AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ದುಬೈನಲ್ಲಿ ನಡೆಯಲ್ಲಿದೆ 2024 ರ ಐಪಿಎಲ್​ ಹರಾಜು; ಯಾವ ದಿನದಂದು ಗೊತ್ತಾ?

IPL 2024 Auction: 2024 ರ ಐಪಿಎಲ್​ನ ಹರಾಜಿಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್ ಹರಾಜನ್ನು ವಿದೇಶದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಇದೇ ನವೆಂಬರ್ 19 ರಂದು ದುಬೈನ ಕೋಕಾ ಕೋಲಾ ಅರೆನಾದಲ್ಲಿ ಐಪಿಎಲ್ ಹರಾಜು ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ಪೃಥ್ವಿಶಂಕರ
|

Updated on: Nov 04, 2023 | 8:15 AM

Share
2024 ರ ಐಪಿಎಲ್​ನ ಹರಾಜಿಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್ ಹರಾಜನ್ನು ವಿದೇಶದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

2024 ರ ಐಪಿಎಲ್​ನ ಹರಾಜಿಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್ ಹರಾಜನ್ನು ವಿದೇಶದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

1 / 8
ಸಿಕ್ಕಿರುವ ಮಾಹಿತಿ ಪ್ರಕಾರ ಇದೇ ನವೆಂಬರ್ 19 ರಂದು ದುಬೈನ ಕೋಕಾ ಕೋಲಾ ಅರೆನಾದಲ್ಲಿ ಐಪಿಎಲ್ ಹರಾಜು ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ಸಿಕ್ಕಿರುವ ಮಾಹಿತಿ ಪ್ರಕಾರ ಇದೇ ನವೆಂಬರ್ 19 ರಂದು ದುಬೈನ ಕೋಕಾ ಕೋಲಾ ಅರೆನಾದಲ್ಲಿ ಐಪಿಎಲ್ ಹರಾಜು ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

2 / 8
ಅಲ್ಲದೆ, ಫ್ರಾಂಚೈಸಿಗಳು ಆಟಗಾರರ ಧಾರಣ ಪಟ್ಟಿಯನ್ನು (ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ) ಪ್ರಕಟಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿ ನಿಗದಿಪಡಿಸಿದೆ.

ಅಲ್ಲದೆ, ಫ್ರಾಂಚೈಸಿಗಳು ಆಟಗಾರರ ಧಾರಣ ಪಟ್ಟಿಯನ್ನು (ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ) ಪ್ರಕಟಿಸಲು ನವೆಂಬರ್ 26 ಕೊನೆಯ ದಿನಾಂಕವಾಗಿ ನಿಗದಿಪಡಿಸಿದೆ.

3 / 8
ಕಳೆದ ಆವೃತ್ತಿಯಲ್ಲಿ ಫ್ರಾಂಚೈಸಿಗಳ ಪರ್ಸ್ ಮೌಲ್ಯ ರೂ. 95 ಕೋಟಿ ಆಗಿತ್ತು ಆದರೆ ಈಗ ಐಪಿಎಲ್ ಆಡಳಿತ ಮಂಡಳಿ ಇದನ್ನು ರೂ.100 ಕೋಟಿಗೆ ಹೆಚ್ಚಿಸಲು ನಿರ್ಧರಿಸಿದೆ. ಅಲ್ಲದೆ ದುಬೈನಲ್ಲಿ ನಡೆಯಲ್ಲಿರುವ ಈ ಮಿನಿ ಹರಾಜು ಒಂದು ದಿನದಲ್ಲಿ ಕೊನೆಗೊಳ್ಳಲಿದೆ.

ಕಳೆದ ಆವೃತ್ತಿಯಲ್ಲಿ ಫ್ರಾಂಚೈಸಿಗಳ ಪರ್ಸ್ ಮೌಲ್ಯ ರೂ. 95 ಕೋಟಿ ಆಗಿತ್ತು ಆದರೆ ಈಗ ಐಪಿಎಲ್ ಆಡಳಿತ ಮಂಡಳಿ ಇದನ್ನು ರೂ.100 ಕೋಟಿಗೆ ಹೆಚ್ಚಿಸಲು ನಿರ್ಧರಿಸಿದೆ. ಅಲ್ಲದೆ ದುಬೈನಲ್ಲಿ ನಡೆಯಲ್ಲಿರುವ ಈ ಮಿನಿ ಹರಾಜು ಒಂದು ದಿನದಲ್ಲಿ ಕೊನೆಗೊಳ್ಳಲಿದೆ.

4 / 8
ಮುಂಬರುವ ಆವೃತ್ತಿಯೂ ಆಟಗಾರರಿಗೆ ಮೂರು ವರ್ಷಗಳ ಒಪ್ಪಂದದ ಮೂರನೇ ಮತ್ತು ಅಂತಿಮ ವರ್ಷವಾಗಿರುತ್ತದೆ. ಹೀಗಾಗಿ ಮುಂದಿನ ವರ್ಷ ಮೆಗಾ ಹರಾಜು ನಡೆಯಲಿದೆ. ಬಿಸಿಸಿಐ ಕಳೆದ ವರ್ಷದ ಹರಾಜನ್ನು ಇಸ್ತಾನ್‌ಬುಲ್‌ನಲ್ಲಿ ನಡೆಸಲು ಪರಿಗಣಿಸಿತ್ತು. ಆದರೆ ಆ ಬಳಿಕ ಈ ಆಲೋಚನೆಯನ್ನು ಹಿಂಪಡೆದಿತ್ತು.

ಮುಂಬರುವ ಆವೃತ್ತಿಯೂ ಆಟಗಾರರಿಗೆ ಮೂರು ವರ್ಷಗಳ ಒಪ್ಪಂದದ ಮೂರನೇ ಮತ್ತು ಅಂತಿಮ ವರ್ಷವಾಗಿರುತ್ತದೆ. ಹೀಗಾಗಿ ಮುಂದಿನ ವರ್ಷ ಮೆಗಾ ಹರಾಜು ನಡೆಯಲಿದೆ. ಬಿಸಿಸಿಐ ಕಳೆದ ವರ್ಷದ ಹರಾಜನ್ನು ಇಸ್ತಾನ್‌ಬುಲ್‌ನಲ್ಲಿ ನಡೆಸಲು ಪರಿಗಣಿಸಿತ್ತು. ಆದರೆ ಆ ಬಳಿಕ ಈ ಆಲೋಚನೆಯನ್ನು ಹಿಂಪಡೆದಿತ್ತು.

5 / 8
ದುಬೈನಲ್ಲಿ ಹರಾಜು ನಡೆಸುವುದರ ಬಗ್ಗೆ ಮಂಡಳಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದು, ಇದು ಈಗ 10 ತಂಡಗಳ ಐಪಿಎಲ್ ಹರಾಜಾಗಿದೆ. ಹೀಗಾಗಿ ಫ್ರಾಂಚೈಸಿಗಳ ಅನೇಕ ಸದಸ್ಯರು, ವಿವಿಧ ಬಿಸಿಸಿಐ ಅಧಿಕಾರಿಗಳು ಕಾರ್ಯಾಚರಣೆ ತಂಡ, ಪ್ರಸಾರ ಸಿಬ್ಬಂದಿ ಸದಸ್ಯರು ತಂಗಲು ಒಂದೇ ಪಂಚತಾರಾ ಹೋಟೆಲ್‌ನಲ್ಲಿ ನೂರಾರು ಕೊಠಡಿಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ. ಅದಕ್ಕಾಗಿಯೇ ದುಬೈ ಆದ್ಯತೆಯ ತಾಣವಾಗಿದೆ ಎಂದಿದ್ದಾರೆ.

ದುಬೈನಲ್ಲಿ ಹರಾಜು ನಡೆಸುವುದರ ಬಗ್ಗೆ ಮಂಡಳಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದು, ಇದು ಈಗ 10 ತಂಡಗಳ ಐಪಿಎಲ್ ಹರಾಜಾಗಿದೆ. ಹೀಗಾಗಿ ಫ್ರಾಂಚೈಸಿಗಳ ಅನೇಕ ಸದಸ್ಯರು, ವಿವಿಧ ಬಿಸಿಸಿಐ ಅಧಿಕಾರಿಗಳು ಕಾರ್ಯಾಚರಣೆ ತಂಡ, ಪ್ರಸಾರ ಸಿಬ್ಬಂದಿ ಸದಸ್ಯರು ತಂಗಲು ಒಂದೇ ಪಂಚತಾರಾ ಹೋಟೆಲ್‌ನಲ್ಲಿ ನೂರಾರು ಕೊಠಡಿಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ. ಅದಕ್ಕಾಗಿಯೇ ದುಬೈ ಆದ್ಯತೆಯ ತಾಣವಾಗಿದೆ ಎಂದಿದ್ದಾರೆ.

6 / 8
ಮುಂಬರುವ ಹರಾಜಿನಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಸೇರಿದಂತೆ ಹಲವಾರು ಪ್ರಮುಖ ವಿದೇಶಿ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಎಂಟು ವರ್ಷಗಳ ನಂತರ ಐಪಿಎಲ್‌ಗೆ ಮರಳುವುದಾಗಿ ಅವರು ಇತ್ತೀಚೆಗೆ ಹೇಳಿದ್ದಾರೆ.

ಮುಂಬರುವ ಹರಾಜಿನಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಸೇರಿದಂತೆ ಹಲವಾರು ಪ್ರಮುಖ ವಿದೇಶಿ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಎಂಟು ವರ್ಷಗಳ ನಂತರ ಐಪಿಎಲ್‌ಗೆ ಮರಳುವುದಾಗಿ ಅವರು ಇತ್ತೀಚೆಗೆ ಹೇಳಿದ್ದಾರೆ.

7 / 8
ಕಳೆದ ವರ್ಷ ಐಪಿಎಲ್‌ನಲ್ಲಿ ಆಡದ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ಹೆಸರನ್ನು ಬಿಡ್ಡಿಂಗ್‌ಗೆ ಮುಂದಿಡುವ ಸಾಧ್ಯತೆಯಿದೆ. ಇತರ ಪ್ರಮುಖ ಆಟಗಾರರೆಂದರೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ದಕ್ಷಿಣ ಆಫ್ರಿಕಾದ ಜೆರಾಲ್ಡ್ ಕೊಯೆಟ್ಜಿ, ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್, ಅಲೆಕ್ಸ್ ಹೇಲ್ಸ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್.

ಕಳೆದ ವರ್ಷ ಐಪಿಎಲ್‌ನಲ್ಲಿ ಆಡದ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ಹೆಸರನ್ನು ಬಿಡ್ಡಿಂಗ್‌ಗೆ ಮುಂದಿಡುವ ಸಾಧ್ಯತೆಯಿದೆ. ಇತರ ಪ್ರಮುಖ ಆಟಗಾರರೆಂದರೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ದಕ್ಷಿಣ ಆಫ್ರಿಕಾದ ಜೆರಾಲ್ಡ್ ಕೊಯೆಟ್ಜಿ, ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್, ಅಲೆಕ್ಸ್ ಹೇಲ್ಸ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ