AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬರೋಬ್ಬರಿ 323 ಡಾಟ್​ ಬಾಲ್: ಬಿಸಿಸಿಐ ಎಷ್ಟು ಗಿಡಗಳನ್ನು ನೆಡಲಿದೆ ಗೊತ್ತಾ?

IPL 2024 Playoffs Dot Balls: ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳಲ್ಲಿ ಎಸೆಯಲ್ಪಡುವ ಪ್ರತಿ ಡಾಟ್ ಬಾಲ್​ಗೂ ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿತ್ತು. ಅದರಂತೆ ನಾಲ್ಕು ಪ್ಲೇಆಫ್ ಪಂದ್ಯಗಳೊಂದಿಗೆ ಐಪಿಎಲ್ ಮುಗಿದಿದೆ. ಇದೀಗ ಗ್ರೀನ್ ಟ್ರೀ ಅಭಿಯಾನದಂತೆ ಬಿಸಿಸಿಐ ಒಂದುವರೆ ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡಲಿದೆ.

ಝಾಹಿರ್ ಯೂಸುಫ್
|

Updated on:May 27, 2024 | 2:34 PM

Share
IPL 2024: ಐಪಿಎಲ್ ಪ್ಲೇಆಫ್ಸ್ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿಶೇಷ ಅಭಿಯಾನವನ್ನು ಕೈಗೆತ್ತಿಗೊಂಡಿತ್ತು. ಈ ಅಭಿಯಾನದಂತೆ ಪ್ಲೇಆಫ್ಸ್ ಪಂದ್ಯಗಳಲ್ಲಿ ಮಾಡುವ ಪ್ರತಿ ಡಾಟ್ ಬಾಲ್​ಗೆ ಟಾಟಾ ಕಂಪೆನಿಯ ಸಹಭಾಗಿತ್ವದಲ್ಲಿ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿತ್ತು.

IPL 2024: ಐಪಿಎಲ್ ಪ್ಲೇಆಫ್ಸ್ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿಶೇಷ ಅಭಿಯಾನವನ್ನು ಕೈಗೆತ್ತಿಗೊಂಡಿತ್ತು. ಈ ಅಭಿಯಾನದಂತೆ ಪ್ಲೇಆಫ್ಸ್ ಪಂದ್ಯಗಳಲ್ಲಿ ಮಾಡುವ ಪ್ರತಿ ಡಾಟ್ ಬಾಲ್​ಗೆ ಟಾಟಾ ಕಂಪೆನಿಯ ಸಹಭಾಗಿತ್ವದಲ್ಲಿ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿತ್ತು.

1 / 7
ಇದೇ ಕಾರಣದಿಂದಾಗಿ ಪ್ಲೇಆಫ್ಸ್​ ಪಂದ್ಯಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರದ ಗ್ರಾಫಿಕ್ಸ್​ ಅನ್ನು ಬಳಸಲಾಗಿತ್ತು. ಇದೀಗ ಐಪಿಎಲ್ ಸೀಸನ್ 17 ಮುಗಿದಿದೆ. ಅಂತಿಮ ಹಂತದ ನಾಲ್ಕು ಪಂದ್ಯಗಳಲ್ಲಿ ಎಷ್ಟು ಡಾಟ್ ಬಾಲ್ ಆಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ...

ಇದೇ ಕಾರಣದಿಂದಾಗಿ ಪ್ಲೇಆಫ್ಸ್​ ಪಂದ್ಯಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರದ ಗ್ರಾಫಿಕ್ಸ್​ ಅನ್ನು ಬಳಸಲಾಗಿತ್ತು. ಇದೀಗ ಐಪಿಎಲ್ ಸೀಸನ್ 17 ಮುಗಿದಿದೆ. ಅಂತಿಮ ಹಂತದ ನಾಲ್ಕು ಪಂದ್ಯಗಳಲ್ಲಿ ಎಷ್ಟು ಡಾಟ್ ಬಾಲ್ ಆಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಕುತೂಹಲಕ್ಕೆ ಇಲ್ಲಿದೆ ಉತ್ತರ...

2 / 7
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಒಟ್ಟು 73 ಡಾಟ್ ಬಾಲ್​ಗಳನ್ನು ಎಸೆಯಲಾಗಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಒಟ್ಟು 73 ಡಾಟ್ ಬಾಲ್​ಗಳನ್ನು ಎಸೆಯಲಾಗಿದೆ.

3 / 7
ಇನ್ನು ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಒಟ್ಟು 74 ಡಾಟ್ ಬಾಲ್​ಗಳು ಮೂಡಿಬಂದಿದ್ದವು.

ಇನ್ನು ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಒಟ್ಟು 74 ಡಾಟ್ ಬಾಲ್​ಗಳು ಮೂಡಿಬಂದಿದ್ದವು.

4 / 7
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಿದ್ದವು. ಈ ಪಂದ್ಯದಲ್ಲಿ ಒಟ್ಟು 96 ಡಾಟ್ ಬಾಲ್​ಗಳನ್ನು ಆಡಲಾಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಿದ್ದವು. ಈ ಪಂದ್ಯದಲ್ಲಿ ಒಟ್ಟು 96 ಡಾಟ್ ಬಾಲ್​ಗಳನ್ನು ಆಡಲಾಗಿದೆ.

5 / 7
ಇನ್ನು ಚೆನ್ನೈನ ಎಂಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಒಟ್ಟು 80 ಡಾಟ್ ಬಾಲ್​ಗಳು ಮೂಡಿಬಂದಿವೆ.

ಇನ್ನು ಚೆನ್ನೈನ ಎಂಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಒಟ್ಟು 80 ಡಾಟ್ ಬಾಲ್​ಗಳು ಮೂಡಿಬಂದಿವೆ.

6 / 7
ಅಂದರೆ ಪ್ಲೇಆಫ್​ ಪಂದ್ಯಗಳಲ್ಲಿ ಮೂಡಿಬಂದಿರುವ ಡಾಟ್ ಬಾಲ್​ಗಳ ಒಟ್ಟು ಸಂಖ್ಯೆ 323. ಇಲ್ಲಿ ಪ್ರತಿ ಡಾಟ್ ಬಾಲ್​ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಅದರಂತೆ ಬಿಸಿಸಿಐ ಟಾಟಾ ಸಹಭಾಗಿತ್ವದಲ್ಲಿ ಒಟ್ಟು 1,61,500 ಗಿಡಗಳನ್ನು ನೆಡಲಿದೆ.

ಅಂದರೆ ಪ್ಲೇಆಫ್​ ಪಂದ್ಯಗಳಲ್ಲಿ ಮೂಡಿಬಂದಿರುವ ಡಾಟ್ ಬಾಲ್​ಗಳ ಒಟ್ಟು ಸಂಖ್ಯೆ 323. ಇಲ್ಲಿ ಪ್ರತಿ ಡಾಟ್ ಬಾಲ್​ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಅದರಂತೆ ಬಿಸಿಸಿಐ ಟಾಟಾ ಸಹಭಾಗಿತ್ವದಲ್ಲಿ ಒಟ್ಟು 1,61,500 ಗಿಡಗಳನ್ನು ನೆಡಲಿದೆ.

7 / 7

Published On - 2:32 pm, Mon, 27 May 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​