AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK vs RCB: ಮೊದಲ ಪಂದ್ಯದಲ್ಲೇ ಮದಗಜಗಳ ಕಾಳಗ?

IPL 2024 Schedule: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯವು ಮಾರ್ಚ್ 22 ರಂದು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ ಎಂದು ವರದಿಯಾಗಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಂದು ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ CSK vs RCB ತಂಡಗಳು ಮುಖಾಮುಖಿಯಾಗುವ ಸುದ್ದಿ ಹೊರಬಿದ್ದಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 22, 2024 | 10:39 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK ತಂಡ ಕಣಕ್ಕಿಳಿಯುವುದು ಖಚಿತ. ಆದರೆ ಎದುರಾಳಿ ಯಾರು ಎಂಬುದೇ ಈಗ ಪ್ರಶ್ನೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK ತಂಡ ಕಣಕ್ಕಿಳಿಯುವುದು ಖಚಿತ. ಆದರೆ ಎದುರಾಳಿ ಯಾರು ಎಂಬುದೇ ಈಗ ಪ್ರಶ್ನೆ.

1 / 8
ಈ ಹಿಂದೆ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಗುಜರಾತ್ ಟೈಟಾನ್ಸ್ ತಂಡ ಹಿಂದೇಟು ಹಾಕಿದೆ ಎನ್ನಲಾಗುತ್ತಿದೆ.

ಈ ಹಿಂದೆ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಗುಜರಾತ್ ಟೈಟಾನ್ಸ್ ತಂಡ ಹಿಂದೇಟು ಹಾಕಿದೆ ಎನ್ನಲಾಗುತ್ತಿದೆ.

2 / 8
ಹೀಗಾಗಿ ಸೀಸನ್-17 ರ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK)​ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೆಣಸಲಿದೆ ಎಂದು IANS ವರದಿ ಮಾಡಿದೆ.

ಹೀಗಾಗಿ ಸೀಸನ್-17 ರ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK)​ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೆಣಸಲಿದೆ ಎಂದು IANS ವರದಿ ಮಾಡಿದೆ.

3 / 8
ಇತ್ತ ಮೊದಲ ಪಂದ್ಯದಲ್ಲಿ CSK vs RCB ಮುಖಾಮುಖಿಯಾದರೆ, ಆರಂಭದಲ್ಲೇ ಐಪಿಎಲ್ ಕ್ರೇಜ್ ತಾರಕ್ಕೇರಲಿದೆ. ಹೀಗಾಗಿಯೇ ಮೊದಲ ಪಂದ್ಯದಲ್ಲೇ ಮದಗಜಗಳನ್ನು ಕಣಕ್ಕಿಳಿಸಲು ಐಪಿಎಲ್ ಆಡಳಿತ ಮಂಡಳಿ ಕೂಡ ಪ್ಲ್ಯಾನ್ ರೂಪಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇತ್ತ ಮೊದಲ ಪಂದ್ಯದಲ್ಲಿ CSK vs RCB ಮುಖಾಮುಖಿಯಾದರೆ, ಆರಂಭದಲ್ಲೇ ಐಪಿಎಲ್ ಕ್ರೇಜ್ ತಾರಕ್ಕೇರಲಿದೆ. ಹೀಗಾಗಿಯೇ ಮೊದಲ ಪಂದ್ಯದಲ್ಲೇ ಮದಗಜಗಳನ್ನು ಕಣಕ್ಕಿಳಿಸಲು ಐಪಿಎಲ್ ಆಡಳಿತ ಮಂಡಳಿ ಕೂಡ ಪ್ಲ್ಯಾನ್ ರೂಪಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

4 / 8
CSK ಮತ್ತು RCB ತಂಡಗಳು ಇದುವರೆಗೆ 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಸಲ ಜಯ ಸಾಧಿಸಿದೆ. ಇಲ್ಲಿ ಸಿಎಸ್​ಕೆ ತಂಡ ಮೇಲುಗೈ ಹೊಂದಿದ್ದರೂ ಆರ್​ಸಿಬಿ ತಂಡ ಹಲವು ಬಾರಿ ವಿರೋಚಿತವಾಗಿ ಸೋಲೊಪ್ಪಿಕೊಂಡಿರುವುದು ಇಲ್ಲಿ ಉಲ್ಲೇಖಾರ್ಹ.

CSK ಮತ್ತು RCB ತಂಡಗಳು ಇದುವರೆಗೆ 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಸಲ ಜಯ ಸಾಧಿಸಿದೆ. ಇಲ್ಲಿ ಸಿಎಸ್​ಕೆ ತಂಡ ಮೇಲುಗೈ ಹೊಂದಿದ್ದರೂ ಆರ್​ಸಿಬಿ ತಂಡ ಹಲವು ಬಾರಿ ವಿರೋಚಿತವಾಗಿ ಸೋಲೊಪ್ಪಿಕೊಂಡಿರುವುದು ಇಲ್ಲಿ ಉಲ್ಲೇಖಾರ್ಹ.

5 / 8
ಇನ್ನು ಕಳೆದ ಸೀಸನ್​ನಲ್ಲಿ ಆಡಲಾದ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಕೇವಲ 8 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು. ಹೀಗಾಗಿ ಈ ಬಾರಿ ಕೂಡ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇನ್ನು ಕಳೆದ ಸೀಸನ್​ನಲ್ಲಿ ಆಡಲಾದ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಕೇವಲ 8 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು. ಹೀಗಾಗಿ ಈ ಬಾರಿ ಕೂಡ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

8 / 8
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ