Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 11 ವರ್ಷಗಳ ನಂತರ ಆರ್​ಸಿಬಿ ಪರ ಈ ಸಾಧನೆ ಮಾಡಿದ ರಜತ್ ಪಾಟಿದರ್..!

IPL 2024 Rajat Patidar: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 50 ರನ್ ಚಚ್ಚಿದರು. ಇದರೊಂದಿಗೆ ಕಳೆದ 11 ವರ್ಷಗಳಲ್ಲಿ ತಂಡದ ಯಾವುದೇ ಬ್ಯಾಟ್ಸ್‌ಮನ್ ಮಾಡದಂತಹ ಸಾಧನೆಯನ್ನು ರಜತ್ ಪಾಟಿದಾರ್ ಈ ಇನ್ನಿಂಗ್ಸ್‌ನಲ್ಲಿ ಮಾಡಿದರು.

ಪೃಥ್ವಿಶಂಕರ
|

Updated on: Apr 26, 2024 | 4:35 PM

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗೆಲುವಿನ ನಗೆ ಬೀರಿರುವ ಆರ್​ಸಿಬಿ ಲೀಗ್​ನಲ್ಲಿ ಎರಡನೇ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್‌ಗಳಲ್ಲಿ 206 ರನ್ ಕಲೆಹಾಕಿತು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗೆಲುವಿನ ನಗೆ ಬೀರಿರುವ ಆರ್​ಸಿಬಿ ಲೀಗ್​ನಲ್ಲಿ ಎರಡನೇ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್‌ಗಳಲ್ಲಿ 206 ರನ್ ಕಲೆಹಾಕಿತು.

1 / 6
ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 51 ರನ್​ಗಳ ಇನ್ನಿಂಗ್ಸ್ ಆಡಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 50 ರನ್ ಚಚ್ಚಿದರು. ಇದರೊಂದಿಗೆ ಕಳೆದ 11 ವರ್ಷಗಳಲ್ಲಿ ತಂಡದ ಯಾವುದೇ ಬ್ಯಾಟ್ಸ್‌ಮನ್ ಮಾಡದಂತಹ ಸಾಧನೆಯನ್ನು ರಜತ್ ಪಾಟಿದಾರ್ ಈ ಇನ್ನಿಂಗ್ಸ್‌ನಲ್ಲಿ ಮಾಡಿದರು.

ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 51 ರನ್​ಗಳ ಇನ್ನಿಂಗ್ಸ್ ಆಡಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 50 ರನ್ ಚಚ್ಚಿದರು. ಇದರೊಂದಿಗೆ ಕಳೆದ 11 ವರ್ಷಗಳಲ್ಲಿ ತಂಡದ ಯಾವುದೇ ಬ್ಯಾಟ್ಸ್‌ಮನ್ ಮಾಡದಂತಹ ಸಾಧನೆಯನ್ನು ರಜತ್ ಪಾಟಿದಾರ್ ಈ ಇನ್ನಿಂಗ್ಸ್‌ನಲ್ಲಿ ಮಾಡಿದರು.

2 / 6
ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ರಜತ್ ಪಾಟಿದಾರ್ 20 ಎಸೆತಗಳಲ್ಲಿ 250 ಸ್ಟ್ರೈಕ್ ರೇಟ್‌ನಲ್ಲಿ 50 ರನ್ ಬಾರಿಸಿದರು. ಪಾಟಿದಾರ್ ಇನ್ನಿಂಗ್ಸ್​ನಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್​ಗಳು ಸೇರಿದ್ದವು. ಕೇವಲ 19 ಎಸೆತಗಳಲ್ಲಿ 50 ರನ್ ಪೂರೈಸಿದ ರಜತ್ ಆರ್​ಸಿಬಿ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡರು.

ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ರಜತ್ ಪಾಟಿದಾರ್ 20 ಎಸೆತಗಳಲ್ಲಿ 250 ಸ್ಟ್ರೈಕ್ ರೇಟ್‌ನಲ್ಲಿ 50 ರನ್ ಬಾರಿಸಿದರು. ಪಾಟಿದಾರ್ ಇನ್ನಿಂಗ್ಸ್​ನಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್​ಗಳು ಸೇರಿದ್ದವು. ಕೇವಲ 19 ಎಸೆತಗಳಲ್ಲಿ 50 ರನ್ ಪೂರೈಸಿದ ರಜತ್ ಆರ್​ಸಿಬಿ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡರು.

3 / 6
ಇದರೊಂದಿಗೆ ಆರ್‌ಸಿಬಿ ತಂಡದ ಪರ ಬರೋಬ್ಬರಿ 11 ವರ್ಷಗಳ ನಂತರ ಬ್ಯಾಟ್ಸ್‌ಮನ್ ಒಬ್ಬ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸಾಧನೆಯನ್ನು ಮಾಡಿದರು. ಇದಕ್ಕೂ ಮುನ್ನ 2013ರಲ್ಲಿ ಕ್ರಿಸ್ ಗೇಲ್ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಇದರೊಂದಿಗೆ ಆರ್‌ಸಿಬಿ ತಂಡದ ಪರ ಬರೋಬ್ಬರಿ 11 ವರ್ಷಗಳ ನಂತರ ಬ್ಯಾಟ್ಸ್‌ಮನ್ ಒಬ್ಬ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸಾಧನೆಯನ್ನು ಮಾಡಿದರು. ಇದಕ್ಕೂ ಮುನ್ನ 2013ರಲ್ಲಿ ಕ್ರಿಸ್ ಗೇಲ್ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

4 / 6
ರಜತ್ ಜೊತೆಗೆ ಈ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ 400 ರನ್ ಪೂರೈಸಿದರು. ಇದರೊಂದಿಗೆ 10 ಸೀಸನ್​ಗಳಲ್ಲಿ 400+ ರನ್ ದಾಖಲಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಿದೆ.

ರಜತ್ ಜೊತೆಗೆ ಈ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ 400 ರನ್ ಪೂರೈಸಿದರು. ಇದರೊಂದಿಗೆ 10 ಸೀಸನ್​ಗಳಲ್ಲಿ 400+ ರನ್ ದಾಖಲಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಿದೆ.

5 / 6
ಅಷ್ಟೇ ಅಲ್ಲದೆ, ಐಪಿಎಲ್‌ನಲ್ಲಿ ಆರಂಭಿಕರಾಗಿ 4000 ರನ್ ಪೂರೈಸಿದ ನಾಲ್ಕನೇ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

ಅಷ್ಟೇ ಅಲ್ಲದೆ, ಐಪಿಎಲ್‌ನಲ್ಲಿ ಆರಂಭಿಕರಾಗಿ 4000 ರನ್ ಪೂರೈಸಿದ ನಾಲ್ಕನೇ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

6 / 6
Follow us
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ