AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ವಿರುದ್ಧ ಮಾಡಿದ ತಪ್ಪಿಗೆ ಭಾರಿ ದಂಡ ತೆತ್ತ ಸಂಜು ಸ್ಯಾಮ್ಸನ್..!

IPL 2024: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

ಪೃಥ್ವಿಶಂಕರ
|

Updated on: Apr 11, 2024 | 4:06 PM

Share
ಐಪಿಎಲ್ 2024ರಲ್ಲಿ ನಡೆದ 22ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವನ್ನು ಮೂರು ವಿಕೆಟ್‌ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಜಯ ಸಾಧಿಸಿದೆ. ಇತ್ತ ಲೀಗ್​ನಲ್ಲಿ ಅಜೇಯರಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ಕೂಡ ತನ್ನ ಮೊದಲ ಸೋಲು ಎದುರಿಸಿದೆ.

ಐಪಿಎಲ್ 2024ರಲ್ಲಿ ನಡೆದ 22ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವನ್ನು ಮೂರು ವಿಕೆಟ್‌ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಜಯ ಸಾಧಿಸಿದೆ. ಇತ್ತ ಲೀಗ್​ನಲ್ಲಿ ಅಜೇಯರಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ಕೂಡ ತನ್ನ ಮೊದಲ ಸೋಲು ಎದುರಿಸಿದೆ.

1 / 6
ರಾಜಸ್ಥಾನ್ ನೀಡಿದ196 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಕೊನೆಯ ಐದು ಓವರ್‌ಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿ 30 ಎಸೆತಗಳಲ್ಲಿ 73 ರನ್ ಕಲೆ ಹಾಕಿ ಗೆಲುವಿನ ದಡ ಸೇರಿತು. 20ನೇ ಓವರ್​ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಬೌಂಡರಿ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ರಾಜಸ್ಥಾನ್ ನೀಡಿದ196 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಕೊನೆಯ ಐದು ಓವರ್‌ಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿ 30 ಎಸೆತಗಳಲ್ಲಿ 73 ರನ್ ಕಲೆ ಹಾಕಿ ಗೆಲುವಿನ ದಡ ಸೇರಿತು. 20ನೇ ಓವರ್​ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಬೌಂಡರಿ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

2 / 6
ಸೋಲಿನ ಹೊರತಾಗಿಯೂ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

ಸೋಲಿನ ಹೊರತಾಗಿಯೂ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

3 / 6
ವಾಸ್ತವವಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಪರಿಣಾಮವಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಈ ಸೀಸನ್​ನಲ್ಲಿ ಸಂಜು ಮಾಡಿದ ಮೊದಲ ಅಪರಾಧವಾಗಿದೆ. ಆದ್ದರಿಂದ ಸ್ಯಾಮ್ಸನ್‌ಗೆ ರೂ 12 ಲಕ್ಷ ದಂಡ ವಿಧಿಸಲಾಗಿದೆ.

ವಾಸ್ತವವಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಪರಿಣಾಮವಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಈ ಸೀಸನ್​ನಲ್ಲಿ ಸಂಜು ಮಾಡಿದ ಮೊದಲ ಅಪರಾಧವಾಗಿದೆ. ಆದ್ದರಿಂದ ಸ್ಯಾಮ್ಸನ್‌ಗೆ ರೂ 12 ಲಕ್ಷ ದಂಡ ವಿಧಿಸಲಾಗಿದೆ.

4 / 6
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮಂದಗತಿಯ ಆರಂಭದ ಹೊರತಾಗಿಯೂ ಆರ್‌ಆರ್ ಅದ್ಭುತ ಪ್ರದರ್ಶನ ನೀಡಿದ್ದು ಗಮನಾರ್ಹ. ತಂಡದ ಪರ ನಾಯಕ ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರೆ ರಿಯಾನ್ ಪರಾಗ್ ಕೂಡ 48 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ರಾಜಸ್ಥಾನ ರಾಯಲ್ಸ್ 3 ವಿಕೆಟ್‌ಗೆ 196 ರನ್ ಗಳಿಸಲು ನೆರವಾದರು.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮಂದಗತಿಯ ಆರಂಭದ ಹೊರತಾಗಿಯೂ ಆರ್‌ಆರ್ ಅದ್ಭುತ ಪ್ರದರ್ಶನ ನೀಡಿದ್ದು ಗಮನಾರ್ಹ. ತಂಡದ ಪರ ನಾಯಕ ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರೆ ರಿಯಾನ್ ಪರಾಗ್ ಕೂಡ 48 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ರಾಜಸ್ಥಾನ ರಾಯಲ್ಸ್ 3 ವಿಕೆಟ್‌ಗೆ 196 ರನ್ ಗಳಿಸಲು ನೆರವಾದರು.

5 / 6
ಗುರಿ ಬೆನ್ನಟ್ಟಿದ ಟೈಟಾನ್ಸ್ ಪರ ಶುಭ್‌ಮನ್ ಗಿಲ್ 44 ಎಸೆತಗಳಲ್ಲಿ 72 ರನ್ ಗಳಿಸಿದರೆ ರಾಹುಲ್ ತೆವಾಟಿಯಾ (11 ಎಸೆತಗಳಲ್ಲಿ 22) ಮತ್ತು ರಶೀದ್ ಖಾನ್ (11 ಎಸೆತಗಳಲ್ಲಿ 24*) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗುರಿ ಬೆನ್ನಟ್ಟಿದ ಟೈಟಾನ್ಸ್ ಪರ ಶುಭ್‌ಮನ್ ಗಿಲ್ 44 ಎಸೆತಗಳಲ್ಲಿ 72 ರನ್ ಗಳಿಸಿದರೆ ರಾಹುಲ್ ತೆವಾಟಿಯಾ (11 ಎಸೆತಗಳಲ್ಲಿ 22) ಮತ್ತು ರಶೀದ್ ಖಾನ್ (11 ಎಸೆತಗಳಲ್ಲಿ 24*) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ