AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ- ಸಿಎಸ್​ಕೆ ಪ್ರದರ್ಶನ ಹೇಗಿದೆ? ಇಲ್ಲಿದೆ ಪೂರ್ಣ ಅಂಕಿಅಂಶ

IPL 2024, RCB vs CSK: ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: May 18, 2024 | 3:28 PM

Share
ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

1 / 6
ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 6
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 90 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 43 ಪಂದ್ಯಗಳನ್ನು ಗೆದ್ದಿದ್ದು, 43 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 90 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 43 ಪಂದ್ಯಗಳನ್ನು ಗೆದ್ದಿದ್ದು, 43 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

3 / 6
ಇನ್ನು ಈ ಮೈದಾನದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ 21 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ 21 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಬೆಂಗಳೂರಿನ ಗರಿಷ್ಠ ಸ್ಕೋರ್ 263 ರನ್ ಆಗಿದ್ದರೆ, ಕನಿಷ್ಠ ಸ್ಕೋರ್ 82 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಗೆಲುವಿನ ಶೇಕಡಾವಾರು 47.77 ಆಗಿದೆ.

ಇನ್ನು ಈ ಮೈದಾನದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ 21 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ 21 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಬೆಂಗಳೂರಿನ ಗರಿಷ್ಠ ಸ್ಕೋರ್ 263 ರನ್ ಆಗಿದ್ದರೆ, ಕನಿಷ್ಠ ಸ್ಕೋರ್ 82 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಗೆಲುವಿನ ಶೇಕಡಾವಾರು 47.77 ಆಗಿದೆ.

4 / 6
ಇದೇ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂಕಿಅಂಶಗಳನ್ನು ನೋಡುವುದಾದರೆ.. ರುತುರಾಜ್ ಪಡೆ ಈ ಮೈದಾನದಲ್ಲಿ 11 ಪಂದ್ಯಗಳನ್ನು ಆಡಿದೆ. ಇದರಲ್ಲಿ 6 ಪಂದ್ಯಗಳಲ್ಲಿ ಜಯಗಳಿಸಿದ್ದು, 4ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಇದೇ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂಕಿಅಂಶಗಳನ್ನು ನೋಡುವುದಾದರೆ.. ರುತುರಾಜ್ ಪಡೆ ಈ ಮೈದಾನದಲ್ಲಿ 11 ಪಂದ್ಯಗಳನ್ನು ಆಡಿದೆ. ಇದರಲ್ಲಿ 6 ಪಂದ್ಯಗಳಲ್ಲಿ ಜಯಗಳಿಸಿದ್ದು, 4ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

5 / 6
ಆರ್‌ಸಿಬಿಯ ತವರು ಮೈದಾನದಲ್ಲಿ ಚೆನ್ನೈ, 4 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಗೆಲುವು ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಗುರಿ ಬೆನ್ನತ್ತಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಸಿಎಸ್‌ಕೆ ಗರಿಷ್ಠ ಸ್ಕೋರ್ 226 ರನ್ ಆಗಿದ್ದರೆ, ಕಡಿಮೆ ಸ್ಕೋರ್ 128 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಶೇಕಡಾವಾರು 54.54 ಆಗಿದೆ.

ಆರ್‌ಸಿಬಿಯ ತವರು ಮೈದಾನದಲ್ಲಿ ಚೆನ್ನೈ, 4 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಗೆಲುವು ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಗುರಿ ಬೆನ್ನತ್ತಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಸಿಎಸ್‌ಕೆ ಗರಿಷ್ಠ ಸ್ಕೋರ್ 226 ರನ್ ಆಗಿದ್ದರೆ, ಕಡಿಮೆ ಸ್ಕೋರ್ 128 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಶೇಕಡಾವಾರು 54.54 ಆಗಿದೆ.

6 / 6
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ