AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಕೂಡ ಇರಲಿದ್ದಾರಾ ಕಾದು ನೋಡಬೇಕಿದೆ.

TV9 Web
| Edited By: |

Updated on:Jul 16, 2023 | 7:26 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 8
ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

2 / 8
ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 8
2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

4 / 8
ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

5 / 8
2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

6 / 8
ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

7 / 8
ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

8 / 8

Published On - 7:24 pm, Sun, 16 July 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ