Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Prize Money: ಚಾಂಪಿಯನ್ ತಂಡಕ್ಕೆ ಎಷ್ಟು ಕೋಟಿ? ಆರ್​ಸಿಬಿಗೆ ಸಿಕ್ಕ ಹಣವೇಷ್ಟು? ಇಲ್ಲಿದೆ ಬಹುಮಾನದ ಪೂರ್ಣ ವಿವರ

IPL 2024 Prize Money: ಈ ಆವೃತ್ತಿಗಾಗಿ ಬಿಸಿಸಿಐ ಒಟ್ಟು 46.5 ಕೋಟಿ ರೂಪಾಯಿಗಳನ್ನು ಬಹುಮಾನ ಮೊತ್ತವಾಗಿ ನಿಗದಿಪಡಿಸಿದೆ. ಇದರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ತಂಡವು 20 ಕೋಟಿ ರೂ. ಬಹುಮಾನ ಪಡೆದರೆ, ರನ್ನರ್ ಅಪ್ ತಂಡಕ್ಕೆ 13 ಕೋಟಿ ಸಿಗಲಿದೆ. ಹಾಗೆಯೇ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ಬಹುಮಾನ ಪಡೆಯುತ್ತವೆ.

ಪೃಥ್ವಿಶಂಕರ
|

Updated on: May 26, 2024 | 3:20 PM

ಐಪಿಎಲ್ 17ನೇ ಸೀಸನ್​ನ ಫೈನಲ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಇಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಈ ಮಿಲಯನ್ ಡಾಲರ್ ಟೂರ್ನಿಯ ಕಿರೀಟ ತೊಡುವ ತಂಡದ ಮೇಲೆ ಹಣದ ಮಳೆಯೇ ಹರಿಯಲಿದೆ. ಸೋತ ತಂಡಕ್ಕೂ ಜೇಬು ತುಂಬಲಿದೆ. ಹಾಗಿದ್ದರೆ, ಯಾವ ತಂಡಕ್ಕೆ ಎಷ್ಟು ಸಿಗಲಿದೆ ಎಂಬುದನ್ನು ನೋಡುವುದಾದರೆ..

ಐಪಿಎಲ್ 17ನೇ ಸೀಸನ್​ನ ಫೈನಲ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಇಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಈ ಮಿಲಯನ್ ಡಾಲರ್ ಟೂರ್ನಿಯ ಕಿರೀಟ ತೊಡುವ ತಂಡದ ಮೇಲೆ ಹಣದ ಮಳೆಯೇ ಹರಿಯಲಿದೆ. ಸೋತ ತಂಡಕ್ಕೂ ಜೇಬು ತುಂಬಲಿದೆ. ಹಾಗಿದ್ದರೆ, ಯಾವ ತಂಡಕ್ಕೆ ಎಷ್ಟು ಸಿಗಲಿದೆ ಎಂಬುದನ್ನು ನೋಡುವುದಾದರೆ..

1 / 7
ಈ ಆವೃತ್ತಿಗಾಗಿ ಬಿಸಿಸಿಐ ಒಟ್ಟು 46.5 ಕೋಟಿ ರೂಪಾಯಿಗಳನ್ನು ಬಹುಮಾನ ಮೊತ್ತವಾಗಿ ನಿಗದಿಪಡಿಸಿದೆ. ಇದರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ತಂಡವು 20 ಕೋಟಿ ರೂ. ಬಹುಮಾನ ಪಡೆದರೆ, ರನ್ನರ್ ಅಪ್ ತಂಡಕ್ಕೆ 13 ಕೋಟಿ ಸಿಗಲಿದೆ. ಹಾಗೆಯೇ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ಬಹುಮಾನ ಪಡೆಯುತ್ತವೆ.

ಈ ಆವೃತ್ತಿಗಾಗಿ ಬಿಸಿಸಿಐ ಒಟ್ಟು 46.5 ಕೋಟಿ ರೂಪಾಯಿಗಳನ್ನು ಬಹುಮಾನ ಮೊತ್ತವಾಗಿ ನಿಗದಿಪಡಿಸಿದೆ. ಇದರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ತಂಡವು 20 ಕೋಟಿ ರೂ. ಬಹುಮಾನ ಪಡೆದರೆ, ರನ್ನರ್ ಅಪ್ ತಂಡಕ್ಕೆ 13 ಕೋಟಿ ಸಿಗಲಿದೆ. ಹಾಗೆಯೇ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ಬಹುಮಾನ ಪಡೆಯುತ್ತವೆ.

2 / 7
ಅಂದರೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಆ ತಂಡಕ್ಕೆ 20 ಕೋಟಿ ರೂಪಾಯಿ ಬಹುಮಾನ ನೀಡಲಾಗುತ್ತದೆ. ಐಪಿಎಲ್‌ ಹೊರತುಪಡಿಸಿದರೆ ಪ್ರಪಂಚದಾದ್ಯಂತ ನಡೆಯುವ ಯಾವುದೇ ಟಿ20 ಲೀಗ್​ಗಳಲ್ಲೂ ಈ ಪ್ರಮಾಣದ ಬಹುಮಾನ ನೀಡಲಾಗುವುದಿಲ್ಲ ಎಂಬುದು ಇಲ್ಲಿ ವಿಶೇಷ.

ಅಂದರೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಆ ತಂಡಕ್ಕೆ 20 ಕೋಟಿ ರೂಪಾಯಿ ಬಹುಮಾನ ನೀಡಲಾಗುತ್ತದೆ. ಐಪಿಎಲ್‌ ಹೊರತುಪಡಿಸಿದರೆ ಪ್ರಪಂಚದಾದ್ಯಂತ ನಡೆಯುವ ಯಾವುದೇ ಟಿ20 ಲೀಗ್​ಗಳಲ್ಲೂ ಈ ಪ್ರಮಾಣದ ಬಹುಮಾನ ನೀಡಲಾಗುವುದಿಲ್ಲ ಎಂಬುದು ಇಲ್ಲಿ ವಿಶೇಷ.

3 / 7
ಉಳಿದಂತೆ ಮೂರು ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಪಡೆಯಲ್ಲಿದೆ.

ಉಳಿದಂತೆ ಮೂರು ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಪಡೆಯಲ್ಲಿದೆ.

4 / 7
ಇನ್ನು ವೈಯಕ್ತಿಕ ಸಾಧನೆಗೆ ಸಂಬಂಧಪಟ್ಟ ಬಹುಮಾನಗಳ ಬಗ್ಗೆ ಹೇಳುವುದಾದರೆ.. ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿಗೆ ಈ ಬಹುಮಾನ ಸಿಗಲಿದೆ.

ಇನ್ನು ವೈಯಕ್ತಿಕ ಸಾಧನೆಗೆ ಸಂಬಂಧಪಟ್ಟ ಬಹುಮಾನಗಳ ಬಗ್ಗೆ ಹೇಳುವುದಾದರೆ.. ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿಗೆ ಈ ಬಹುಮಾನ ಸಿಗಲಿದೆ.

5 / 7
ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

6 / 7
ಉಳಿದಂತೆ ವರ್ಷದ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂ. ಬಹುಮಾನ ಸಿಕ್ಕರೆ, ಅತ್ಯಂತ ಮೌಲ್ಯಯುತ ಆಟಗಾರನಿಗೆ 12 ಲಕ್ಷ ರೂ. ನೀಡಲಾಗುತ್ತದೆ. ಈ ಎರಡು ಪ್ರಶಸ್ತಿಗಳಿಗೆ ಯಾರು ಭಾಜನರಾಗಲಿದ್ದಾರೆ ಎಂಬುದು ಫೈನಲ್ ಪಂದ್ಯದ ಬಳಿಕ ತಿಳಿಯಲಿದೆ.

ಉಳಿದಂತೆ ವರ್ಷದ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂ. ಬಹುಮಾನ ಸಿಕ್ಕರೆ, ಅತ್ಯಂತ ಮೌಲ್ಯಯುತ ಆಟಗಾರನಿಗೆ 12 ಲಕ್ಷ ರೂ. ನೀಡಲಾಗುತ್ತದೆ. ಈ ಎರಡು ಪ್ರಶಸ್ತಿಗಳಿಗೆ ಯಾರು ಭಾಜನರಾಗಲಿದ್ದಾರೆ ಎಂಬುದು ಫೈನಲ್ ಪಂದ್ಯದ ಬಳಿಕ ತಿಳಿಯಲಿದೆ.

7 / 7
Follow us
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ