IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಕೂಡ ಇರಲಿದ್ದಾರಾ ಕಾದು ನೋಡಬೇಕಿದೆ.

| Updated By: ಝಾಹಿರ್ ಯೂಸುಫ್

Updated on:Jul 16, 2023 | 7:26 PM

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿಯಾಗುವುದು ಬಹುತೇಕ ಖಚಿತವಾಗಿದೆ. ಇದರ ಮೊದಲ ಹೆಜ್ಜೆಯಾಗಿ ತಂಡದ ಸಿಬ್ಬಂದಿ ವರ್ಗಗಳನ್ನು ಬದಲಿಸಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 8
ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

ಅದರಂತೆ ಆರ್​​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಬದಲಿಸಲು ಫ್ರಾಂಚೈಸಿ ನಿರ್ಧರಿಸಲಾಗಿದೆ. ಹಾಗೆಯೇ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ಅವರನ್ನು ಕೂಡ ಕೈ ಬಿಡಲು ತೀರ್ಮಾನಿಸಲಾಗಿದೆ.

2 / 8
ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದಕ್ಕಾಗಿ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ಕೆಲ ಕೋಚ್​ಗಳನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 8
2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

2019 ರಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮೈಕ್ ಹೆಸ್ಸನ್ ಅವರ ಕಾರ್ಯಾವಧಿ ಈ ವರ್ಷಕ್ಕೆ ಕೊನೆಗೊಳ್ಳಲಿದ್ದು, ಹೀಗಾಗಿ ನಿರ್ದೇಶಕನ ಸ್ಥಾನದಿಂದ ಅವರನ್ನು ಕೆಳಗಿಸಲು ನಿರ್ಧರಿಸಲಾಗಿದೆ.

4 / 8
ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

ಹಾಗೆಯೇ 2022 ರಿಂದ ಆರ್​ಸಿಬಿ ತಂಡದ ಕೋಚ್ ಆಗಿ ಕಾಣಿಸಿಕೊಂಡಿರುವ ಸಂಜಯ್ ಬಂಗಾರ್ ಅವರ ಕಾರ್ಯ ನಿರ್ವಹಣೆ ಬಗ್ಗೆ ಆರ್​ಸಿಬಿ ಫ್ರಾಂಚೈಸಿ ಸಂತುಷ್ಟರಾಗಿಲ್ಲ. ಹೀಗಾಗಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಅವರ ಜೊತೆಗಿನ ಒಪ್ಪಂದವನ್ನು ಇನ್ನೂ ಕೂಡ ನವೀಕರಿಸಿಲ್ಲ. ಹೀಗಾಗಿ ಸಂಜಯ್ ಬಂಗಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬೀಳಲಿದ್ದಾರೆ.

5 / 8
2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತು.

6 / 8
ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.

7 / 8
ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರು ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

8 / 8

Published On - 7:24 pm, Sun, 16 July 23

Follow us
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ