AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಉದ್ಘಾಟನಾ ಸಮಾರಂಭ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ?

IPL 2024 Opening Ceremony: ಐಪಿಎಲ್ 17ನೇ ಸೀಸನ್ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯಲ್ಲಿದ್ದು, ಈ ಪಂದ್ಯಕ್ಕೂ ಮುನ್ನ ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭವೂ ನಡೆಯಲ್ಲಿದೆ.

ಪೃಥ್ವಿಶಂಕರ
|

Updated on: Mar 20, 2024 | 4:48 PM

Share
ಐಪಿಎಲ್ 17ನೇ ಸೀಸನ್ ಮಾರ್ಚ್ 22ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯಲ್ಲಿದ್ದು, ಈ ಪಂದ್ಯಕ್ಕೂ ಮುನ್ನ ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭವೂ ನಡೆಯಲ್ಲಿದೆ.

ಐಪಿಎಲ್ 17ನೇ ಸೀಸನ್ ಮಾರ್ಚ್ 22ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯಲ್ಲಿದ್ದು, ಈ ಪಂದ್ಯಕ್ಕೂ ಮುನ್ನ ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭವೂ ನಡೆಯಲ್ಲಿದೆ.

1 / 7
ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಉದ್ಘಾಟನಾ ಪಂದ್ಯ ನಡೆಯಲಿರುವ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಸಂಭ್ರಮಾಚರಣೆ ನಡೆಯಲಿದೆ. ಶುಕ್ರವಾರ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ಆರಂಭವಾಗಲಿದೆ. ಒಂದು ಗಂಟೆ ಕಾಲ ಸಮಾರಂಭ ನಡೆಯಲಿದೆ.

ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಉದ್ಘಾಟನಾ ಪಂದ್ಯ ನಡೆಯಲಿರುವ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಸಂಭ್ರಮಾಚರಣೆ ನಡೆಯಲಿದೆ. ಶುಕ್ರವಾರ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ಆರಂಭವಾಗಲಿದೆ. ಒಂದು ಗಂಟೆ ಕಾಲ ಸಮಾರಂಭ ನಡೆಯಲಿದೆ.

2 / 7
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ನೇರ ಪ್ರಸಾರ ಮಾಡಲಿದೆ. ಆದರೆ ಐಪಿಎಲ್ ಪಂದ್ಯಗಳನ್ನು ಜಿಯೋ ಸಿನಿಮಾ ಆಪ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ನೇರ ಪ್ರಸಾರ ಮಾಡಲಿದೆ. ಆದರೆ ಐಪಿಎಲ್ ಪಂದ್ಯಗಳನ್ನು ಜಿಯೋ ಸಿನಿಮಾ ಆಪ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

3 / 7
ಈ ಬಾರಿಯ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್​ನ ಜನಪ್ರಿಯ ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಖ್ಯಾತ ಹಿನ್ನೆಲೆ ಗಾಯಕರಾದ ಎಆರ್ ರೆಹಮಾನ್, ಸೋನು ನಿಗಮ್ ಮುಂತಾದವರು ಸದ್ದು ಮಾಡಲಿದ್ದಾರೆ ಎಂದು ವರದಿಯಾಗಿದೆ.

ಈ ಬಾರಿಯ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್​ನ ಜನಪ್ರಿಯ ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಖ್ಯಾತ ಹಿನ್ನೆಲೆ ಗಾಯಕರಾದ ಎಆರ್ ರೆಹಮಾನ್, ಸೋನು ನಿಗಮ್ ಮುಂತಾದವರು ಸದ್ದು ಮಾಡಲಿದ್ದಾರೆ ಎಂದು ವರದಿಯಾಗಿದೆ.

4 / 7
ಇದೇ ವೇಳೆ ಚೆನ್ನೈ ಮತ್ತು ಬೆಂಗಳೂರು ನಡುವಿನ ಮೊದಲ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಆರಂಭಿಕ ಪಂದ್ಯ ಹೊರತುಪಡಿಸಿ ಉಳಿದೆಲ್ಲಾ ರಾತ್ರಿ ಪಂದ್ಯಗಳು ರಾತ್ರಿ 7.30ಕ್ಕೆ ಆರಂಭವಾಗಲಿವೆ.

ಇದೇ ವೇಳೆ ಚೆನ್ನೈ ಮತ್ತು ಬೆಂಗಳೂರು ನಡುವಿನ ಮೊದಲ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಆರಂಭಿಕ ಪಂದ್ಯ ಹೊರತುಪಡಿಸಿ ಉಳಿದೆಲ್ಲಾ ರಾತ್ರಿ ಪಂದ್ಯಗಳು ರಾತ್ರಿ 7.30ಕ್ಕೆ ಆರಂಭವಾಗಲಿವೆ.

5 / 7
ಐಪಿಎಲ್ ಇತಿಹಾಸದಲ್ಲಿ ಇದು ಒಂಬತ್ತನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯವನ್ನು ಆಡಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಸಿಎಸ್‌ಕೆ ಈ ಹಿಂದೆ 2009, 2011, 2012, 2018, 2019, 2022 ಮತ್ತು 2023 ರಲ್ಲಿ ಸೀಸನ್ ಓಪನರ್ ಆಡಿದೆ.

ಐಪಿಎಲ್ ಇತಿಹಾಸದಲ್ಲಿ ಇದು ಒಂಬತ್ತನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯವನ್ನು ಆಡಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಸಿಎಸ್‌ಕೆ ಈ ಹಿಂದೆ 2009, 2011, 2012, 2018, 2019, 2022 ಮತ್ತು 2023 ರಲ್ಲಿ ಸೀಸನ್ ಓಪನರ್ ಆಡಿದೆ.

6 / 7
ಏತನ್ಮಧ್ಯೆ, ಸಾರ್ವತ್ರಿಕ ಚುನಾವಣೆ ಕಾರಣ, ಬಿಸಿಸಿಐ ಈ ವರ್ಷದ ಐಪಿಎಲ್​ನ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಮೊದಲ ಹಂತದಲ್ಲಿ 17 ದಿನಗಳಲ್ಲಿ 2 ಡಬಲ್ ಹೆಡರ್ ಸೇರಿದಂತೆ ಒಟ್ಟು 21 ಪಂದ್ಯಗಳು ನಡೆಯಲಿವೆ. ಇನ್ನುಳಿದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಏತನ್ಮಧ್ಯೆ, ಸಾರ್ವತ್ರಿಕ ಚುನಾವಣೆ ಕಾರಣ, ಬಿಸಿಸಿಐ ಈ ವರ್ಷದ ಐಪಿಎಲ್​ನ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಮೊದಲ ಹಂತದಲ್ಲಿ 17 ದಿನಗಳಲ್ಲಿ 2 ಡಬಲ್ ಹೆಡರ್ ಸೇರಿದಂತೆ ಒಟ್ಟು 21 ಪಂದ್ಯಗಳು ನಡೆಯಲಿವೆ. ಇನ್ನುಳಿದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ