Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 17ನೇ ಆವೃತ್ತಿಗೆ ಮಾರ್ಚ್ 22 ಕ್ಕೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲಿದ್ದಾರೆ. ಅಂದರೆ ಕಳೆದ ಒಂದು ತಿಂಗಳಿಂದ ಕಿಂಗ್ ಕೊಹ್ಲಿ ಯಾವುದೇ ಪಂದ್ಯವಾಡಿಲ್ಲ. ಇದೀಗ IPL 2024 ರ ಮೂಲಕ ಮೈದಾನಕ್ಕೆ ಮರಳಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 12, 2024 | 9:23 AM

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಸಿಎಸ್​ಕೆ (CSK) ವಿರುದ್ಧದ ಉದ್ಘಾಟನಾ ಪಂದ್ಯದ ಮೂಲಕ ಆರ್​ಸಿಬಿ (RCB) ಐಪಿಎಲ್ ಅಭಿಯಾನ ಆರಂಭಿಸಲಿದೆ. ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಕೂಡ ಕಂಬ್ಯಾಕ್ ಮಾಡಲಿದ್ದಾರೆ.

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಸಿಎಸ್​ಕೆ (CSK) ವಿರುದ್ಧದ ಉದ್ಘಾಟನಾ ಪಂದ್ಯದ ಮೂಲಕ ಆರ್​ಸಿಬಿ (RCB) ಐಪಿಎಲ್ ಅಭಿಯಾನ ಆರಂಭಿಸಲಿದೆ. ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಕೂಡ ಕಂಬ್ಯಾಕ್ ಮಾಡಲಿದ್ದಾರೆ.

1 / 6
ಅಂದರೆ ಜನವರಿ 17, 2024 ರ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಇದೀಗ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಕಂಬ್ಯಾಕ್ ಕಿಂಗ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯವನ್ನೂ ಕೂಡ ನಿರ್ಧರಿಸಲಿದೆ.

ಅಂದರೆ ಜನವರಿ 17, 2024 ರ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಇದೀಗ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಕಂಬ್ಯಾಕ್ ಕಿಂಗ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯವನ್ನೂ ಕೂಡ ನಿರ್ಧರಿಸಲಿದೆ.

2 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವುದಾಗಿ ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಇತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ಹೊರಗುಳಿದಿದ್ದ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು.

ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವುದಾಗಿ ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಇತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ಹೊರಗುಳಿದಿದ್ದ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು.

3 / 6
ಆದರೆ ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ 29 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿಯೇ ಟಿ20 ವಿಶ್ವಕಪ್​ ತಂಡದ ಆಯ್ಕೆಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆದರೆ ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ 29 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿಯೇ ಟಿ20 ವಿಶ್ವಕಪ್​ ತಂಡದ ಆಯ್ಕೆಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಐಪಿಎಲ್​ ಪ್ರದರ್ಶನವನ್ನು ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಲೇಬೇಕು. ಅಂದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಪಿಎಲ್​ ಪ್ರದರ್ಶನವನ್ನು ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಲೇಬೇಕು. ಅಂದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 / 6
ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಆರ್​ಸಿಬಿ ಪರ ಮಿಂಚಿದರೆ ಮಾತ್ರ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್​ನ 14 ಪಂದ್ಯಗಳ ಪ್ರದರ್ಶನದ ಮೇಲೆ ಅವಲಂಭಿತವಾಗಿರಲಿದೆ ಎಂದರೆ ತಪ್ಪಾಗಲಾರದು.

ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಆರ್​ಸಿಬಿ ಪರ ಮಿಂಚಿದರೆ ಮಾತ್ರ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್​ನ 14 ಪಂದ್ಯಗಳ ಪ್ರದರ್ಶನದ ಮೇಲೆ ಅವಲಂಭಿತವಾಗಿರಲಿದೆ ಎಂದರೆ ತಪ್ಪಾಗಲಾರದು.

6 / 6
Follow us
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ