- Kannada News Photo gallery Cricket photos IPL 2024: Shah Rukh Khan offered blank cheque to Gautam Gambhir
ಎಷ್ಟು ಕೋಟಿ ಬೇಕು, ಅಷ್ಟು ಕೋಟಿ ಬರ್ಕೊ… ಗಂಭೀರ್ಗೆ ಶಾರುಖ್ ಖಾನ್ ಖಾಲಿ ಚೆಕ್ ಆಫರ್
IPL 2024: ಐಪಿಎಲ್ 2024ರ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್ಆರ್ಹೆಚ್ ತಂಡ 113 ರನ್ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಕೇವಲ 10.3 ಓವರ್ಗಳಲ್ಲಿ ಚೇಸ್ ಮಾಡಿ ಕೆಕೆಆರ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on:May 27, 2024 | 11:15 AM
![IPL 2024: ಐಪಿಎಲ್ ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಗೆಲುವಿನ ಹಿಂದಿರುವ ಮಾಸ್ಟರ್ ಮೈಂಡ್ಗಳಲ್ಲಿ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಒಬ್ಬರು. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದ ಗಂಭೀರ್ ಅವರನ್ನು ಈ ಬಾರಿ ಶಾರುಖ್ ಖಾನ್ ಕೆಕೆಆರ್ ತಂಡಕ್ಕೆ ಕರೆ ತಂದಿದ್ದರು.](https://images.tv9kannada.com/wp-content/uploads/2024/05/gg-10.jpg?w=1280&enlarge=true)
IPL 2024: ಐಪಿಎಲ್ ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಗೆಲುವಿನ ಹಿಂದಿರುವ ಮಾಸ್ಟರ್ ಮೈಂಡ್ಗಳಲ್ಲಿ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಒಬ್ಬರು. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದ ಗಂಭೀರ್ ಅವರನ್ನು ಈ ಬಾರಿ ಶಾರುಖ್ ಖಾನ್ ಕೆಕೆಆರ್ ತಂಡಕ್ಕೆ ಕರೆ ತಂದಿದ್ದರು.
![ಇದಕ್ಕೆ ಮುಖ್ಯ ಕಾರಣ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅದ್ಭುತ ಪ್ರದರ್ಶನ ನೀಡಿದಿರುವುದು. ಅಂದರೆ ಕೆಕೆಆರ್ 2012 ರಲ್ಲಿ ಮತ್ತು 2014 ರಲ್ಲಿ ಗಂಭೀರ್ ಅವರ ಸಾರಥ್ಯದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿಯೇ ಮೆಂಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದ ಗಂಭೀರ್ ಅವರನ್ನು ಮರಳಿ ಕೆಕೆಆರ್ ಪಡೆಗೆ ಕರೆತರಲು ಶಾರುಖ್ ಖಾನ್ ಬಯಸಿದ್ದರು.](https://images.tv9kannada.com/wp-content/uploads/2024/05/gg-9.jpg)
ಇದಕ್ಕೆ ಮುಖ್ಯ ಕಾರಣ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅದ್ಭುತ ಪ್ರದರ್ಶನ ನೀಡಿದಿರುವುದು. ಅಂದರೆ ಕೆಕೆಆರ್ 2012 ರಲ್ಲಿ ಮತ್ತು 2014 ರಲ್ಲಿ ಗಂಭೀರ್ ಅವರ ಸಾರಥ್ಯದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿಯೇ ಮೆಂಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದ ಗಂಭೀರ್ ಅವರನ್ನು ಮರಳಿ ಕೆಕೆಆರ್ ಪಡೆಗೆ ಕರೆತರಲು ಶಾರುಖ್ ಖಾನ್ ಬಯಸಿದ್ದರು.
![ಬಯಸಿದ್ದಂತೆ ಭಾಗ್ಯ ಎನ್ನುವಂತೆ ಗೌತಮ್ ಗಂಭೀರ್ ಕೂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆದು ಕೆಕೆಆರ್ ತಂಡ ಸೇರಿಕೊಂಡರು. ಇದೀಗ ಗಂಭೀರ್ ಅವರ ಮಾರ್ಗದರ್ಶನದ ಅಡಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.](https://images.tv9kannada.com/wp-content/uploads/2024/05/gautam-gambhir-8-1.jpg)
ಬಯಸಿದ್ದಂತೆ ಭಾಗ್ಯ ಎನ್ನುವಂತೆ ಗೌತಮ್ ಗಂಭೀರ್ ಕೂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆದು ಕೆಕೆಆರ್ ತಂಡ ಸೇರಿಕೊಂಡರು. ಇದೀಗ ಗಂಭೀರ್ ಅವರ ಮಾರ್ಗದರ್ಶನದ ಅಡಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
![ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಗೌತಮ್ ಗಂಭೀರ್ ಕೆಕೆಆರ್ ತಂಡವನ್ನು ತೊರೆಯುವ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಕಾರಣ ಬಿಸಿಸಿಐ ಕಡೆಯಿಂದ ಗೌತಿಗೆ ಬಿಗ್ ಆಫರ್ ಸಿಕ್ಕಿರುವುದು. ಅಂದರೆ ಟೀಮ್ ಇಂಡಿಯಾದ ಕೋಚ್ ಆಗುವಂತೆ ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ಸಂಪರ್ಕಿಸಿದೆ.](https://images.tv9kannada.com/wp-content/uploads/2024/05/gg-11.jpg)
ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಗೌತಮ್ ಗಂಭೀರ್ ಕೆಕೆಆರ್ ತಂಡವನ್ನು ತೊರೆಯುವ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಕಾರಣ ಬಿಸಿಸಿಐ ಕಡೆಯಿಂದ ಗೌತಿಗೆ ಬಿಗ್ ಆಫರ್ ಸಿಕ್ಕಿರುವುದು. ಅಂದರೆ ಟೀಮ್ ಇಂಡಿಯಾದ ಕೋಚ್ ಆಗುವಂತೆ ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ಸಂಪರ್ಕಿಸಿದೆ.
![ಈ ಸುದ್ದಿ ಬೆನ್ನಲ್ಲೇ ಅತ್ತ ಶಾರುಖ್ ಖಾನ್ ಕೂಡ ಅಲರ್ಟ್ ಆಗಿದ್ದಾರೆ. ಗೌತಮ್ ಗಂಭೀರ್ ಅವರನ್ನು ಬಿಟ್ಟು ಕೊಡಲು ಕಿಂಗ್ ಖಾನ್ ಕೂಡ ಸಿದ್ಧರಿಲ್ಲ. ಹೀಗಾಗಿಯೇ ಕೆಕೆಆರ್ ಮೆಂಟರ್ಗೆ ಶಾರುಖ್ ಖಾನ್ ಖಾಲಿ ಚೆಕ್ನ ಆಫರ್ ನೀಡಿದ್ದಾರೆ ಎಂದು ವರದಿಯಾಗಿದೆ.](https://images.tv9kannada.com/wp-content/uploads/2024/05/srk-vs-gg.jpg)
ಈ ಸುದ್ದಿ ಬೆನ್ನಲ್ಲೇ ಅತ್ತ ಶಾರುಖ್ ಖಾನ್ ಕೂಡ ಅಲರ್ಟ್ ಆಗಿದ್ದಾರೆ. ಗೌತಮ್ ಗಂಭೀರ್ ಅವರನ್ನು ಬಿಟ್ಟು ಕೊಡಲು ಕಿಂಗ್ ಖಾನ್ ಕೂಡ ಸಿದ್ಧರಿಲ್ಲ. ಹೀಗಾಗಿಯೇ ಕೆಕೆಆರ್ ಮೆಂಟರ್ಗೆ ಶಾರುಖ್ ಖಾನ್ ಖಾಲಿ ಚೆಕ್ನ ಆಫರ್ ನೀಡಿದ್ದಾರೆ ಎಂದು ವರದಿಯಾಗಿದೆ.
![ಅಂದರೆ ಮುಂದಿನ ಹತ್ತು ವರ್ಷಗಳವರೆಗೆ ಗೌತಮ್ ಗಂಭೀರ್ ಕೆಕೆಆರ್ ತಂಡದ ಮುಖ್ಯ ಹುದ್ದೆಯಲ್ಲಿರಬೇಕೆಂದು ಶಾರುಖ್ ಖಾನ್ ಬಯಸಿದ್ದಾರೆ. ಇದಕ್ಕಾಗಿ ಗಂಭೀರ್ಗೆ ಎಷ್ಟು ಹಣ ಬೇಕು ಅದನ್ನು ಖಾಲಿ ಚೆಕ್ನಲ್ಲಿ ಬರೆದು ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಕೆಕೆಆರ್ ತಂಡಕ್ಕೆ ನಿಮ್ಮ ಸೇವೆಯ ಅತ್ಯಗತ್ಯವಿದೆ ಎಂಬುದನ್ನು ಶಾರುಖ್ ಖಾನ್ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ.](https://images.tv9kannada.com/wp-content/uploads/2024/05/srk-gg-1.jpg)
ಅಂದರೆ ಮುಂದಿನ ಹತ್ತು ವರ್ಷಗಳವರೆಗೆ ಗೌತಮ್ ಗಂಭೀರ್ ಕೆಕೆಆರ್ ತಂಡದ ಮುಖ್ಯ ಹುದ್ದೆಯಲ್ಲಿರಬೇಕೆಂದು ಶಾರುಖ್ ಖಾನ್ ಬಯಸಿದ್ದಾರೆ. ಇದಕ್ಕಾಗಿ ಗಂಭೀರ್ಗೆ ಎಷ್ಟು ಹಣ ಬೇಕು ಅದನ್ನು ಖಾಲಿ ಚೆಕ್ನಲ್ಲಿ ಬರೆದು ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಕೆಕೆಆರ್ ತಂಡಕ್ಕೆ ನಿಮ್ಮ ಸೇವೆಯ ಅತ್ಯಗತ್ಯವಿದೆ ಎಂಬುದನ್ನು ಶಾರುಖ್ ಖಾನ್ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ.
![ಇದೀಗ ಶಾರುಖ್ ಖಾನ್ ನೀಡಿದ ಬ್ಲಾಂಕ್ ಚೆಕ್ ಆಫರ್ ಅನ್ನು ಗೌತಮ್ ಗಂಭೀರ್ ಸ್ವೀಕರಿಸಿದರೆ, ಅವರು ಟೀಮ್ ಇಂಡಿಯಾದ ಕೋಚ್ ಆಗುವ ಸಾಧ್ಯತೆಯಿಲ್ಲ. ಏಕೆಂದರೆ ಭಾರತ ತಂಡದ ಕೋಚ್ ಹುದ್ದೆಯಲ್ಲಿರುವವರು ಯಾವುದೇ ಫ್ರಾಂಚೈಸಿ ಲೀಗ್ನಲ್ಲಿ ತಂಡದ ತರಬೇತುದಾರ ಅಥವಾ ಇನ್ನಿತರ ಹುದ್ದೆಗಳಲ್ಲಿರಬಾರದು ಎಂಬ ನಿಯಮವಿದೆ. ಹೀಗಾಗಿ ಗೌತಮ್ ಗಂಭೀರ್ ಅವರ ಮುಂದಿನ ನಡೆಯೇನು ಎಂಬುದೇ ಕುತೂಹಲ.](https://images.tv9kannada.com/wp-content/uploads/2024/05/gg-12.jpg)
ಇದೀಗ ಶಾರುಖ್ ಖಾನ್ ನೀಡಿದ ಬ್ಲಾಂಕ್ ಚೆಕ್ ಆಫರ್ ಅನ್ನು ಗೌತಮ್ ಗಂಭೀರ್ ಸ್ವೀಕರಿಸಿದರೆ, ಅವರು ಟೀಮ್ ಇಂಡಿಯಾದ ಕೋಚ್ ಆಗುವ ಸಾಧ್ಯತೆಯಿಲ್ಲ. ಏಕೆಂದರೆ ಭಾರತ ತಂಡದ ಕೋಚ್ ಹುದ್ದೆಯಲ್ಲಿರುವವರು ಯಾವುದೇ ಫ್ರಾಂಚೈಸಿ ಲೀಗ್ನಲ್ಲಿ ತಂಡದ ತರಬೇತುದಾರ ಅಥವಾ ಇನ್ನಿತರ ಹುದ್ದೆಗಳಲ್ಲಿರಬಾರದು ಎಂಬ ನಿಯಮವಿದೆ. ಹೀಗಾಗಿ ಗೌತಮ್ ಗಂಭೀರ್ ಅವರ ಮುಂದಿನ ನಡೆಯೇನು ಎಂಬುದೇ ಕುತೂಹಲ.
Published On - 11:03 am, Mon, 27 May 24
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![Paris Olympics 2024: ಇಂದು 11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ Paris Olympics 2024: ಇಂದು 11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ](https://images.tv9kannada.com/wp-content/uploads/2024/07/paris-olympics-8.jpg?w=280&ar=16:9)
![ಕುಬ್ರಾಗೆ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ ಕುಬ್ರಾಗೆ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ](https://images.tv9kannada.com/wp-content/uploads/2024/07/kubra-sait.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)