AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಕೂಡ ಇರಲಿದ್ದಾರಾ ಕಾದು ನೋಡಬೇಕಿದೆ.

TV9 Web
| Edited By: |

Updated on:Jul 16, 2023 | 7:26 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 8
ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

2 / 8
ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 8
2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

4 / 8
ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

5 / 8
2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

6 / 8
ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

7 / 8
ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

8 / 8

Published On - 7:24 pm, Sun, 16 July 23

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ