IPL 2024: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ- ಸಿಎಸ್​ಕೆ ಪ್ರದರ್ಶನ ಹೇಗಿದೆ? ಇಲ್ಲಿದೆ ಪೂರ್ಣ ಅಂಕಿಅಂಶ

IPL 2024, RCB vs CSK: ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

|

Updated on: May 18, 2024 | 3:28 PM

ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

1 / 6
ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 6
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 90 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 43 ಪಂದ್ಯಗಳನ್ನು ಗೆದ್ದಿದ್ದು, 43 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 90 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 43 ಪಂದ್ಯಗಳನ್ನು ಗೆದ್ದಿದ್ದು, 43 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

3 / 6
ಇನ್ನು ಈ ಮೈದಾನದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ 21 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ 21 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಬೆಂಗಳೂರಿನ ಗರಿಷ್ಠ ಸ್ಕೋರ್ 263 ರನ್ ಆಗಿದ್ದರೆ, ಕನಿಷ್ಠ ಸ್ಕೋರ್ 82 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಗೆಲುವಿನ ಶೇಕಡಾವಾರು 47.77 ಆಗಿದೆ.

ಇನ್ನು ಈ ಮೈದಾನದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ 21 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ 21 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಬೆಂಗಳೂರಿನ ಗರಿಷ್ಠ ಸ್ಕೋರ್ 263 ರನ್ ಆಗಿದ್ದರೆ, ಕನಿಷ್ಠ ಸ್ಕೋರ್ 82 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಗೆಲುವಿನ ಶೇಕಡಾವಾರು 47.77 ಆಗಿದೆ.

4 / 6
ಇದೇ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂಕಿಅಂಶಗಳನ್ನು ನೋಡುವುದಾದರೆ.. ರುತುರಾಜ್ ಪಡೆ ಈ ಮೈದಾನದಲ್ಲಿ 11 ಪಂದ್ಯಗಳನ್ನು ಆಡಿದೆ. ಇದರಲ್ಲಿ 6 ಪಂದ್ಯಗಳಲ್ಲಿ ಜಯಗಳಿಸಿದ್ದು, 4ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಇದೇ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂಕಿಅಂಶಗಳನ್ನು ನೋಡುವುದಾದರೆ.. ರುತುರಾಜ್ ಪಡೆ ಈ ಮೈದಾನದಲ್ಲಿ 11 ಪಂದ್ಯಗಳನ್ನು ಆಡಿದೆ. ಇದರಲ್ಲಿ 6 ಪಂದ್ಯಗಳಲ್ಲಿ ಜಯಗಳಿಸಿದ್ದು, 4ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

5 / 6
ಆರ್‌ಸಿಬಿಯ ತವರು ಮೈದಾನದಲ್ಲಿ ಚೆನ್ನೈ, 4 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಗೆಲುವು ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಗುರಿ ಬೆನ್ನತ್ತಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಸಿಎಸ್‌ಕೆ ಗರಿಷ್ಠ ಸ್ಕೋರ್ 226 ರನ್ ಆಗಿದ್ದರೆ, ಕಡಿಮೆ ಸ್ಕೋರ್ 128 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಶೇಕಡಾವಾರು 54.54 ಆಗಿದೆ.

ಆರ್‌ಸಿಬಿಯ ತವರು ಮೈದಾನದಲ್ಲಿ ಚೆನ್ನೈ, 4 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಗೆಲುವು ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಗುರಿ ಬೆನ್ನತ್ತಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಸಿಎಸ್‌ಕೆ ಗರಿಷ್ಠ ಸ್ಕೋರ್ 226 ರನ್ ಆಗಿದ್ದರೆ, ಕಡಿಮೆ ಸ್ಕೋರ್ 128 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಶೇಕಡಾವಾರು 54.54 ಆಗಿದೆ.

6 / 6
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ