Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶತಕದ ಇನ್ನಿಂಗ್ಸ್ ನಡುವೆಯೂ ಬೇಡದ ದಾಖಲೆ ಬರೆದ ರೋಹಿತ್ ಶರ್ಮಾ..!

IPL 2024: ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪರ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 12 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಶತಕ ಸಿಡಿಸಿದರು. ಅದಾಗ್ಯೂ ರೋಹಿತ್​ಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on: Apr 15, 2024 | 7:51 PM

ಐಪಿಎಲ್ 2024 ರ 29ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಲೀಗ್​ನಲ್ಲಿ 4ನೇ ಗೆಲುವು ದಾಖಲಿಸಿದರೆ, ಇತ್ತ ಸೋತ ಮುಂಬೈ ಲೀಗ್​ನಲ್ಲಿ 4ನೇ ಸೋಲನುಭವಿಸಿ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲೇ ಮುಂದುವರೆಯುವಂತಾಯಿತು.

ಐಪಿಎಲ್ 2024 ರ 29ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಲೀಗ್​ನಲ್ಲಿ 4ನೇ ಗೆಲುವು ದಾಖಲಿಸಿದರೆ, ಇತ್ತ ಸೋತ ಮುಂಬೈ ಲೀಗ್​ನಲ್ಲಿ 4ನೇ ಸೋಲನುಭವಿಸಿ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲೇ ಮುಂದುವರೆಯುವಂತಾಯಿತು.

1 / 7
ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪರ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 12 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಶತಕ ಸಿಡಿಸಿದರು. ಅದಾಗ್ಯೂ ರೋಹಿತ್​ಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪರ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 12 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಶತಕ ಸಿಡಿಸಿದರು. ಅದಾಗ್ಯೂ ರೋಹಿತ್​ಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

2 / 7
ಈ ಮೂಲಕ ಗುರಿ ಬೆನ್ನಟ್ಟುವಾಗ ಅಜೇಯ ಶತಕ ಸಿಡಿಸಿದ ಹೊರತಾಗಿಯೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯದ ಮೂರನೇ ಬ್ಯಾಟರ್ ಎಂಬ ಬೇಡದ ದಾಖಲೆಯನ್ನು ರೋಹಿತ್ ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ಈ ಮೂಲಕ ಗುರಿ ಬೆನ್ನಟ್ಟುವಾಗ ಅಜೇಯ ಶತಕ ಸಿಡಿಸಿದ ಹೊರತಾಗಿಯೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯದ ಮೂರನೇ ಬ್ಯಾಟರ್ ಎಂಬ ಬೇಡದ ದಾಖಲೆಯನ್ನು ರೋಹಿತ್ ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

3 / 7
ರೋಹಿತ್‌ಗಿಂತ ಮೊದಲು, 2010ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಯೂಸುಫ್ ಪಠಾಣ್ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದರೆ ಅವರಿಗೆ ತಂಡವನ್ನು ಸೋಲಿನಿಂದ ಪಾರು ಮಾಡಲು ಪಠಾಣ್​ಗೆ ಸಾಧ್ಯವಾಗಿರಲಿಲ್ಲ.

ರೋಹಿತ್‌ಗಿಂತ ಮೊದಲು, 2010ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಯೂಸುಫ್ ಪಠಾಣ್ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದರೆ ಅವರಿಗೆ ತಂಡವನ್ನು ಸೋಲಿನಿಂದ ಪಾರು ಮಾಡಲು ಪಠಾಣ್​ಗೆ ಸಾಧ್ಯವಾಗಿರಲಿಲ್ಲ.

4 / 7
ಇದಾದ ನಂತರ 2021ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ನ ಸಂಜು ಸ್ಯಾಮ್ಸನ್  63 ಎಸೆತಗಳಲ್ಲಿ 119 ರನ್ ಬಾರಿಸಿದ್ದರು. ಆದರೆ ಅವರ ತಂಡ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ. ಇದೀಗ ರೋಹಿತ್ ಶರ್ಮಾ ಈ ಪಟ್ಟಿಗೆ ಮೂರನೇಯವರಾಗಿ ಎಂಟ್ರಿಕೊಟ್ಟಿದ್ದಾರೆ.

ಇದಾದ ನಂತರ 2021ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ನ ಸಂಜು ಸ್ಯಾಮ್ಸನ್ 63 ಎಸೆತಗಳಲ್ಲಿ 119 ರನ್ ಬಾರಿಸಿದ್ದರು. ಆದರೆ ಅವರ ತಂಡ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ. ಇದೀಗ ರೋಹಿತ್ ಶರ್ಮಾ ಈ ಪಟ್ಟಿಗೆ ಮೂರನೇಯವರಾಗಿ ಎಂಟ್ರಿಕೊಟ್ಟಿದ್ದಾರೆ.

5 / 7
ಸೋಲಿನ ಹೊರತಾಗಿಯೂ ರೋಹಿತ್ ಅವರ ಈ ಶತಕದ ಇನ್ನಿಂಗ್ಸ್ ಬಹಳ ವಿಶೇಷವಾಗಿತ್ತು. ಏಕೆಂದರೆ ಇದು ರೋಹಿತ್ ಶರ್ಮಾ ಅವರ ಐಪಿಎಲ್ ವೃತ್ತಿಜೀವನದಲ್ಲಿ ಎರಡನೇ ಶತಕವಾಗಿತ್ತು. 2012 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 109 ರನ್‌ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದ್ದರು. ಆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂದ್ಯವನ್ನು 27 ರನ್‌ಗಳಿಂದ ಗೆದ್ದುಕೊಂಡಿತ್ತು.

ಸೋಲಿನ ಹೊರತಾಗಿಯೂ ರೋಹಿತ್ ಅವರ ಈ ಶತಕದ ಇನ್ನಿಂಗ್ಸ್ ಬಹಳ ವಿಶೇಷವಾಗಿತ್ತು. ಏಕೆಂದರೆ ಇದು ರೋಹಿತ್ ಶರ್ಮಾ ಅವರ ಐಪಿಎಲ್ ವೃತ್ತಿಜೀವನದಲ್ಲಿ ಎರಡನೇ ಶತಕವಾಗಿತ್ತು. 2012 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 109 ರನ್‌ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದ್ದರು. ಆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂದ್ಯವನ್ನು 27 ರನ್‌ಗಳಿಂದ ಗೆದ್ದುಕೊಂಡಿತ್ತು.

6 / 7
ಪಂದ್ಯದ ವಿಚಾರಕ್ಕೆ ಬಂದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 206 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಮುಂಬೈ 186 ರನ್ ಕಲೆಹಾಕಲಷ್ಟೇ ಶಕ್ತವಾಗಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು. ಮುಂಬೈ ಪರ ಅಜೇಯ ಶತಕ ಸಿಡಿಸಿದ ರೋಹಿತ್ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ  ಅಜೇಯ 105 ರನ್ ಬಾರಿಸಿದರು.

ಪಂದ್ಯದ ವಿಚಾರಕ್ಕೆ ಬಂದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 206 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಮುಂಬೈ 186 ರನ್ ಕಲೆಹಾಕಲಷ್ಟೇ ಶಕ್ತವಾಗಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು. ಮುಂಬೈ ಪರ ಅಜೇಯ ಶತಕ ಸಿಡಿಸಿದ ರೋಹಿತ್ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 105 ರನ್ ಬಾರಿಸಿದರು.

7 / 7
Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ