AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬರೋಬ್ಬರಿ 323 ಡಾಟ್​ ಬಾಲ್: ಬಿಸಿಸಿಐ ಎಷ್ಟು ಗಿಡಗಳನ್ನು ನೆಡಲಿದೆ ಗೊತ್ತಾ?

IPL 2024 Playoffs Dot Balls: ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳಲ್ಲಿ ಎಸೆಯಲ್ಪಡುವ ಪ್ರತಿ ಡಾಟ್ ಬಾಲ್​ಗೂ ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿತ್ತು. ಅದರಂತೆ ನಾಲ್ಕು ಪ್ಲೇಆಫ್ ಪಂದ್ಯಗಳೊಂದಿಗೆ ಐಪಿಎಲ್ ಮುಗಿದಿದೆ. ಇದೀಗ ಗ್ರೀನ್ ಟ್ರೀ ಅಭಿಯಾನದಂತೆ ಬಿಸಿಸಿಐ ಒಂದುವರೆ ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡಲಿದೆ.

ಝಾಹಿರ್ ಯೂಸುಫ್
|

Updated on:May 27, 2024 | 2:34 PM

Share
IPL 2024: ಐಪಿಎಲ್ ಪ್ಲೇಆಫ್ಸ್ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿಶೇಷ ಅಭಿಯಾನವನ್ನು ಕೈಗೆತ್ತಿಗೊಂಡಿತ್ತು. ಈ ಅಭಿಯಾನದಂತೆ ಪ್ಲೇಆಫ್ಸ್ ಪಂದ್ಯಗಳಲ್ಲಿ ಮಾಡುವ ಪ್ರತಿ ಡಾಟ್ ಬಾಲ್​ಗೆ ಟಾಟಾ ಕಂಪೆನಿಯ ಸಹಭಾಗಿತ್ವದಲ್ಲಿ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿತ್ತು.

IPL 2024: ಐಪಿಎಲ್ ಪ್ಲೇಆಫ್ಸ್ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿಶೇಷ ಅಭಿಯಾನವನ್ನು ಕೈಗೆತ್ತಿಗೊಂಡಿತ್ತು. ಈ ಅಭಿಯಾನದಂತೆ ಪ್ಲೇಆಫ್ಸ್ ಪಂದ್ಯಗಳಲ್ಲಿ ಮಾಡುವ ಪ್ರತಿ ಡಾಟ್ ಬಾಲ್​ಗೆ ಟಾಟಾ ಕಂಪೆನಿಯ ಸಹಭಾಗಿತ್ವದಲ್ಲಿ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿತ್ತು.

1 / 7
ಇದೇ ಕಾರಣದಿಂದಾಗಿ ಪ್ಲೇಆಫ್ಸ್​ ಪಂದ್ಯಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರದ ಗ್ರಾಫಿಕ್ಸ್​ ಅನ್ನು ಬಳಸಲಾಗಿತ್ತು. ಇದೀಗ ಐಪಿಎಲ್ ಸೀಸನ್ 17 ಮುಗಿದಿದೆ. ಅಂತಿಮ ಹಂತದ ನಾಲ್ಕು ಪಂದ್ಯಗಳಲ್ಲಿ ಎಷ್ಟು ಡಾಟ್ ಬಾಲ್ ಆಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ...

ಇದೇ ಕಾರಣದಿಂದಾಗಿ ಪ್ಲೇಆಫ್ಸ್​ ಪಂದ್ಯಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರದ ಗ್ರಾಫಿಕ್ಸ್​ ಅನ್ನು ಬಳಸಲಾಗಿತ್ತು. ಇದೀಗ ಐಪಿಎಲ್ ಸೀಸನ್ 17 ಮುಗಿದಿದೆ. ಅಂತಿಮ ಹಂತದ ನಾಲ್ಕು ಪಂದ್ಯಗಳಲ್ಲಿ ಎಷ್ಟು ಡಾಟ್ ಬಾಲ್ ಆಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ...

2 / 7
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಒಟ್ಟು 73 ಡಾಟ್ ಬಾಲ್​ಗಳನ್ನು ಎಸೆಯಲಾಗಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಒಟ್ಟು 73 ಡಾಟ್ ಬಾಲ್​ಗಳನ್ನು ಎಸೆಯಲಾಗಿದೆ.

3 / 7
ಇನ್ನು ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಒಟ್ಟು 74 ಡಾಟ್ ಬಾಲ್​ಗಳು ಮೂಡಿಬಂದಿದ್ದವು.

ಇನ್ನು ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಒಟ್ಟು 74 ಡಾಟ್ ಬಾಲ್​ಗಳು ಮೂಡಿಬಂದಿದ್ದವು.

4 / 7
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಿದ್ದವು. ಈ ಪಂದ್ಯದಲ್ಲಿ ಒಟ್ಟು 96 ಡಾಟ್ ಬಾಲ್​ಗಳನ್ನು ಆಡಲಾಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಿದ್ದವು. ಈ ಪಂದ್ಯದಲ್ಲಿ ಒಟ್ಟು 96 ಡಾಟ್ ಬಾಲ್​ಗಳನ್ನು ಆಡಲಾಗಿದೆ.

5 / 7
ಇನ್ನು ಚೆನ್ನೈನ ಎಂಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಒಟ್ಟು 80 ಡಾಟ್ ಬಾಲ್​ಗಳು ಮೂಡಿಬಂದಿವೆ.

ಇನ್ನು ಚೆನ್ನೈನ ಎಂಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಒಟ್ಟು 80 ಡಾಟ್ ಬಾಲ್​ಗಳು ಮೂಡಿಬಂದಿವೆ.

6 / 7
ಅಂದರೆ ಪ್ಲೇಆಫ್​ ಪಂದ್ಯಗಳಲ್ಲಿ ಮೂಡಿಬಂದಿರುವ ಡಾಟ್ ಬಾಲ್​ಗಳ ಒಟ್ಟು ಸಂಖ್ಯೆ 323. ಇಲ್ಲಿ ಪ್ರತಿ ಡಾಟ್ ಬಾಲ್​ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಅದರಂತೆ ಬಿಸಿಸಿಐ ಟಾಟಾ ಸಹಭಾಗಿತ್ವದಲ್ಲಿ ಒಟ್ಟು 1,61,500 ಗಿಡಗಳನ್ನು ನೆಡಲಿದೆ.

ಅಂದರೆ ಪ್ಲೇಆಫ್​ ಪಂದ್ಯಗಳಲ್ಲಿ ಮೂಡಿಬಂದಿರುವ ಡಾಟ್ ಬಾಲ್​ಗಳ ಒಟ್ಟು ಸಂಖ್ಯೆ 323. ಇಲ್ಲಿ ಪ್ರತಿ ಡಾಟ್ ಬಾಲ್​ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಅದರಂತೆ ಬಿಸಿಸಿಐ ಟಾಟಾ ಸಹಭಾಗಿತ್ವದಲ್ಲಿ ಒಟ್ಟು 1,61,500 ಗಿಡಗಳನ್ನು ನೆಡಲಿದೆ.

7 / 7

Published On - 2:32 pm, Mon, 27 May 24

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ