV9 Web
| Edited By: |

Updated on: Mar 12, 2024 | 9:23 AM

Share
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಸಿಎಸ್​ಕೆ (CSK) ವಿರುದ್ಧದ ಉದ್ಘಾಟನಾ ಪಂದ್ಯದ ಮೂಲಕ ಆರ್​ಸಿಬಿ (RCB) ಐಪಿಎಲ್ ಅಭಿಯಾನ ಆರಂಭಿಸಲಿದೆ. ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಕೂಡ ಕಂಬ್ಯಾಕ್ ಮಾಡಲಿದ್ದಾರೆ.

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಸಿಎಸ್​ಕೆ (CSK) ವಿರುದ್ಧದ ಉದ್ಘಾಟನಾ ಪಂದ್ಯದ ಮೂಲಕ ಆರ್​ಸಿಬಿ (RCB) ಐಪಿಎಲ್ ಅಭಿಯಾನ ಆರಂಭಿಸಲಿದೆ. ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಕೂಡ ಕಂಬ್ಯಾಕ್ ಮಾಡಲಿದ್ದಾರೆ.

1 / 6
ಅಂದರೆ ಜನವರಿ 17, 2024 ರ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಇದೀಗ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಕಂಬ್ಯಾಕ್ ಕಿಂಗ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯವನ್ನೂ ಕೂಡ ನಿರ್ಧರಿಸಲಿದೆ.

ಅಂದರೆ ಜನವರಿ 17, 2024 ರ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಇದೀಗ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಕಂಬ್ಯಾಕ್ ಕಿಂಗ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯವನ್ನೂ ಕೂಡ ನಿರ್ಧರಿಸಲಿದೆ.

2 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವುದಾಗಿ ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಇತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ಹೊರಗುಳಿದಿದ್ದ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು.

ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವುದಾಗಿ ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಇತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ಹೊರಗುಳಿದಿದ್ದ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು.

3 / 6
ಆದರೆ ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ 29 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿಯೇ ಟಿ20 ವಿಶ್ವಕಪ್​ ತಂಡದ ಆಯ್ಕೆಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆದರೆ ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ 29 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿಯೇ ಟಿ20 ವಿಶ್ವಕಪ್​ ತಂಡದ ಆಯ್ಕೆಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಐಪಿಎಲ್​ ಪ್ರದರ್ಶನವನ್ನು ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಲೇಬೇಕು. ಅಂದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಪಿಎಲ್​ ಪ್ರದರ್ಶನವನ್ನು ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಲೇಬೇಕು. ಅಂದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 / 6
ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಆರ್​ಸಿಬಿ ಪರ ಮಿಂಚಿದರೆ ಮಾತ್ರ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್​ನ 14 ಪಂದ್ಯಗಳ ಪ್ರದರ್ಶನದ ಮೇಲೆ ಅವಲಂಭಿತವಾಗಿರಲಿದೆ ಎಂದರೆ ತಪ್ಪಾಗಲಾರದು.

ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಆರ್​ಸಿಬಿ ಪರ ಮಿಂಚಿದರೆ ಮಾತ್ರ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್​ನ 14 ಪಂದ್ಯಗಳ ಪ್ರದರ್ಶನದ ಮೇಲೆ ಅವಲಂಭಿತವಾಗಿರಲಿದೆ ಎಂದರೆ ತಪ್ಪಾಗಲಾರದು.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್