IPL 2024: ಲೀಗ್ ಮಧ್ಯದಲ್ಲಿ ರಾಜಸ್ಥಾನಕ್ಕೆ ಬಂದ ಮಹಾರಾಜ

IPL 2024: 17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

|

Updated on: Mar 28, 2024 | 11:00 PM

17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

1 / 6
ವಾಸ್ತವವಾಗಿ ಗಾಯದಿಂದಾಗಿ ಈ ಸೀಸನ್​ನಿಂದ ಹೊರಗುಳಿದಿದ್ದ ಪ್ರಸಿದ್ಧ್ ಕೃಷ್ಣ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬೌಲರ್ ಕೇಶವ್ ಮಹಾರಾಜ್ ಅವರನ್ನು ರಾಜಸ್ಥಾನ್ ರಾಯಲ್ಸ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ವಾಸ್ತವವಾಗಿ ಗಾಯದಿಂದಾಗಿ ಈ ಸೀಸನ್​ನಿಂದ ಹೊರಗುಳಿದಿದ್ದ ಪ್ರಸಿದ್ಧ್ ಕೃಷ್ಣ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬೌಲರ್ ಕೇಶವ್ ಮಹಾರಾಜ್ ಅವರನ್ನು ರಾಜಸ್ಥಾನ್ ರಾಯಲ್ಸ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

2 / 6
ಮೂಲ ಬೆಲೆ 50 ಲಕ್ಷ ರೂಗಳಿಗೆ ತಂಡ ಸೇರಿಕೊಂಡಿರುವ ಕೇಶವ್ ಮಹಾರಾಜ್ ಇನ್ನು ಮುಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ಪರ ಕಣಕ್ಕಿಳಿಯಲ್ಲಿದ್ದಾರೆ. ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಮಹಾರಾಜ್, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಪಿಚ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಮೂಲ ಬೆಲೆ 50 ಲಕ್ಷ ರೂಗಳಿಗೆ ತಂಡ ಸೇರಿಕೊಂಡಿರುವ ಕೇಶವ್ ಮಹಾರಾಜ್ ಇನ್ನು ಮುಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ಪರ ಕಣಕ್ಕಿಳಿಯಲ್ಲಿದ್ದಾರೆ. ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಮಹಾರಾಜ್, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಪಿಚ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

3 / 6
ವಿಶ್ವಕಪ್​ನಲ್ಲಿ ಆಡಿದ 10 ಪಂದ್ಯಗಳಲ್ಲಿ ಕೇಶವ್ 15 ವಿಕೆಟ್‌ಗಳನ್ನು ಪಡೆದಿದ್ದರು. ಅಲ್ಲದೆ ಈ ವರ್ಷದ ಆರಂಭದಲ್ಲಿ ನಡೆದ SA20 ನಲ್ಲಿ, ಮಹಾರಾಜ್, ಸೂಪರ್ ಜೈಂಟ್ಸ್ ಫ್ರಾಂಚೈಸ್‌ ಪರ ಕಣಕ್ಕಿಳಿದಿದ್ದರು. ಅಲ್ಲಿ ಆಡಿದ್ದ 13 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದರು.

ವಿಶ್ವಕಪ್​ನಲ್ಲಿ ಆಡಿದ 10 ಪಂದ್ಯಗಳಲ್ಲಿ ಕೇಶವ್ 15 ವಿಕೆಟ್‌ಗಳನ್ನು ಪಡೆದಿದ್ದರು. ಅಲ್ಲದೆ ಈ ವರ್ಷದ ಆರಂಭದಲ್ಲಿ ನಡೆದ SA20 ನಲ್ಲಿ, ಮಹಾರಾಜ್, ಸೂಪರ್ ಜೈಂಟ್ಸ್ ಫ್ರಾಂಚೈಸ್‌ ಪರ ಕಣಕ್ಕಿಳಿದಿದ್ದರು. ಅಲ್ಲಿ ಆಡಿದ್ದ 13 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದರು.

4 / 6
ಅನುಭವಿ ಕೇಶವ್ ಮಹಾರಾಜ್ ಇದುವರೆಗೆ ದಕ್ಷಿಣ ಆಫ್ರಿಕಾ ಪರ 27 ಟಿ20, 44 ಏಕದಿನ ಮತ್ತು 50 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 237 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ 159 ಟಿ20 ಪಂದ್ಯಗಳನ್ನು ಆಡಿರುವ ಅವರು 130 ವಿಕೆಟ್​ಗಳನ್ನು ಪಡೆದಿದ್ದಾ

ಅನುಭವಿ ಕೇಶವ್ ಮಹಾರಾಜ್ ಇದುವರೆಗೆ ದಕ್ಷಿಣ ಆಫ್ರಿಕಾ ಪರ 27 ಟಿ20, 44 ಏಕದಿನ ಮತ್ತು 50 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 237 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ 159 ಟಿ20 ಪಂದ್ಯಗಳನ್ನು ಆಡಿರುವ ಅವರು 130 ವಿಕೆಟ್​ಗಳನ್ನು ಪಡೆದಿದ್ದಾ

5 / 6
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್, ನವದೀಪ್ ಸೈನಿ, ಧ್ರುವ ಜುರೆಲ್, ಟ್ರೆಂಟ್ ಬೌಲ್ಟ್, ಡೊನೊವನ್ ಫೆರೇರಾ, ಕುಲದೀಪ್ ಸೇನ್, ಕುನಾಲ್ ರಾಥೋರ್, ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕಾಡ್ಮೋರ್, ಅಬಿದ್ ಮುಷ್ತಾಕ್, ನಾಂದ್ರೆ ಬರ್ಗರ್, ಕೇಶವ್ ಮಹಾರಾಜ್.

ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್, ನವದೀಪ್ ಸೈನಿ, ಧ್ರುವ ಜುರೆಲ್, ಟ್ರೆಂಟ್ ಬೌಲ್ಟ್, ಡೊನೊವನ್ ಫೆರೇರಾ, ಕುಲದೀಪ್ ಸೇನ್, ಕುನಾಲ್ ರಾಥೋರ್, ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕಾಡ್ಮೋರ್, ಅಬಿದ್ ಮುಷ್ತಾಕ್, ನಾಂದ್ರೆ ಬರ್ಗರ್, ಕೇಶವ್ ಮಹಾರಾಜ್.

6 / 6
Follow us
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ