AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಟೈಟಾನ್ಸ್‌ ತಂಡಕ್ಕೆ ಸರ್ಫರಾಜ್ ಖಾನ್?

IPL 2024: ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸಂಚಲನ ಮೂಡಿಸಿದ್ದ ಸರ್ಫರಾಜ್ ಖಾನ್ ಇದೀಗ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಸರ್ಫರಾಜ್​ರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೀಗ ಅವರು ಗುಜರಾತ್ ಪರ ಆಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Mar 17, 2024 | 8:04 PM

Share
 ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸಂಚಲನ ಮೂಡಿಸಿದ್ದ ಸರ್ಫರಾಜ್ ಖಾನ್ ಇದೀಗ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಸರ್ಫರಾಜ್​ರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೀಗ ಅವರು ಗುಜರಾತ್ ಪರ ಆಡುವ ಸಾಧ್ಯತೆಗಳಿವೆ.

ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸಂಚಲನ ಮೂಡಿಸಿದ್ದ ಸರ್ಫರಾಜ್ ಖಾನ್ ಇದೀಗ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಸರ್ಫರಾಜ್​ರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೀಗ ಅವರು ಗುಜರಾತ್ ಪರ ಆಡುವ ಸಾಧ್ಯತೆಗಳಿವೆ.

1 / 6
2023ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸರ್ಫರಾಜ್ ಅವರನ್ನು 2024 ರ ಹರಾಜಿಗೂ ಮುನ್ನ ಡೆಲ್ಲಿ ಫ್ರಾಂಚೈಸಿ ತಂಡದಿಂದ ಬಿಡುಗಡೆ ಮಾಡಿತ್ತು. ಆದರೆ ಇದೀಗ ಸರ್ಫರಾಜ್ ಖಾನ್ ಗುಜರಾತ್ ಟೈಟಾನ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಸೇರಿಕೊಳ್ಳಲಿದ್ದಾರೆ.

2023ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸರ್ಫರಾಜ್ ಅವರನ್ನು 2024 ರ ಹರಾಜಿಗೂ ಮುನ್ನ ಡೆಲ್ಲಿ ಫ್ರಾಂಚೈಸಿ ತಂಡದಿಂದ ಬಿಡುಗಡೆ ಮಾಡಿತ್ತು. ಆದರೆ ಇದೀಗ ಸರ್ಫರಾಜ್ ಖಾನ್ ಗುಜರಾತ್ ಟೈಟಾನ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಸೇರಿಕೊಳ್ಳಲಿದ್ದಾರೆ.

2 / 6
ಮಿನಿ ಹರಾಜಿನಲ್ಲಿ 3.6 ಕೋಟಿ ರೂ ನೀಡಿ ಖರೀದಿಸಿದ್ದ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟರ್ ರಾಬಿನ್ ಮಿಂಜ್ ಕಳೆದ ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೊಳಗಾಗಿದ್ದರು. ಅಪಘಾತದಲ್ಲಿ ಅವರಿಗೆ ಹೆಚ್ಚಿನ ಗಾಯಗಳಾಗಿಲ್ಲ ಎಂದು ವರದಿಯಾಗಿತ್ತು.

ಮಿನಿ ಹರಾಜಿನಲ್ಲಿ 3.6 ಕೋಟಿ ರೂ ನೀಡಿ ಖರೀದಿಸಿದ್ದ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟರ್ ರಾಬಿನ್ ಮಿಂಜ್ ಕಳೆದ ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೊಳಗಾಗಿದ್ದರು. ಅಪಘಾತದಲ್ಲಿ ಅವರಿಗೆ ಹೆಚ್ಚಿನ ಗಾಯಗಳಾಗಿಲ್ಲ ಎಂದು ವರದಿಯಾಗಿತ್ತು.

3 / 6
ಹೀಗಾಗಿ ರಾಬಿನ್ ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ರಾಬಿನ್ ಲಭ್ಯತೆಯ ಬಗ್ಗೆ ನಿನ್ನೆ ಮಾಹಿತಿ ನೀಡಿದ್ದ ತಂಡದ ಮುಖ್ಯ ಕೋಚ್ ಆಶಿಸ್ ನೆಹ್ರಾ, ರಾಬಿನ್ ಮಿಂಜ್ ಇಡೀ ಲೀಗ್​ನಿಂದ ಹೊರಗುಳಿದಿದ್ದಾರೆ ಎಂದಿದ್ದರು.

ಹೀಗಾಗಿ ರಾಬಿನ್ ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ರಾಬಿನ್ ಲಭ್ಯತೆಯ ಬಗ್ಗೆ ನಿನ್ನೆ ಮಾಹಿತಿ ನೀಡಿದ್ದ ತಂಡದ ಮುಖ್ಯ ಕೋಚ್ ಆಶಿಸ್ ನೆಹ್ರಾ, ರಾಬಿನ್ ಮಿಂಜ್ ಇಡೀ ಲೀಗ್​ನಿಂದ ಹೊರಗುಳಿದಿದ್ದಾರೆ ಎಂದಿದ್ದರು.

4 / 6
ಇದೀಗ ರಾಬಿನ್ ಮಿಂಜ್ ಅಲಭ್ಯತೆಯನ್ನು ಸರಿದೂಗಿಸಲು ನೋಡುತ್ತಿರುವ ಗುಜರಾತ್ ಫ್ರಾಂಚೈಸಿ, ಅವರ ಬದಲಿಗೆ ಸರ್ಫರಾಜ್ ಖಾನ್​ರನ್ನು ಕಣಕ್ಕಿಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ, ಸರ್ಫರಾಜ್ ಖಾನ್ ಕೂಡ ಐಪಿಎಲ್ 2024 ರ ಕರೆಗಾಗಿ ಕಾಯುತ್ತಿದ್ದಾರೆ. ಹರಾಜಿನಲ್ಲಿ ಮಾರಾಟವಾಗದೆ ಉಳಿದ ನಂತರವೂ, ಸರ್ಫರಾಜ್ ಖಾನ್ ಐಪಿಎಲ್‌ನಲ್ಲಿ ಆಡುವ ಭರವಸೆಯನ್ನು ಬಿಟ್ಟಿಲ್ಲ.

ಇದೀಗ ರಾಬಿನ್ ಮಿಂಜ್ ಅಲಭ್ಯತೆಯನ್ನು ಸರಿದೂಗಿಸಲು ನೋಡುತ್ತಿರುವ ಗುಜರಾತ್ ಫ್ರಾಂಚೈಸಿ, ಅವರ ಬದಲಿಗೆ ಸರ್ಫರಾಜ್ ಖಾನ್​ರನ್ನು ಕಣಕ್ಕಿಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ, ಸರ್ಫರಾಜ್ ಖಾನ್ ಕೂಡ ಐಪಿಎಲ್ 2024 ರ ಕರೆಗಾಗಿ ಕಾಯುತ್ತಿದ್ದಾರೆ. ಹರಾಜಿನಲ್ಲಿ ಮಾರಾಟವಾಗದೆ ಉಳಿದ ನಂತರವೂ, ಸರ್ಫರಾಜ್ ಖಾನ್ ಐಪಿಎಲ್‌ನಲ್ಲಿ ಆಡುವ ಭರವಸೆಯನ್ನು ಬಿಟ್ಟಿಲ್ಲ.

5 / 6
ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸರ್ಫರಾಜ್ ಖಾನ್ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದರು. ಈ ಸರಣಿಯಲ್ಲಿ ಸರ್ಫರಾಜ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ತಮ್ಮ ಚೊಚ್ಚಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಅರ್ಧಶತಕ ಬಾರಿಸಿದ್ದರು.

ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸರ್ಫರಾಜ್ ಖಾನ್ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದರು. ಈ ಸರಣಿಯಲ್ಲಿ ಸರ್ಫರಾಜ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ತಮ್ಮ ಚೊಚ್ಚಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಅರ್ಧಶತಕ ಬಾರಿಸಿದ್ದರು.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ