AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಕೂಡ ಇರಲಿದ್ದಾರಾ ಕಾದು ನೋಡಬೇಕಿದೆ.

TV9 Web
| Edited By: |

Updated on:Jul 16, 2023 | 7:26 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 8
ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

2 / 8
ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 8
2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

4 / 8
ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

5 / 8
2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

6 / 8
ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

7 / 8
ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

8 / 8

Published On - 7:24 pm, Sun, 16 July 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್