IPL 2024 Prize Money: ಚಾಂಪಿಯನ್ ತಂಡಕ್ಕೆ ಎಷ್ಟು ಕೋಟಿ? ಆರ್​ಸಿಬಿಗೆ ಸಿಕ್ಕ ಹಣವೇಷ್ಟು? ಇಲ್ಲಿದೆ ಬಹುಮಾನದ ಪೂರ್ಣ ವಿವರ

IPL 2024 Prize Money: ಈ ಆವೃತ್ತಿಗಾಗಿ ಬಿಸಿಸಿಐ ಒಟ್ಟು 46.5 ಕೋಟಿ ರೂಪಾಯಿಗಳನ್ನು ಬಹುಮಾನ ಮೊತ್ತವಾಗಿ ನಿಗದಿಪಡಿಸಿದೆ. ಇದರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ತಂಡವು 20 ಕೋಟಿ ರೂ. ಬಹುಮಾನ ಪಡೆದರೆ, ರನ್ನರ್ ಅಪ್ ತಂಡಕ್ಕೆ 13 ಕೋಟಿ ಸಿಗಲಿದೆ. ಹಾಗೆಯೇ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ಬಹುಮಾನ ಪಡೆಯುತ್ತವೆ.

|

Updated on: May 26, 2024 | 3:20 PM

ಐಪಿಎಲ್ 17ನೇ ಸೀಸನ್​ನ ಫೈನಲ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಇಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಈ ಮಿಲಯನ್ ಡಾಲರ್ ಟೂರ್ನಿಯ ಕಿರೀಟ ತೊಡುವ ತಂಡದ ಮೇಲೆ ಹಣದ ಮಳೆಯೇ ಹರಿಯಲಿದೆ. ಸೋತ ತಂಡಕ್ಕೂ ಜೇಬು ತುಂಬಲಿದೆ. ಹಾಗಿದ್ದರೆ, ಯಾವ ತಂಡಕ್ಕೆ ಎಷ್ಟು ಸಿಗಲಿದೆ ಎಂಬುದನ್ನು ನೋಡುವುದಾದರೆ..

ಐಪಿಎಲ್ 17ನೇ ಸೀಸನ್​ನ ಫೈನಲ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಇಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಈ ಮಿಲಯನ್ ಡಾಲರ್ ಟೂರ್ನಿಯ ಕಿರೀಟ ತೊಡುವ ತಂಡದ ಮೇಲೆ ಹಣದ ಮಳೆಯೇ ಹರಿಯಲಿದೆ. ಸೋತ ತಂಡಕ್ಕೂ ಜೇಬು ತುಂಬಲಿದೆ. ಹಾಗಿದ್ದರೆ, ಯಾವ ತಂಡಕ್ಕೆ ಎಷ್ಟು ಸಿಗಲಿದೆ ಎಂಬುದನ್ನು ನೋಡುವುದಾದರೆ..

1 / 7
ಈ ಆವೃತ್ತಿಗಾಗಿ ಬಿಸಿಸಿಐ ಒಟ್ಟು 46.5 ಕೋಟಿ ರೂಪಾಯಿಗಳನ್ನು ಬಹುಮಾನ ಮೊತ್ತವಾಗಿ ನಿಗದಿಪಡಿಸಿದೆ. ಇದರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ತಂಡವು 20 ಕೋಟಿ ರೂ. ಬಹುಮಾನ ಪಡೆದರೆ, ರನ್ನರ್ ಅಪ್ ತಂಡಕ್ಕೆ 13 ಕೋಟಿ ಸಿಗಲಿದೆ. ಹಾಗೆಯೇ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ಬಹುಮಾನ ಪಡೆಯುತ್ತವೆ.

ಈ ಆವೃತ್ತಿಗಾಗಿ ಬಿಸಿಸಿಐ ಒಟ್ಟು 46.5 ಕೋಟಿ ರೂಪಾಯಿಗಳನ್ನು ಬಹುಮಾನ ಮೊತ್ತವಾಗಿ ನಿಗದಿಪಡಿಸಿದೆ. ಇದರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ತಂಡವು 20 ಕೋಟಿ ರೂ. ಬಹುಮಾನ ಪಡೆದರೆ, ರನ್ನರ್ ಅಪ್ ತಂಡಕ್ಕೆ 13 ಕೋಟಿ ಸಿಗಲಿದೆ. ಹಾಗೆಯೇ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ಬಹುಮಾನ ಪಡೆಯುತ್ತವೆ.

2 / 7
ಅಂದರೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಆ ತಂಡಕ್ಕೆ 20 ಕೋಟಿ ರೂಪಾಯಿ ಬಹುಮಾನ ನೀಡಲಾಗುತ್ತದೆ. ಐಪಿಎಲ್‌ ಹೊರತುಪಡಿಸಿದರೆ ಪ್ರಪಂಚದಾದ್ಯಂತ ನಡೆಯುವ ಯಾವುದೇ ಟಿ20 ಲೀಗ್​ಗಳಲ್ಲೂ ಈ ಪ್ರಮಾಣದ ಬಹುಮಾನ ನೀಡಲಾಗುವುದಿಲ್ಲ ಎಂಬುದು ಇಲ್ಲಿ ವಿಶೇಷ.

ಅಂದರೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಆ ತಂಡಕ್ಕೆ 20 ಕೋಟಿ ರೂಪಾಯಿ ಬಹುಮಾನ ನೀಡಲಾಗುತ್ತದೆ. ಐಪಿಎಲ್‌ ಹೊರತುಪಡಿಸಿದರೆ ಪ್ರಪಂಚದಾದ್ಯಂತ ನಡೆಯುವ ಯಾವುದೇ ಟಿ20 ಲೀಗ್​ಗಳಲ್ಲೂ ಈ ಪ್ರಮಾಣದ ಬಹುಮಾನ ನೀಡಲಾಗುವುದಿಲ್ಲ ಎಂಬುದು ಇಲ್ಲಿ ವಿಶೇಷ.

3 / 7
ಉಳಿದಂತೆ ಮೂರು ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಪಡೆಯಲ್ಲಿದೆ.

ಉಳಿದಂತೆ ಮೂರು ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಪಡೆಯಲ್ಲಿದೆ.

4 / 7
ಇನ್ನು ವೈಯಕ್ತಿಕ ಸಾಧನೆಗೆ ಸಂಬಂಧಪಟ್ಟ ಬಹುಮಾನಗಳ ಬಗ್ಗೆ ಹೇಳುವುದಾದರೆ.. ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿಗೆ ಈ ಬಹುಮಾನ ಸಿಗಲಿದೆ.

ಇನ್ನು ವೈಯಕ್ತಿಕ ಸಾಧನೆಗೆ ಸಂಬಂಧಪಟ್ಟ ಬಹುಮಾನಗಳ ಬಗ್ಗೆ ಹೇಳುವುದಾದರೆ.. ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿಗೆ ಈ ಬಹುಮಾನ ಸಿಗಲಿದೆ.

5 / 7
ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

6 / 7
ಉಳಿದಂತೆ ವರ್ಷದ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂ. ಬಹುಮಾನ ಸಿಕ್ಕರೆ, ಅತ್ಯಂತ ಮೌಲ್ಯಯುತ ಆಟಗಾರನಿಗೆ 12 ಲಕ್ಷ ರೂ. ನೀಡಲಾಗುತ್ತದೆ. ಈ ಎರಡು ಪ್ರಶಸ್ತಿಗಳಿಗೆ ಯಾರು ಭಾಜನರಾಗಲಿದ್ದಾರೆ ಎಂಬುದು ಫೈನಲ್ ಪಂದ್ಯದ ಬಳಿಕ ತಿಳಿಯಲಿದೆ.

ಉಳಿದಂತೆ ವರ್ಷದ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂ. ಬಹುಮಾನ ಸಿಕ್ಕರೆ, ಅತ್ಯಂತ ಮೌಲ್ಯಯುತ ಆಟಗಾರನಿಗೆ 12 ಲಕ್ಷ ರೂ. ನೀಡಲಾಗುತ್ತದೆ. ಈ ಎರಡು ಪ್ರಶಸ್ತಿಗಳಿಗೆ ಯಾರು ಭಾಜನರಾಗಲಿದ್ದಾರೆ ಎಂಬುದು ಫೈನಲ್ ಪಂದ್ಯದ ಬಳಿಕ ತಿಳಿಯಲಿದೆ.

7 / 7
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ